ಸರಕಾರದ ಅನುದಾನ ಇಲ್ಲದೆ ಊರವರ ಸಹಕಾರದಿಂದ ಉತ್ತಮ ಶಾಲೆ ನಿರ್ಮಿಸಬಹುದು: ಶಾಸಕ ಅಶೋಕ್ ರೈ ಪುತ್ತೂರು(reporterkarnataka.com): ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯನ್ನೂ ಕಲಿಸುವುದರಿಂದ ಮಕ್ಕಳ ಬುದ್ಧಿವಂತಿಕೆ ಹೆಚ್ಚಾಗುತ್ತದೆ. ಶಾಲೆಗಳಿಗೆ ಶಿಕ್ಷಕರನ್ನು ಒದಗಿಸುವ ಕೆಲಸ ಸರಕಾರದಿಂದ ಆಗಬೇಕಾಗಿದೆ. ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದ ಅನುದಾನವನ್ನು ಕಾಯದೆ ಊರವರ ಸಹಕಾರದಿಂದ ಉತ್ತಮ ಶಾಲೆ... ಪಕ್ಕದಲ್ಲೇ ಇದೆ ಕಾರಿಂಜೇಶ್ವರ ಸನ್ನಿಧಿ: ಪಟ್ಟಣವಾಗಿ ಬೆಳೆಯುತ್ತಿರುವ ವಗ್ಗಕ್ಕೆ ಬೇಕಿದೆ ಮೂಲಸೌಕರ್ಯ ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmail.com ಬಂಟ್ವಾಳದ ಕಾರಿಂಜ ಕ್ಷೇತ್ರ, ಬಿ.ಸಿ.ರೋಡು - ಪುಂಜಾಲಕಟ್ಟೆ ರಸ್ತೆ ಅಭಿವೃದ್ಧಿ, ಜನರಿಗೆ ಅನುಕೂಲವಾಗುವ ವಾರದ ಸಂತೆ ಇವೆಲ್ಲವುಗಳಿಂದ ವಗ್ಗದಲ್ಲಿ ದಿನದಿಂದ ದಿನಕ್ಕೆ ವ್ಯಾಪಾರಿಗಳ, ಪ್ರವಾಸಿಗರ, ಕೃಷಿಕರ ಆಗಮನ ಜಾಸ... ಜೂನ್ 9: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ 2ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಚಿಕಿತ್ಸಾ ಶಿಬಿರವು ನೀರುಮಾರ್ಗ ಸುಬ್ರಹ್ಮಣ್ಯ ನಗರದ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಹಾಗೂ ... ಚುನಾವಣೆ ದಣಿವು ಆರುವ ಮುನ್ನವೇ ಮತ್ತೆ ಸಮಾಜಮುಖಿ ಕಾರ್ಯಕ್ಕೆ ಫೀಲ್ಡಿಗಿಳಿದ ಪದ್ಮರಾಜ್: ದಿ.ಅನಿಲ್ ಪೂಜಾರಿ ಕುಟುಂಬಕ್ಕೆ ನೆರವಿನ ಹಸ್ತ ಮಂಗಳೂರು(reporterkarnataka.com):ಲೋಕಸಭೆ ಚುನಾವಣೆಯಲ್ಲಿ ವೀರೋಚಿತ ಸೋಲಿನ ಬಳಿಕವೂ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಅವರು ಚುನಾವಣೆಯ ದಣಿವು ಆರುವ ಮುನ್ನವೇ ಮತ್ತ... ರೋಹನ್ ಕಾರ್ಪೊರೇಷನ್ ನಲ್ಲಿ ಪರಿಸರ ಪ್ರತಿಜ್ಞೆ: ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆ ಮಂಗಳೂರು(reporterkarnataka.com): ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್, ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆ ಆಚರಿಸಿತು. ರೋಹನ್ ಕಾರ್ಪೋರೇಶನ್ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಅವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗ... ಉದುರುತ್ತಿದೆ ಶಾಲಾ ಆವರಣ ಗೋಡೆ ಕಲ್ಲುಗಳು; ಬಿಸಿಯೂಟದ ಕೊಠಡಿಯೂ ಅಪಾಯದಲ್ಲಿ: ಸಮಸ್ಯೆಗಳ ಸುಳಿಯಲ್ಲಿ ಅಜ್ಜಿಬೆಟ್ಟು ಪ್ರಾಥಮಿಕ ಶಾಲೆ ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmail.