ಮೈಸೂರು | ಮುಡಾ ಹಗರಣ: ಇಡಿ ಅಧಿಕಾರಿಗಳಿಂದ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ. ದಾಳಿ ನಂತರ ಕೆಲವು ತಿಂಗಳಿನಿಂದ ನಾಪತ್ತೆ ಯಾಗಿದ್ದ ದಿನೇಶ್ ಕುಮಾರ್ ಅವರಿಗೆ ... ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡ್ ವೇಳೆ ಲಾಂಗ್ ಪ್ರದರ್ಶನ: 3 ಮಂದಿ ವಿರುದ್ದ ಕೇಸ್ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದ್ವಿಚಕ್ರ ವಾಹನದಲ್ಲಿ ಮೂವರು ತೆರಳಿದಲ್ಲದೆ, ಲಾಂಗ್ ಪ್ರದರ್ಶನ ಮಾಡಿದಕ್ಕೆ ಮೂವರು ಯುವಕರ ವಿರುದ್ದ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಲಾಂಗ್ ಪ್ರದರ್ಶನ ಮತ್ತು ಮ... ಹಾವುಗಳ ಸೆರೆ ಹಿಡಿದು ಹಿಂಸೆ ನೀಡುವವರ ವಿರುದ್ಧ FIR ದಾಖಲಿಸಿ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು(reporterkarnataka.com): ಅಕ್ರಮವಾಗಿ ಹಾವು ಹಾಗೂ ಅವುಗಳ ಮೊಟ್ಟೆ ಗಳನ್ನು ದಾಸ್ತಾನು ಮಾಡುವವರ, ವಿಷ ತೆಗೆಯುವವರ ಮತ್ತು ಅನುಮತಿ ಇಲ್ಲದೇ ಅಕ್ರಮವಾಗಿ ವನ ಪ್ರವೇಶಿಸಿ ಸಂಶೋಧನೆ ಮಾಡುವವರ ವಿರುದ್ಧ FIR ದಾಖಲಿಸಲು ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಪ್... Mysore | ಎಚ್. ಡಿ. ಕೋಟೆ: ತಾಯಿಯಿಂದ ಬೇರ್ಪಟ್ಟ ಮರಿಯಾನೆ ಬಳ್ಳೆ ಕ್ಯಾಂಪ್ ನಲ್ಲಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದ ಅರಣ್ಯದಂಚಿನ ಗ್ರಾಮ ಪುಲ್ಲಪಳ್ಳಿಯ ಚೇಕಾಡಿ ಶಾಲೆಯಲ್ಲಿ ಕಾಣಿಸಿಕೊಂಡು ಬಳಿಕ ಕರ್ನಾಟಕದ ಹೆಚ್. ಡಿ ಕೋಟೆಯ ಓಡಕಮಾಳದ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ 3 ತಿಂಗಳ ಹೆಣ್ಣು ಮರಿಯಾನೆ ಸಾವನಪ್ಪಿದೆ. ಕೇರಳದ ಅರಣ್ಯ ಇಲಾಖೆ ... ಮೈಸೂರು ದಸರಾ | ಗಜಪಡೆಗೆ ತಯಾರಿ: ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು ಗಿರಿಧರ್ ಕೊಂಪುಳಿರ ಮೈಸೂರು info.reporterkarnata@gmail.com ಮೈಸೂರು ದಸರಾಗಜಪಡೆಗೆ ತಯಾರಿ ಶುರುವಾಗಿದೆ, ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ ಶುರುವಾಗಿದೆ, ಕ್ಯಾಪ್ಟನ್ ಅಭಿಮನ್ಯು 700 ಕೆ.ಜಿ ತೂಕದ ಮರದ ಅಂಬಾರಿ ಹೊತ್ತು ತಾಲೀಮು ನಡೆಸಿದರು,... ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ತಡೆ ಕೋರಿ ಸಲ್ಲಿಸಿದ ಪಿಐಎಲ್ ಅರ್ಜಿ ಹೈಕೋರ್ಟ್ ನಿಂದ ವಜಾ; ಪ್ರತಾಪ್ ಸಿಂಹಗೆ ಮುಖಭಂಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂ... Kodagu | ಸುಂಟಿಕೊಪ್ಪ; ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿದ ಮೂವರು ಮಹಿಳೆಯರು ಗಿರಿಧರ್ ಕೊಂಪುಳಿರ ಮಡಿಕೇರಿ info.repprterkarnataka@gmail.com ಚಿನ್ನ ಖರೀದಿಸುವ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದ ಮೂವರು ಮಹಿಳೆಯರು ಕ್ಷಣಾರ್ಧದಲ್ಲಿ ಚಿನ್ನದ ಸರವನ್ನು ಕದ್ದೋಯ್ದ ಘಟನೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫ್ಯಾ... ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ; ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದ ಸತಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪರಿಹಾರದ ಆಸೆಗಾಗಿ ಪತ್ನಿಯು ಪತಿಯನ್ನೇ ಕೊಂದು ನಂತರ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಈಗ ಸಿಕ್ಕಿಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕ ಹೆಜ್ಜೂರು ಗ್ರಾಮ... ಪಿರಿಯಾಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಯಾದ ಕೇರಳ ಲಾರಿ; ಅಪಾಯದಿಂದ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail com ಕೇರಳದಿಂದ ಮರದ ಹೊಟ್ಟು ತುಂಬಿದ ಈಚರ್ ವಾಹನವು ತಿತಿಮತ್ತಿಯಲ್ಲಿ ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲುಗಡೆ ಗೊಂಡಿತ್ತು. ವಾಹನದ ಚಾಲಕ ಸ್ಥಳೀಯ ವರ್ಕ್ ಶಾಪ್ ಗೆ ಭೇಟಿ ನೀಡಿ ತಾಂತ್ರಿಕ ದೋಷ ಸರಿಪಡಿಸಿಕೊಂಡು ವರ್ಕ್ ಶ... ಅರಣ್ಯಕ್ಕೆ ಅಟ್ಟಿದ ಒಂದೇ ದಿನಕ್ಕೆ ಮತ್ತೆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಕಾಡಾನೆ ಹಿಂಡು: ಸಿಸಿ ಕ್ಯಾಮೆರಾದಲ್ಲಿ ಸೆರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳು ಮತ್ತೆ ಗ್ರಾಮಗಳ ಮನೆ ಅಂಗಳಕ್ಕೆ ಲಗ್ಗೆ ಇಟ್ಟಿವೆ. [video width="1280" height="720" mp4="https://reporterkarnataka.com/w... 1 2 3 … 254 Next Page » ಜಾಹೀರಾತು