ಪಣಂಬೂರು ಬೀಚ್ ನಲ್ಲಿ 3 ಮಂದಿ ಯುವಕರು ನೀರು ಪಾಲು: ಜೀವ ರಕ್ಷಕ ತಂಡದಿಂದ ಶೋಧ ಕಾರ್ಯಾಚರಣೆ ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾದ ದಾರುಣ ಘಟನೆ ಭಾನುವಾರ ನಡೆದಿದೆ. ನೀರು ಪಾಲಾದವರನ್ನು ಲಿಖಿತ್(18), ಮಿಲನ್(20) ಹಾಗೂ ನಾಗರಾಜ್(24) ಎಂದು ಗುರುತಿಸಲಾಗಿದೆ. ಜೀವ ರಕ್ಷಕ ದಳ ಸಿಬ್ಬಂದಿಗಳು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್... ಕಂದಾವರ: 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹಾಗೂ ವಿಶೇಷ ಚೇತನರಿಗೆ ಪೋತ್ಸಾಹ ಧನ ವಿತರಣೆ ಸುರತ್ಕಲ್(reporterkarnataka.com): ಕಂದಾವರ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ 30 ಫಲಾನುಭವಿಗಳಿಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ವಿತರಣೆ ಹಾಗೂ ವಿಶೇಷ ಚೇತನರಿಗೆ ಪೋತ್ಸಾಹ ಧನ ವಿತರಣೆ ಕಾರ್ಯಕ್ರಮ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಅವ... ಬೆಂಗಳೂರಿನ ಯಾತ್ರಾರ್ಥಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ ಸಾವು: 12 ಜನರ ಜತೆ ಬಂದ ಭಕ್ತ ಸಂತೋಷ್ ಅತ್ತಿಗೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃ... ಮಾರ್ಚ್ 3: ಎಂಸಿಸಿ ಬ್ಯಾಂಕಿನ ಬ್ರಹ್ಮಾವರ ಶಾಖೆ ಉದ್ಘಾಟನೆ; 17ನೇ ಹೊಸ ಶಾಖೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ ಬ್ರಹ್ಮಾವರ ಶಾಖೆ ಉದ್ಘಾಟನಾ ಸಮಾರಂಭ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸಿನ ನೆಲ ಮಹಡಿಯಲ್ಲಿ ಮಾರ್ಚ್ 3ರಂದು ಬೆಳಗ್ಗೆ 11.15ಕ್ಕೆ ನಡೆಯಲಿದೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟನೆ ನೆರವೇರಿಸುವರು. ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್... ಅಥಣಿ ಪಟ್ಟಣದ ವಾರ್ಡ್ ಗಳಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಚಿದಾನಂದ ಸವದಿ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಮಾಜಿ ಉಪ ಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸಂ. ಸವದಿ ಅವರ ಪ್ರಯತ್ನದಿಂದ ಪುರಸಭೆ ವತಿಯಿಂದ ಕೈಗೊಳ್ಳುತ್ತಿರುವ ಪಟ್ಟಣದ ವಾರ್ಡ್ 8 ಹಾಗೂ 7 ರಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಕಾಂಗ್ರೆಸ್ ಪಕ್ಷದ ಯುವ ನಾಯಕ ಚ... ಕಾಲುವೆಹಳ್ಳಿ ಗ್ರಾಪಂಗೆ ಪಿಡಿಒ ರಜನಿಕಾಂತ್ ಬೇಡ, ಸಾಣೀಕೆರೆ ಗ್ರಾಪಂಗೆ ವರ್ಗಾಯಿಸಿ: ಗ್ರಾಪಂ ಸದಸ್ಯರ ಆಗ್ರಹ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಪಂ ಗ್ರೇಡ್ 1 ಕಾರ್ಯದರ್ಶಿ ಡಿ.ಕೆ. ರಜನಿಕಾಂತ್ ಅವರನ್ನು ಮೂಲ ಸ್ಥಳಕ್ಕೆ ಸಾಣೀಕೆರೆಗೆ ಹಿಂತಿರುಗಿಸುವಂತೆ ಕಾಲುವೆಹಳ್ಳಿ ಗ್ರಾಪಂ ಸದಸ್ಯರು ತಾಪಂ ಸಿಇಒ ... ಸಾರ್ವಜನಿಕರ ಜೀವರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ; ತಿಂಗಳೊಳಗೆ ಬಸ್ಗಳಿಗೆ ಬಾಗಿಲು ಅಳವಡಿಸಿ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ... ಎನ್. ಎಸ್. ಪತ್ತಾರ್ ಅವರಿಂದ ‘ಸಬ್ಲೈಮ್ ಲಿರಿಕ್ಸ್’ ಚಿತ್ರಕಲಾ ಪ್ರದರ್ಶನ ಮಾರ್ಚ್ 1ರಿಂದ 10ರ ವರೆಗೆ ಮಂಗಳೂರು(reporterkarnataka.com): ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಅವರ “ಸಬ್ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ. ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸ... ಸುರತ್ಕಲ್: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ 4 ಮಂದಿ ಬಾಲಕರ ಮೃತದೇಹ ಹಳೆಯಂಗಡಿ ಬಳಿ ಪತ್ತೆ ಸುರತ್ಕಲ್(reporterkarnataka.com) : ಮಂಗಳವಾರದಂದು ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಅನುದಾನಿತ ಪ್ರೌಢಶಾಲೆಯ 4 ಮಂದಿ ವಿದ್ಯಾರ್ಥಿಗಳ ಮೃತದೇಹಗಳು ಹಳೆಯಂಗಡಿ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ. ಮೃತ ಬಾಲಕ... ಗ್ರಾಮೀಣ ಪ್ರದೇಶಗಳಲ್ಲಿ ಮಣಿಪಾಲ್ ಆಸ್ಪತ್ರೆಗಳ ಸೇವೆ ಅನನ್ಯವಾದದ್ದು: ಡಾ. ಶರತ್ ರಾವ್ ಕಾರ್ಕಳ(reporterkarnataka.com): ಗ್ರಾಮೀಣ ಪ್ರದೇಶಗಳಲ್ಲಿ ಮಣಿಪಾಲ್ ಆಸ್ಪತ್ರೆಗಳ ಸೇವೆ ಅನನ್ಯವಾದದ್ದು ಎಂದು ಮಣಿಪಾಲ ವಿಶ್ವವಿದ್ಯಾನಿಲಯ ದ ಸಹ ಕುಲಪತಿ ಡಾ. ಶರತ್ ರಾವ್ ಹೇಳಿದರು. ಅವರು ಅಜೆಕಾರು ಶ್ರೀ ರಾಮಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋ... « Previous Page 1 …96 97 98 99 100 … 287 Next Page » ಜಾಹೀರಾತು