ಯೇಸು ಕ್ರಿಸ್ತರ ಪುನರುತ್ಥಾನ ಮಾನವ ಜಗತ್ತಿಗೆ ಹೊಸ ಭರವಸೆ ನೀಡಿದೆ: ಫಾಸ್ಕಾ ಜಾಗರಣೆಯ ವಿಶೇಷ ಬಲಿಪೂಜೆಯಲ್ಲಿ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಮಂಗಳೂರು(reporterkarnataka.com): ಇಂದಿನ ಸಮಾಜದಲ್ಲಿ ತಮ್ಮ ಮೇಲಿನ ಗೌರವ, ಬದುಕಿನ ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದು, ಆದರ್ಶಯುತ ಜೀವನಕ್ಕೆ ಯೇಸು ಕ್ರಿಸ್ತರು ಸಾಕ್ಷಿಯಾಗಿದ್ದಾರೆ. ಯೇಸುವಿನ ಪುನರುತ್ಥಾನ ಮರಣದ ಬಳಿಕ ಕ್ರೈಸ್ತರಿಗೆ ಸ್ವರ್ಗಕ್ಕೆ ತೆರಳುವಂತಹ ಹೊಸ ದಿಸೆ ಆರಂಭವಾದಂತೆ ಎಂದು ಮಂಗ... ಕಾಂಗ್ರೆಸ್ ಜಿಲ್ಲೆಯಲ್ಲಿ ರೈಲ್ವೇ, ವಿಮಾನ ನಿಲ್ದಾಣ, ಎಂಆರ್ಪಿಎಲ್, ಎಂಸಿಎಫ್ ಮಾಡಿದೆ, ಬಿಜೆಪಿ ಏನು ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರ... ಸುಳ್ಯ(reporterkarnataka.com): ಈ ಹಿಂದೆ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ ಪ್ರತಿನಿಧಿಗಳು ಜಿಲ್ಲೆಯಲ್ಲಿ ರೈಲ್ವೇ, ವಿಮಾನ ನಿಲ್ದಾಣ, ಎಂಆರ್ಪಿಎಲ್, ಎಂಸಿಎಫ್ ಸೇರಿದಂತೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಆದರೆ ಕಳೆದ ಮೂರು ದಶಕಗಳಿಂದ ಜಿಲ್ಲೆಯ ... ಚಳ್ಳಕೆರೆ: ಸ್ವೀಪ್ ಸಮಿತಿಯಿಂದ ಮತದಾರರಲ್ಲಿ ಜಾಗೃತಿ ಕಾರ್ಯಕ್ರಮ: ಮಾನವ ಸರಪಳಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಚಿತ್ರದುರ್ಗ ಮತ್ತು ತಾಲ್ಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಚಳ್ಳಕೆರೆ ವತಿಯಿಂದ ಚಿತ್ರದುರ್ಗ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ... ಎಲೆಕ್ಟ್ರೋಲ್ ಬಾಂಡ್ ಒಂದು ಬ್ರಹ್ಮಾಂಡ ಭ್ರಷ್ಟಾಚಾರ: ಬೀದರ್ ನಲ್ಲಿ ಸಚಿವ ಈಶ್ವರ ಖಂಡ್ರೆ ಕಿಡಿ ಬೀದರ್(reporterkarnataka.com):ಎಲೆಕ್ಟ್ರೋಲ್ ಬಾಂಡ್ ಒಂದು ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು, ಬಾಂಡ್ ದೇಣಿಗೆ ನೀಡಿದವರಿಗೆ ಸರ್ಕಾರದ ಎಲ್ಲ ಟೆಂಡರ್ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆ ಸಚಿವರು ಹಾಗೂ ಜಿಲ್ಲಾ... ಲೋಕಸಭೆ ಚುನಾವಣೆ ಪ್ರಚಾರ: ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ; ಮಾಜಿ ಪ್ರಧಾನಿ ದೇವೇಗೌಡ, ರಾಜ್ಯ ಉಸ್ತುವಾರಿ ಡಾ. ಅಗರ್ವಾಲ್ ಉಪಸ್ಥಿತಿ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಎಚ್. ಡಿ. ಕ... ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಚಿಕ್ಕಮಗಳೂರು ಮೂಲದ ಪ್ರಮುಖ ಆರೋಪಿ ಎನ್ ಐಎ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಓರ್ವ ಪ್ರಮುಖ ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ಆರೋಪಿ ಮುಜಾಮಿಲ್ ಶರೀಫ್ ಚಿಕ್ಕಮಗಳೂರು ಮೂಲದವನು ... ಸ್ನೇಹಿತರ ಜತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು: ರಜೆ ಸವಿಯುವ ವೇಳೆ ದುರಂತ *ನೀರಾವರಿ ಇಲಾಖೆ ಅಧಿಕಾರಿಗಳೇ ಕೆರೆ, ಕಟ್ಟೆ, ನದಿ ಪಾತ್ರಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಿ ಯುವಕರ ಜೀವ ರಕ್ಷಿಸಿ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನ... ಲೋಕಸಭಾ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ: ಏಪ್ರಿಲ್ 4 ಕೊನೆಯ ದಿನ; 5ರಂದು ಪರಿಶೀಲನೆ ಮಂಗಳೂರು(reporterkarnataka.com): ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ... ರಾಜ್ಯ ಸರಕಾರದ ಹೊಸ ಆದೇಶ: ವಿವಿಧೋದ್ದೇಶ ಸಹಕಾರಿ ಸಂಘಗಳು, ಪಿಗ್ಮಿ ಸಂಗ್ರಾಹಕರು ಸಂಕಷ್ಟದಲ್ಲಿ ಮಂಗಳೂರು(reporterkarnataka.com): ಸಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಇತ್ತೀಚೆಗೆ ಹೊರಡಿಸಿದ ಆದೇಶ ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳು, ವಿವಿಧೋದ್ದೇಶ ಸಹಕಾರಿ ಸಂಘಗಳು ಹಾಗೂ ಪಿಗ್ಮಿ ಸಂಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ಸಹಕ... ಚಿಕ್ಕಮಗಳೂರು: ಮಂಗನಕಾಯಿಲೆಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 4ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬವರು ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್... « Previous Page 1 …101 102 103 104 105 … 255 Next Page » ಜಾಹೀರಾತು