ಕಂ ಉದುರುತ್ತಿರುವ ಕಂಪೌಂಡಿನ ಕಲ್ಲುಗಳು, ಮತ್ತೊಂದು ಕಡೆ ಬಿರುಕುಬಿಟ್ಟಿರುವ ಕಂಪೌಂಡ್ ಇನ್ನೊಂದು ಕಡೆ ಕಂಪೌಂಡಿನ ಕಲ್ಲುಗಳು ಶಾಲಾ ರಸ್ತೆಯಲ್ಲಿ ಬಿದ್ದಿವೆ. ಅಷ್ಟೇ ಅಲ್ಲದೇ ಕಂಪೌಂಡಿನ ಮುಖದ್ವಾರವೂ ಕಂಪೌಂಡಿನಿಂದ ಬೇರ್... ಸ್ವಯಂಘೋಷಿತ ಆಸ್ತಿ ತೆರಿಗೆ ವಿಪರೀತ ಹೆಚ್ಚಳ: ಸಿಪಿಎಂ ತೀವ್ರ ಆಕ್ರೋಶ; ಹೋರಾಟಕ್ಕೆ ನಿರ್ಧಾರ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಆಡಳಿತವು ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಅವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಮೂಲಕ ಜನಸಾಮಾನ್ಯರನ್ನು ಹಗಲು ದರೋಡೆ ನಡೆಸುತ್ತಿದೆ. ಮೂರು ವರುಷಗಳಿಗೊಮ್ಮೆ ತೆರಿಗೆಯನ್ನು ಪರಿಷ್ಕೃತಗೊಳಿಸಲಿರುವ ಅವಕಾಶಗಳನ್ನು ಕೈಬಿಟ್ಟು ಪ್ರತೀ ವರು... ಮಂಗಳೂರು ಧರ್ಮ ಪ್ರಾಂತ್ಯದಲ್ಲಿ ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರು ಕ್ಯಾಥೋಲಿಕ್ ಧರ್ಮ ಪ್ರಾಂತ್ಯದ ಚರ್ಚ್ ಗಳಲ್ಲಿ 2024- 25ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಭಾನುವಾರ ನೆರವೇರಿತು. ಸೊಮ್ಯಾ, ಆಮ್ಕಾಂ ಮಾಗೊಂಕ್ ಶಿಕಾಯ್ (ಕರ್ತರೇ, ನಮಗೆ ಪ್ರಾರ್ಥಿಸಲು ಕಲಿಸಿರಿ) ಎಂಬ ಧ್ಯೇಯ ವಾಕ್ಯದೊಂದಿಗೆ ದೀಪ ಬೆಳ... ಕುಡ್ಲದ ಕುಂಟಿಕಾನ ಜಂಕ್ಷನ್ ನಲ್ಲಿ ನಿತ್ಯವೂ ಟ್ರಾಫಿಕ್ ಜಾಮ್!: ದುಡಿದು ಸುಸ್ತಾಗಿದ್ದ ಜನರಿಗೆ ತಲೆ ಸುತ್ತುಭರಿಸುವ ಕಿರಿಕಿರಿ! ಮಂಗಳೂರು(reporterkarnataka.com): ಟ್ರಾಫಿಕ್ ಜಾಮ್ ಗೆ ಕಡಲನಗರಿ ಕುಡ್ಲ ಸಿಟಿ ತುಂಬಾ ಪ್ರಸಿದ್ದಿ. ಈ ಮೊದಲು ಮಂಗಳೂರಿನ ಹೃದಯಭಾಗದಲ್ಲಿ ಮಾತ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದರೆ, ಇದೀಗ ಹೊಟ್ಟೆಯ ಭಾಗದಲ್ಲೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಟ್ರಾಫಿಕ್ ಜಾಮ್ ಸಾಲಿಗೆ ಕುಂಟಿಕಾನ ಜಂಕ್ಷನ್ ಕೂಡ ಸ... ವಿಧಾನ ಪರಿಷತ್ ಚುನಾವಣೆ: ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂ. 3ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಂಗಳೂರು(reporterkarnataka.com):ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯ ಸಂಬಂಧ ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೂನ್ 3ರಂದು ಮತದಾನ ನಡೆಯಲಿದ... « Previous Page 1 …79 80 81 82 83 … 288 Next Page » ಜಾಹೀರಾತು