Chikkamagaluru | ಸಾಲ ಮರು ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ?: ಮತ್ತೊಬ್ಬ ಅನ್ನದಾತ ಸಾವಿಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಸಾಲ ಬಾಧೆ ತಾಳಲಾಗದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತಪಟ್ಟವರನ್ನು ಮಂಜಾ ನಾಯ್ಕ್ (45) ಎಂದು... ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆ... ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರು ಸಿಸಿಬಿ ತಂಡ 17 ಮಂದಿಗೆ ಮುಖ್ಯಮಂತ್ರಿ ಪದಕ: ಬೆಂಗಳೂರಿನಲ್ಲಿ ಏಪ್ರಿಲ್ 2ರಂದು ಪ್ರದಾನ ಜಯಾನಂದ ಪೆರಾಜೆ ಮಂಗಳೂರು info.reporterkarnataka@gmail.com ಮಂಗಳೂರಿನ ಪೊಲೀಸ್ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಸಿಟಿಕ್ರೈಮ್ ಬ್ರಾಂಚ್ ತಂಡದ 13 ಮಂದಿಯನ್ನು ದಕ್ಷತೆಯ ಕಾರ್ಯನಿರ್ವಹಣೆಗಾಗಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಈ ಬಾರಿಯ ಪದಕ ವಿಜೇತ ತಂಡದಲ್ಲಿ ಬಂಟ್ವಾಳದ... BJP v/s Yatnal | ಬಿಜೆಪಿಯಿಂದ ಉಚ್ಚಾಟನೆಗೊಂಡ ಯತ್ನಾಳ್ ರಿಂದ ಹೊಸ ಕೇಸರಿ ಪಕ್ಷ?: ವಿಜಯ ದಶಮಿಗೆ ಉದಯ? ವಿಜಯಪುರ(reporterkarnataka.com): ಬಿಜೆಪಿಯಿಂದ ಉಚ್ಛಾಟಿತಗೊಂಡ ಎರಡು ದಿನಗಳ ನಂತರ ಕೇಂದ್ರ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಬಗ್ಗೆ ಸುಳಿವು ನೀಡಿದ್ದಾರೆ. ಈ ಮಧ್ಯೆ ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಆದೇಶವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಆಶಾವಾದ ವ... Chikkamagaluru | 6500 ರೂ. ಬಿಲ್ ಬಾಕಿ: ಕೊಟ್ಟಿಗೆಹಾರದ ತನಿಖಾ ಠಾಣೆ ವಿದ್ಯುತ್ ಸ್ಥಗಿತ; ಕತ್ತಲಲ್ಲಿ ಸಿಬ್ಬಂದಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail com ಮಲೆನಾಡು- ಕರಾವಳಿ ಗಡಿ`ಬಾಗದ ಕೊಟ್ಟಿಗೆಹಾರದಲ್ಲಿರುವ ಅರಣ್ಯ ತನಿಖಾ ಠಾಣೆಯ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಶನಿವಾರ ಸ್ಥಗಿತಿಗೊಳಿಸಿದ್ದು, ಸಿಬ್ಬಂದಿಗಳು ಕತ್ತಲಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಚಾರ್... ಬೆಂಗಳೂರು ನಗರ ಜಿಲ್ಲೆ: 18.85 ಕೋಟಿ ಮೌಲ್ಯದ 8 ಎಕರೆಗೂ ಅಧಿಕ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಬೆಂಗಳೂರು (reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ... Mining | ಗಣಿಗಾರಿಕೆಯಿಂದ ಜನ- ಜಾನುವಾರು ಬದುಕು ಸರ್ವನಾಶ: ಸಂತ್ರಸ್ತ ಹಳ್ಳಿಗಳಲ್ಲಿ ಗರ್ಭದಲ್ಲಿರುವ ಭ್ರೂಣಕ್ಕೂ ರೋಗ !! ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗೆ ಶೀಘ್ರ ದೂರು : ಮಾಲತೇಶ್ ಅರಸ್ ಪ್ರತಿಮನೆಗೊಬ್ಬರು ಹಸಿರು ಸೈನಿಕರು ಬರಲು ಕರೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯಿಂದ ಆಂದೋಲನ ಚಿತ್ರದುರ್ಗ(reporterkarnataka.com): ರಾಜ್ಯದ ಗಣಿಬಾಧಿತ ಪ್ರದೇಶಗಳ ಜನರು ನಿತ್ಯ ಧೂಳಿನಿ... Khandre in Delhi | ಬಂಡೀಪುರ ರಾತ್ರಿ ಸಂಚಾರ ಕುರಿತು ಸಿಎಂ ಜತೆ ಚರ್ಚಿಸಿ ಸರ್ವಸಮ್ಮತ ನಿರ್ಧಾರ: ಅರಣ್ಯ ಸಚಿವ ಈಶ್ವರ ಖಂಡ್ರೆ ನವದೆಹಲಿ(reporterkarnataka.com) :ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ... Bommai in Delhi | ರೈತರ ಹೆಸರಿನಲ್ಲಿ ಹಾಲಿನ ದರ ಏರಿಸಿ ಜನರಿಗೆ ಬರೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ಮರೆ ಮಾಚಲು ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ ಮಾಡಿ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ... ಚಿಕ್ಕಮಗಳೂರು: ಹೇಮಾವತಿ ನದಿಗೆ ದುಷ್ಕರ್ಮಿಗಳಿಂದ ವಿಷ; ಸಾವಿರಾರು ಮೀನಿನ ಮಾರಣ ಹೋಮ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿಗೆ ಕಿಡಿಗೇಡಿಗಳು ವಿಷ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಪರಿಣಾಮವಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ನದಿಯ ದಡದಲ್ಲಿ ಹ... 1 2 3 … 224 Next Page » ಜಾಹೀರಾತು