ಗ್ಯಾಸ್ ಪೈಪ್ಲೈನ್ ಲೀಕ್ ಆಗಿ ಬೆಂಕಿ: ತಪ್ಪಿದ ಭಾರೀ ದುರಂತ; ಎಫ್ಐಆರ್ ದಾಖಲಿಸಲು ಒತ್ತಾಯ ಬೀದರ್(reporterkarnaraka.com): ಬೀದರ್ ನಗರದ ಜೈಲ್ ಕಾಲನಿಯಲ್ಲಿ ಗ್ಯಾಸ್ ಪೈಪ್ ಲೀಕ್ ಆಗಿ ಆಳೆತ್ತರಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಭಾರೀ ಅನಾಹುತ ತಪ್ಪಿದ್ದು, ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಯಿತು. ಜೈಲ್ ಕಾಲನಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದು, ಹೆ... ಬಾಗಲಕೋಟೆ ಹಿನ್ನೆಡೆ ಒಪ್ಪಿಕೊಳ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರು(reporterkarnataka.com): ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆ... ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ವೇದಿಕೆ ಸಜ್ಜು: ಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ಕೊಲ್ಕತ್ತಾ(reporterkarnataka.com): ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುನ್ನಡೆ ಸಾಧಿಸುತ್ತಿದೆ ಮತ್ತು ಸರ್ಕಾರ ರಚಿಸಲು ಸಜ್ಜಾಗಿದೆ. ಈ ಸಂಖ್ಯೆಗಳು ಬಿಜೆಪಿ ತನ್ನ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಸೂಚಿಸುತ್ತದೆ, ಟಿಎಂಸಿಯ... ಕೇರಳದಲ್ಲಿ ಯುಡಿಎಫ್ ಕಮಾಲ್: ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯವನ್ನೂ ಕಳೆದುಕೊಂಡ ಕಮ್ಯುನಿಸ್ಟ್ ತಿರುವನಂತಪುರಂ(reporterkarnataka.com):ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಇದಾಗಿದ್ದು, ಆಡಳಿತಾರೂಢ ಕಮ್ಯುನಿಷ್ಟ್ ನೇತೃತ್ವದ ಎಲ್ಡಿಎಫ್ ಭಾರೀ ಹಿನ್ನಡೆ ಅನುಭವಿಸಿದೆ. ಈ ... ದೆಹಲಿಯಲ್ಲಿ ಎಸಿ ಸ್ಫೋಟಗೊಂಡು ಭೀಕರ ಬೆಂಕಿ ಅವಘಡ: 9 ಜನರು ಸಜೀವದಹನ ನವದೆಹಲಿ(reporterkarnataka@gmail.com): ವಸತಿ ಕಟ್ಟಡದಲ್ಲಿ ಎಸಿ ಸ್ಫೋಟಗೊಂಡು ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 9 ಜನರು ಸಜೀವದಹನವಾಗಿರುವ ಘಟನೆ ನವದೆಹಲಿಯ ವಿವೇಕ ವಿಹಾರದಲ್ಲಿ ನಡೆದಿದೆ. ವಿವೇಕ ವಿಹಾರದ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ 3:47ರ... ಪತಿಯ ಅಕ್ಕನ ಮಗನ ಜತೆ ಪತ್ನಿ ಪರಾರಿ: ಇಬ್ಬರು ಮಕ್ಕಳ ಕೊಂದು ಗಂಡ ನೇಣಿಗೆ ಶರಣು ತುಮಕೂರು(reporterkarnataka.com): ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಜಗಳದಿಂದ ಪತ್ನಿ ಮನೆ ಬಿಟ್ಟು ಹೋದ ಹಿನ್ನೆಲೆಯಲ್ಲಿ, ನೊಂದ ಅರ್ಚಕನೊಬ್ಬ ತನ್ನ ಹತ್ತು ಮತ್ತು ಐದು ವರ್ಷದ ಇಬ್ಬರು ಹಸುಗೂಸುಗಳ ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ತಾನೂ ನೇಣಿಗೆ ಶರಣಾಗಿದ್ದ... ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ: ಮೇ 29ರಿಂದ ಶಾಲಾ-ಕಾಲೇಜುಗಳು ಆರಂಭ ಬೆಂಗಳೂರು(reporterkarnataka.com): ರಜೆಯ ಮಜಾದಲ್ಲಿರುವ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ವರ್ಷದ ಆರಂಭದ ನಿರೀಕ್ಷೆಯಲ್ಲಿದ್ದ ಪೋಷಕರಿಗೆ ಶಿಕ್ಷಣ ಇಲಾಖೆಯು ಮುಖ್ಯ ಮಾಹಿತಿಯೊಂದನ್ನು ನೀಡಿದೆ. ರಾಜ್ಯದ 2026-27ನೇ ಸಾಲಿನ ಶೈಕ್ಷಣಿಕ ಸಾಲಿನ ಅಧಿಕೃತ ಕ್ಯಾಲೆಂಡರ್ ಬಿಡುಗಡೆಯಾಗಿದ್ದು, ಮೇ 29ರಿಂದ ಶಾ... 20ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ : ಬೆಂಗಳೂರಲ್ಲಿ ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್ ಬೆಂಗಳೂರು(reporterkarnataka.com): ಬೆಂಗಳೂರಲ್ಲಿ ಮಹಿಳೆಯ ಜೊತೆ ರಾಸಲೀಲೆ ವಿಡಿಯೋ ಇಟ್ಟುಕೊಂಡು ಕಾಮುಕನೊಬ್ಬ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಆರ್ ಆರ್ ನಗರ ಪೊಲೀಸ್ರಿಂದ ಆರೋಪಿ ಚಂದ್ರೇಗೌಡನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಚಂದ್ರೇಗೌಡ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದು, ನಾನು ಪೊ... ಹಾಸನದಲ್ಲಿ ಹೃದಯ ವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ: ವರ ದುರ್ಮರಣ ಹಾಸನ(reporterkarnataka.com): ಹಾಸನದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು ಪ್ರೀವೆಡ್ಡಿಂಗ್ ಶೂಟ್ ಗೆ ಕಾರಿನಲ್ಲಿ ವರ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ... ಖಾಕಿಗಿಲ್ಲ ಕಾನೂನು ಭಯ!: ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕುಟುಂಬ ಬಿಂದಾಸ್ ಸಫಾರಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಖಾಸಗಿ ಜೀಪ್ನಲ್ಲಿ ಬಂಡೀಪುರ ಅರಣ್ಯದಲ್ಲಿ ಫ್ಯಾಮಿಲಿಯೊಂದಿಗೆ ಇನ್ಸ್ಪೆಕ್ಟರ್ ಜಯಕುಮಾರ್ ಸಫಾರಿ ಮಾಡಿದ್ದಾರೆ. ತಾವೇ ಜೀಪ್ ಚಾಲನೆ ಮಾಡಿಕೊಂಡು ಸಫಾರಿ ಮಾಡಿರುವ ವೀಡಿಯೋ ವೈರಲ್ ಆಗಿದೆ. ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್ಸ... 1 2 3 … 294 Next Page » ಜಾಹೀರಾತು