ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ತೋಡಾರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ಮೂಡುಬಿದರೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚ... ದ.ಕ ಜಿಲ್ಲೆಯನ್ನು ಕಾಂಗ್ರೆಸ್ ಮಲಪ್ಪುರಂ ಮಾಡಲು ಹೊರಟಿದೆ: ಹರಿಕೃಷ್ಣ ಬಂಟ್ವಾಳ್ ಆರೋಪ ಮಂಗಳೂರು(reporterkarnataka.com):ಕಳೆದ 33 ವರ್ಷಗಳಿಂದ ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಲೆ ಎತ್ತಲು ಇಲ್ಲಿನ ಮತದಾರರು ಬಿಟ್ಟಿಲ್ಲ. 33 ವರ್ಷಗಳಿಂದ ಬಿಜೆಪಿಯ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಆ ಕೆಲಸವನ್ನು ತುಳುನಾಡಿನ ಈ ಮಣ್ಣು, ಹಿಂದೂ ಬಾಂಧವ... ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಲು ನಾರೀ ಶಕ್ತಿಯ ಬೆಂಬಲ: ಶಾಸಕಿ ಭಾಗೀರಥಿ ಮುರುಳ್ಯ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ ಮೂರನೇ ಬಾರಿಗೆ ಅವರನ್ನು ಪ್ರಧಾನಿಯಾಗಿ ಪುನರಾಯ್ಕೆ ಮಾಡಲು ಮಹಿಳಾ ಶಕ್ತಿಯನ್ನು ಧಾರೆ ಎರೆಯುತ್ತೇವೆ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ... ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡು... ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯ... ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ವಿಶೇಷ ಪ್ರಾರ್ಥನೆ: ಶ್ರೀಗಳ ಭೇಟಿ ಸುಬ್ರಹ್ಮಣ್ಯ(reporterkarnata.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು. ... ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಪ್ರೀತಿಯಿಂದಲೇ ಚುನಾವಣೆ ಎದುರಿಸೋಣ: ಸಂಪಾಜೆಯ ಕಲ್ಲುಗುಂಡಿ ಕಾರ್ನರ್ ಮೀಟಿಂಗಲ್ಲಿ ಪದ್ಮರಾಜ್ ಆರ್. ಪೂಜಾರಿ ಸುಳ್ಯ(reporterkarnataka.com): ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ - ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್... ಕಲಾಕುಲ್: ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಮಂಗಳೂರು(reporterkarnataka.com): ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು. ಮಾಂಡ್ ಸೊಭಾಣ್ ಗುರಿಕಾರ ಎರಿ... ದಕ್ಷಿಣ ಕನ್ನಡದಲ್ಲಿ ನಿಸ್ಸಂಶಯವಾಗಿ ಕಾಂಗ್ರೆಸ್ ಜಯಭೇರಿ: ಕೊಕ್ಕಡ ಪ್ರಚಾರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ವಿಶ್ವಾಸ ಕೊಕ್ಕಡ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಯಭೇರ... ಲೋಕಸಭೆ ಚುನಾವಣೆ: 5.65 ಕೋಟಿ ರೂ. ಮೌಲ್ಯದ 1.42 ಲಕ್ಷ ಲೀಟರ್ ಮದ್ಯ, 8.69 ಲಕ್ಷ ಮೌಲ್ಯದ 15.5 ಕೆಜಿ ಡ್ರಗ್ಸ್ ವಶ; ಒಟ್ಟು 1022 ಪ್ರಕರಣ ದ... ಮಂಗಳೂರು(reporterkarnataka.com): 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.17ರವರೆಗೆ ಜಿಲ್ಲೆಯಲ್ಲಿ 5,65,72,108 ರೂಪಾಯಿ ಮೌಲ್ಯದ 1,42,442 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರ... ಹಿಂದುಳಿದ, ಅತಿ ಹಿಂದುಳಿದ ಸಮುದಾಯಗಳಿಂದ ಕಾಂಗ್ರೆಸ್ ಗೆ ಬೆಂಬಲ: ಏ. 19ರಂದು ನಂಜನಗೂಡಿನಲ್ಲಿ ಸಮಾವೇಶ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಿಂದುಳಿದ ಹಾಗೂ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಸಣ್ಣ ಸಣ್ಣ ಸಮುದಾಯಗಳಿಂದ ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಲು ಏಪ್ರಿಲ್ 19 ರಂದು ನಂಜನಗೂಡಿನ ಶ್ರೀ ಮಹದೇಶ್ವರ ಪ್ಯಾಲೇಸ್ ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಿ... « Previous Page 1 …85 86 87 88 89 … 288 Next Page » ಜಾಹೀರಾತು