Rajarajeshwari Temple | ಏ.6ರಂದು ಅಮ್ಮನೆಡೆಗೆ ನಮ್ಮ ನಡಿಗೆ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ 5ನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಏಪ್ರಿಲ್ 6ರಂದು ಬೆಳಿಗ್ಗೆ 5.30ಕ್ಕೆ ಏಕಕಾಲದಲ್ಲಿ ಬಿ.ಸಿ. ರೋಡಿನ ಕೈಕಂಬ ಪೊಳಲಿ... Mangaluru | ಬೆಲೆ ಗಗನಕ್ಕೆ,ಅಭಿವೃದ್ಧಿ ಪಾತಾಳಕ್ಕೆ: ರಾಜ್ಯ ಸರಕಾರ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಕಿಡಿ ಮಂಗಳೂರು(reporterkarnataka.com): ಅಧಿಕಾರಕ್ಕೆ ಬರುವ ಮೊದಲು ತಿಂಗಳಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆ... ಅರ್ಕುಳ ತುಪ್ಪೆಕಲ್ಲು ಶ್ರೀ ಹನುಮಾನ್ ಸೇವಾ ಸಂಘ, ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ 25ನೇ ವರ್ಷದ ಯುಗಾದಿ ಉತ್ಸವ ಸುರತ್ಕಲ್(reporterkarnataka.com): ಶ್ರೀ ಹನುಮಾನ್ ಸೇವಾ ಸಂಘ ಹಾಗೂ ಅರ್ಕುಳ ತುಪ್ಪೆಕಲ್ಲು ವಿಶ್ವ ಹಿಂದೂ ಪರಿಷತ್ ಬಜರಂಗದಳ,ಆಯೋಜನೆಯಲ್ಲಿ 25ನೇ ವರ್ಷದ ಯುಗಾದಿ ಉತ್ಸವ ಆಚರಿಸಲಾಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗವಹಿಸಿದರು. ... ಎಕ್ಸ್ಪರ್ಟ್ ಕಾಲೇಜಿನಲ್ಲಿ ಈದ್ ಉಲ್ ಫಿತ್ರ್ ಆಚರಣೆ; ಅತ್ಯುತ್ತಮ ರಾಜಕಾರಣಿಗಳು ಭಾರತಕ್ಕೆ ಬೇಕು: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ವಳಚ್ಚಿಲ್ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉತ್ತಮ ವೈದ್ಯರು ಮತ್ತು ಎಂಜಿನಿಯರ್ ಗಳು ಎಷ್ಟು ಮುಖ್ಯವೋ ಅಷ್ಟೇ... Mangaluru | ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ ನಾಮಫಲಕ ಶಾಸಕ ವೇದವ್ಯಾಸ ಕಾಮತ್ ಅನಾವರಣ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ "ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ" ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು. ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿ... ಕಣಚೂರ್ ಆಸ್ಪತ್ರೆ, ಮಂಗಳೂರು ವಿಶ್ವವಿದ್ಯಾಲಯ, ಕ್ಯಾಸ್ಕ್ ಸಂಯೋಜಿತವಾಗಿ ಎಂ.ಎಸ್. ಡಬ್ಲ್ಯೂ. ವಿದ್ಯಾರ್ಥಿಗಳಿಗೆ ಮನೋವಿಜ್ಞಾನ ಶಿಬಿರ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಸಾಮಾಜಿಕ ಕಾರ್ಯ ಪಿಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗ; ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ (ಕ್ಯಾಸ್ಕ್) ಮತ್ತು ಕಣಚೂರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಮನೋವೈದ್ಯಕೀಯ ವಿಭಾಗದ ತಜ್ಞರ ಬೆಂಬಲದೊಂದಿಗೆ ಸಹಯೋಗದ ಮೂಲಕ, ಎಂ.... ವೆನ್ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದ ಕ್ಯಾ. ಬ್ರಿಜೇಶ್ ಚೌಟ ಹಸ್ತಾಂತರ ಮಂಗಳೂರು(reporterkarnataka.com): ಎಂಆರ್ ಪಿಎಲ್ ಸಂಸ್ಥೆ ವತಿಯಿಂದ ಸಿಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆ... ನಿವೃತ್ತ ಸರಕಾರಿ ನೌಕರರ ಆರ್ಥಿಕ ನಷ್ಟ ಪರಿಹಾರಕ್ಕೆ ಸಿಎಂ ಜತೆ ಚರ್ಚೆ: ಎಂಎಲ್ಸಿ ಐವನ್ ಡಿಸೋಜ ಮಂಗಳೂರು(reporterkarnataka.com): ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ, ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನ... ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿ ದ್ವಿತೀಯ ಆಂತರಿಕ ಆನ್ಲೈನ್ ಪರೀಕ್ಷೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆಯನ್ನು ಪಡೆದ ಬಳಿಕ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ದ್ವಿತೀಯ ಆಂತರಿಕ ಪರೀಕ್ಷೆಗಳನ್ನು ಆನ್ಲೈನ್ ಮೂಲಕ ನಡೆಸಲಾಯಿತು. ಪರೀಕ್ಷಾ ಪ್ರಕ್ರಿಯೆಯ ಗೌಪ್ಯತೆ ಹಾಗೂ ಸಮಗ್ರತೆಗಳನ್ನು ಕಾಪಾಡಿಕೊಳ್ಳಲ... Sports & Cultural Fest | ಚಿತ್ರದುರ್ಗ ಎಸ್ ಜೆಎಂ ಪಾಲಿಟಿಕ್ ನಲ್ಲಿ ಪಾಲಿಫೆಸ್ಟ್- 2025 ಸಮಾರೋಪ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ನಮ್ಮನ್ನ ಬಾಹ್ಯ ಪ್ರಪಂಚದ ಆಡಂಬರದ ಜೀವನ ಪದ್ಧತಿಗೆ ಈಡು ಮಾಡಿಕೊಂಡು ಅಂತರಂಗದ ಅರಿವಿನ ಜಾಗೃತಿ ಉದ್ದೀಪನಗೊಳಿಸಿಕೊಳ್ಳುವಲ್ಲಿ ವಿಫಲರಾಗುತ್ತಿರುವುದು ಆಧುನಿಕ ಜಗತ್ತಿನ ವಿಪರ್ಯಾಸಗಳಲ್ಲೊಂದು. ಮೊಬೈಲ್ ಎನ್ನುವ ಸಾಧನ ನಮ... « Previous Page 1 …81 82 83 84 85 … 344 Next Page » ಜಾಹೀರಾತು