ವೇಣೂರು ಸೂರ್ಯ- ಚಂದ್ರ ಜೋಡಿಕರೆ ಕಂಬಳೋತ್ಸವಕ್ಕೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡಿಕರೆ ಕಂಬಳೋತ್ಸವಕ್ಕೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಪದ್ಮರಾಜ್ ಆರ್. ಭೇಟಿ ನೀಡಿದರು. ಕಂಬಳ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಪದಾಧಿಕಾರಿಗಳು ಇದ್... ಎಣ್ಮೂರು ಶ್ರೀ ಕೋಟಿ ಚೆನ್ನಯ ಗರೋಡಿ ನೇಮೋತ್ಸ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿ; ವಿಶೇಷ ಪ್ರಾರ್ಥನೆ ಕಡಬ(reporterkarnataka.com):ಕಡಬ ತಾಲೂಕಿನ ಎಣ್ಮೂರು ಶ್ರೀ ನಾಗಬ್ರಹ್ಮ ಶ್ರೀ ಕೋಟಿ ಚೆನ್ನಯ ಆದಿ ಬೈದೇರುಗಳ ಗರೋಡಿಯಲ್ಲಿ ನೇಮೋತ್ಸವ ಅಂಗವಾಗಿ ಶ್ರೀ ಕ್ಷೇತ್ರಕ್ಕೆ ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಅವಳಿ ವೀರರ ಆಶೀರ್ವಾದ ಬೇಡಿ, ಕಿನ್ನಿದಾರು ಅಮ್ಮರವರ ಅನುಗ್ರಹ ಪಡೆ... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಡೊಂಗರಕೇರಿಯ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ: ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ . ಅವರು ನಗರದ ಡೊಂಗರಕೇರಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಆಡಳಿತ ಆಡಳಿತ ಮೊಕ್ತೇಸರರಾದ ಬಿ.ಎಸ್ .ವರದರಾಯ್ ನಾಗವೇಕರ್, ಅರ್ಚಕರಾ... ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುಬ್ರಹ್ಮಣ್ಯ ಸ್ವಾಮೀಜಿಯ ಭೇಟಿ ಸುಬ್ರಹ್ಮಣ್ಯ(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೀಶ್ ಚೌಟ ಅವರು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮ... ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಂಗಳೂರು(reporterkarnataka.com): ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶ... ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡಿ: ಬಂಟ್ವಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಬಂಟ್ವಾಳ(reporterkarnataka.com): ಕಾಂಗ್ರೆಸ್ ಬಡವರ ಪರವಾದ ಸರ್ಕಾರ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಏಳಿಗೆ ಸಾಧ್ಯವಾಗಿದೆ. ಇದನ್ನು ಜನತೆಗೆ ತಿಳಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದ... ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ಪಾತ್ರ ನಿರ್ಣಾಯಕ: ಶಾಸಕ ಡಾ.ಭರತ್ ಶೆಟ್ಟಿ ಕಾವೂರು(reporterkarnataka.com): ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸ ಬಲ್ಲರು.ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಹಿಳಾ ಮೋರ್ಚಾವು ಶ್ರಮ ವಹಿಸಿದರೆ ಗೆಲುವು ನಿಶ್ಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇ... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ: ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ 5ನೇ ಅಂತಾರಾಷ್ಟ್ರೀಯ ಸಮ್ಮೇಳನ ಬೆಂಗಳೂರು(reporterkarnataka.com): ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ (ICBD 5.0) ಕುರಿತಾದ 5ನೇ ಅಂತಾರಾಷ್ಟ್ರೀಯ ಸಮ್ಮೇಳನವು ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಸ್ಕೂಲ್ ಆಫ್ ಬ್ಯುಸಿನೆಸ್ನ ಪ್ರಮುಖ ಕಾರ್ಯಕ್ರಮವಾಗಿದ್ದು, ಮಾರ್ಚ್ 14 ಮತ್ತು15ರಂದು ಆಯೋಜಿಸಲಾಗಿತ... ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಂಗಳೂರು(reporterkarnataka.com): ನನ್ನ ರಾಜಕೀಯ ಗುರುಗಳಾದ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುವುದಾಗಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ... ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ. ಹಲ್ಲೆ, ದೊಂಬಿ, ಅಶಾ... « Previous Page 1 …92 93 94 95 96 … 288 Next Page » ಜಾಹೀರಾತು