ಬಂಟ್ವಾಳ: ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ನಿಯಮಿತ ವಾರ್ಷಿಕ ಮಹಾಸಭೆ ಬಂಟ್ವಾಳ(reporterkarnataka.com) ತೆಂಗಿನಕಾಯಿಗೆ ಉತ್ತಮ ಧಾರಣೆ, ಕೃಷಿಕರಿಗೆ ಗುಣಮಟ್ಟದ ತೆಂಗಿನ ಗಿಡದ ಲಭ್ಯತೆ, ಸಿಯಾಳಕ್ಕೆ ಉತ್ತಮ ಮಾರುಕಟ್ಟೆ ಉದ್ದೇಶದಿಂದ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ನಿ. ಬಂಟ್ವಾಳ 2018ರಲ್ಲಿ ಅನುಷ್ಠಾನಕ್ಕೆ ಬಂದಿದೆ ಎಂದು ಸಹಕಾರಿ ಅಧ್ಯಕ್ಷ ರಾಜ್ ಬಂಟ್ವಾಳ್... ಕೇಂದ್ರ ಸರಕಾರದ್ದು ಎನ್ ಡಿಎ ಮೈತ್ರಿಕೂಟ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರತ... ಮಂಗಳೂರು(reporterkarnataka.com):ಕೇಂದ್ರ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದ್ದು, ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣ... ಬಿರುಸಿನ ಮಳೆಗೆ ಕಡಿದು ಹೋದ ಕಂದಾವರ ಗ್ರಾಪಂ ರಸ್ತೆ: ಶಾಸಕ ಡಾ.ಭರತ್ ಶೆಟ್ಟಿ ಭೇಟಿ; ತಕ್ಷಣ ಕ್ರಮಕ್ಕೆ ಸೂಚನೆ ಸುರತ್ಕಲ್(reporterkarnataka.com): ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನಾ ಕಾಲೇಜು ಕಡೆಯಿಂದ ಸುಂಕದಕಟ್ಟೆ ಕಡೆಗೆ ಹೋಗುವ ಸಂಪರ್ಕ ರಸ್ತೆಯು ಭೀಕರ ಮಳೆಗೆ ಕಡಿದು ಹೋಗಿದ್ದು , ಸ್ಥಳೀಯ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಆಗಮಮಿಸಿ ಪರೀಶಿಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರು,ಕೂಡಲೇ ... ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ: ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ ಮಂಗಳೂರು(reporterkarnataka.com): ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂ... ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ: ಕಾರ್ಯಕರ್ತರ ಸಮ್ಮಿಲನ ಮಂಗಳೂರು(reporterkarnataka.com): ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಶನಿವಾರ ನಗರದ ಉರ... ಸ್ನೇಹಾಲಯದಲ್ಲಿ ಮೊಹರಂ ಉಡುಗೊರೆ: 6 ವರ್ಷಗಳ ನಂತರ ಹೃದಯ ಸ್ಪರ್ಶಿ ಪುನರ್ಮಿಲನ ಮಂಗಳೂರು(reporterkarnataka.com):ಜುಲೈ 18, 2024 ರಂದು ಮಂಜೇಶ್ವರದಲ್ಲಿರುವ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರವು ಒಂದು ಹೃದಯ ಸ್ಪರ್ಶಿಸುವ ಪುನರ್ಮಿಲನವನ್ನು ಆಚರಿಸಿತು. ನವೆಂಬರ್ 9, 2019 ರಂದು ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಿಂದ ಮಾನಸಿಕ ಅಸ್ವಸ್ಥ ಯುವಕನನ್ನು ಕೇಂದ್ರ... ದ.ಕ. ಜಿಲ್ಲೆ: ಮಳೆ ಹಾನಿ, ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ; ಕಾಳಜಿ ಕೇಂದ್ರ ತೆರೆಯಲು ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲ... ಕುದ್ರೋಳಿ ಯುವಕ ಸಂಘದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಆಯ್ಕೆ ಮಂಗಳೂರು(reporterkarnataka.com)::ಕುದ್ರೋಳಿ ಯುವಕ ಸಂಘದ 62ನೇ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಅಶೋಕ್ ಕುಮಾರ್ ಕೆ. ವಹಿಸಿದ್ದರು. ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ರಾಜೇಶ್ ಕುದ್ರೋಳಿ ಮಂಡಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಕೆ.... ಕೃಷ್ಣಾಪುರ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 33ನೇ ಶಾಖೆ ಉದ್ಘಾಟನೆ ಸಹಕಾರ ಕ್ಷೇತ್ರದಿಂದ ತಳಮಟ್ಟದ ಸೇವೆ: ಡಾ| ಎಂಎನ್ಆರ್ ಮಂಗಳೂರು(reporterkarnataka.com): ರಾಷ್ಟ್ರೀಕೃತ ಬ್ಯಾಂಕ್ಗಳು ಒಂದಕ್ಕೊಂದು ವಿಲೀನಗೊಳ್ಳುತ್ತಿದ್ದರೆ, ಸಹಕಾರ ಕ್ಷೇತ್ರ ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಾ ಗ್ರಾಹಕರಿಗೆ ತಳಮಟ್ಟದಿಂದ ಉತ್ತಮ ಸೇವೆ ನೀಡುತ್ತಿದೆ ಎಂದು ದಕ್ಷಿಣ ಕನ್ನ... ಪುತ್ತೂರು ಮುಳಿಯ ಜ್ಯುವೆಲ್ಸ್ ನಿಂದ ಮಹಿಳಾ ಜಾಗೃತಿ ಕಾರ್ಯಕ್ರಮ: ಮಹಿಳಾ ಠಾಣೆ, ರೋಟರಿ ಕ್ಲಬ್ ಸಾಥ್ ಪುತ್ತೂರು(reporterkarnataka.com): ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ... « Previous Page 1 …89 90 91 92 93 … 306 Next Page » ಜಾಹೀರಾತು