ಪ್ರಧಾನಿ ನೋಡಲು ಬಂದವರೆಲ್ಲ ಬಿಜೆಪಿ ವೋಟರ್ಸ್ ಅಲ್ಲ; ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com):ಮೋದಿ ಅವರು ಈ ದೇಶದ ಪ್ರಧಾನಿ. ಅವರು ಮಂಗಳೂರಿಗೆ ಬಂದಿರೋದಕ್ಕೆ ಸ್ವಾಗತ. ಆದರೆ ಅವರು ಬಂದಿರೋ ಉದ್ದೇಶ ಸರಿಯಿಲ್ಲ. ಎಲ್ಲಾ ಕಡೆಯಿಂದ ಪ್ರಧಾನಿ ನೋಡಲು ಜನ ಬಂದಿದ್ದಾರೆ. ಹಾಗಂತ ಬಂದವರೆಲ್ಲ ಬಿಜೆಪಿ ವೋಟರ್ಸ್ ಎಂದು ಹೇಳಲು ಸಾಧ್ಯ ಇಲ್ಲ. ನಾನು ಆ ಸಂದರ್ಭದಲ್ಲಿ ಇರ್ಲ... ಕಡಲನಗರಿಯಲ್ಲಿ ಪ್ರಧಾನಿ ರೋಡ್ ಶೋ: ಜನರ ಹರ್ಷೋದ್ಘಾರ ನಡುವೆ ಕೈಬೀಸುತ್ತಾ 2 ಕಿಮೀ ಸಾಗಿದ ಮೋದಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಭಾನುವಾರ ರೋಡ್ ಶೋ ನಡೆಸಿದರು. ... ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋಗೆ ಕ್ಷಣಗಣನೆ ಆರಂಭ: ಮೈಸೂರಿನಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ವೇದಿಕೆ ಹಂಚಲಿರುವ ಮೋದಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲನಗರಿ ಮಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸುಮಾರು 2 ಕಿಮೀ. ರೋಡ್ ಶೋ ನಡೆಸಲಿದ್ದು, ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಓರ್ವ ಸಾವು; ಮಳೆಗೆ ಮೊದಲ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಭಾರೀ ಮಳೆಯಾಗಿದ್ದು, ತೋಟಕ್ಕೆ ಹೋಗಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದಲ್ಲಿ ನಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈ ವರ್ಷದ ಮಳೆಗೆ ಮೊದಲ ಬಲಿಯಾಗಿದೆ. ... ಬಿಜೆಪಿ, ಆರೆಸ್ಸೆಸ್, ಜನಸಂಘದ ಯಾರಾದ್ರು ಒಬ್ರು ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ನಿವೃತ್ತಿಯಾಗುತ್ತೇನೆ: ಸಿ... *ಬಾಂಡ್ ಮೂಲಕ ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ: ಸಿ.ಎಂ ಪ್ರಶ್ನೆ* *ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ ಮೋದಿಯವರೇ ಎಂದು ಮುಖ್ಯ... ಪ್ರಧಾನಿ ಮೋದಿ ಭೇಟಿ: ಕಡಲನಗರಿ ಮಂಗಳೂರಿನಲ್ಲಿ ಬಿಗಿ ಭದ್ರತೆ; ಎಸ್ ಪಿಜಿ ತಂಡದಿಂದ ಹಲವು ಸುತ್ತಿನ ಭದ್ರತಾ ಪರಿಶೀಲನೆ; ಸಂಚಾರ ಬದಲಾವಣೆ ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ನಗರದ ಆಯಕಟ್ಟಿನ ಪ್ರದೇಶವನ್ನು ಎಸ್ ಪಿಜಿ ಸುಪರ್ದಿಗೆ ವಹಿಸಲಾಗಿದೆ. ಎಸ್ ಪಿಜಿ ತಂಡ ಈಗಾಲೇ ಹಲವು ಸುತ್ತಿನ ಭದ್ರತಾ ಪರಿಶೀಲನೆ ನಡೆಸಿದೆ. ನಗರದಲ್ಲ... ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಎಸ್ಪಿಜಿ ತಂಡದಿಂದ ಭದ್ರತಾ ಪರಿಶೀಲನೆ; ಪೊಲೀಸ್ ಇಲಾಖೆ ಸಾಥ್ ಚಿತ್ರ : ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಏ.14ರಂದುಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಹಿನ್ನಲೆಯಲ್ಲಿ ನಗರದ ರಸ್ತೆಯಲ್ಲಿ ಎಸ್ಪಿಜಿ ಹಾಗೂ ಪೊಲೀಸ್ ತಂಡಗಳಿಂದ ಭದ್ರತಾ ಪರಿಶೀಲನೆ ನಡೆಯಿತು. ... ದ.ಕ. ಲೋಕಸಭೆ ಕ್ಷೇತ್ರ: 3 ದಶಕಗಳ ಬಿಜೆಪಿ ನಾಗಾಲೋಟಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಬ್ರೇಕ್; ತೀವ್ರ ಸ್ಪರ್ಧೆ ಮಂಗಳೂರು(reporterkarnataka.com): ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಎರಡು ಪ್ರಮುಖ ರಾಜಕೀಯ ಪಕ್ಷಗಳು ತೀವ್ರ ಹಣಾಹಣಿಯಲ್ಲಿ ತೊಡಗಿವೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ರಂಗ ರಂಗೇರಲಾರಂಭಿಸಿದೆ. ಆರೋಪ- ಪ್ರತ್ಯಾರೋಪ, ಪ್ರಚಾರ- ಅಪಪ್ರಚಾರ ಎಲ್ಲ ಶುರುವಾಗಿದೆ. ಕಳೆದ... ಜಮೀನಿನ ಜಿದ್ದಿಗೆ ಬಿದ್ದು ಡೆಡ್ಲಿ ಅಟ್ಯಾಕ್: ಆರೋಪಿಗಳ ರಕ್ಷಣೆಗೆ ನಿಂತ್ರಾ ನಂಜನಗೂಡು ಖಾಕಿ ಪಡೆ ? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು : ಜಮೀನಿನ ವೈಷಮ್ಯದ ದ್ವೇಷದ ಜ್ವಾಲೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಬೊಲೆರೋ ವಾಹನದಲ್ಲಿ ಡಿಕ್ಕಿ ಹೊಡೆಸಿ ಚಾಕುವಿನಿಂದ ಇರಿದು ಪ್ರಾಣ ತೆಗೆಯಲು ಬಂದ ಆರೋಪಿಯನ್ನು ವಶಕ್ಕೆ ಪಡೆದು ಜೈಲಿಗಟ್... ಪ್ರಧಾನಿ ಮೋದಿ ರೋಡ್ ಶೋ: 14ರಂದು ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭ; ಸಾರ್ವಜನಿಕ ಸಮಾವೇಶ ಇಲ್ಲ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಏ. 14ಕ್ಕೆ ಸಂಜೆ 5 ಗಂಟೆಗೆ ನಾರಾಯಣ ಗುರ... « Previous Page 1 …98 99 100 101 102 … 255 Next Page » ಜಾಹೀರಾತು