ಮಾನ್ವಿ ಸಮೀಪದ ಕಪಗಲ್ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು; 32ಕ್ಕೂ ಹೆಚ್ಚು ಮಂದಿಗೆ ಗಾಯ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛ... ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. 3 ಪ್ರತ್ಯಕ... ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ ಸಾಂದರ್ಭಿಕ ಚಿತ್ರ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ. ಜಮೀನಿನ ಗಡಿ ವ್ಯಾಜ್ಯ... ದೇಶದಲ್ಲಿ ಎರಡು ಮನಸ್ಥಿತಿಗಳ ನಡುವೆ ಯುದ್ದ ನಡೆಯುತ್ತಿದೆ: ಸಂತ ಮದರ್ ತೆರೇಸಾ 27ನೇ ಸಂಸ್ಮರಣಾ ಸಮಾರಂಭದಲ್ಲಿ ಸಸಿಕಾಂತ್ ಸೆಂಥಿಲ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಎರಡು ಮನಸ್ಥಿತಿಗಳ ನಡುವೆ ದೇಶದಲ್ಲಿ ದೊಡ್ಡ ಯುದ್ದ ನಡೆಯುತ್ತಿದೆ. ಒಂದು ಎಲ್ಲರನ್ನೂ ಸಮಾನತೆಯಿಂದ ನೋಡುವುದು, ಮತ್ತೊಂದು ಮೇಲು- ಕೀಳು ಭಾವನೆಯಿಂದ ನೋಡುವುದು. ಗಾಂಧೀಜಿಯವರು ಸಮಾನತೆಗಾಗಿ ಹೋರಾಟ ನಡೆಸಿದವರು. ನಮ್ಮ ದೇಶದ ರೈತ... ನಾನು ಯಾವುದೇ ರೇಸ್ ನಲ್ಲಿ ಇಲ್ಲ, ರೇಸ್ ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆಯೂ ಅಲ್ಲ: ಮಂಗಳೂರಿನಲ್ಲಿ ಬಿ.ಕೆ. ಹರಿಪ್ರಸಾದ್ ಮಂಗಳೂರು(reporterkarnataka.com): ನಾನು ಯಾವುದೇ ರೇಸ್ ನಲ್ಲಿ ಇಲ್ಲ,ರೇಸ್ ನಲ್ಲಿ ಓಡುವ ಕುದುರೆಯೂ ಅಲ್ಲ,ಕತ್ತೆಯೂ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು. ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟಕ್ಕಾಗಿ ರೇಸ್ ಆರಂಭವಾಗಿದೆ ಎಂಬ ಪ್ರಶ್ನೆಗೆ ಹರಿ... ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ: ಆನ್ಲೈನ್ ಟ್ರೇಡಿಂಗ್ ಜಾಲಕ್ಕೆ ಸಿಲುಕಿರುವ ಶಂಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ತೀರ್ಥಹಳ್ಳಿಯ ಯುವಕ ಶವ ಸೋಮವಾರ ತುಂಗಾ ನದಿಯಲ್ಲಿ ಪತ್ತೆಯಾಗಿದೆ. ಇಂದಾವರ ಗ್ರಾಮದ ಜಯದೀಪ್ ( 24 ) ಮೃತಪಟ್ಟ ಯುವಕ. ತೀರ್ಥಹಳ್ಳಿ ಡಿಗ್ರಿಯಲ್ಲಿ ಚೆನ್ನ... ಶಿವಮೊಗ್ಗದ ಕೇಂದ್ರ ಕಾರಾಗೃಹ: ಬೀಡಿಗಾಗಿ ಜೈಲಿನ 778 ಖೈದಿಗಳ ಪ್ರತಿಭಟನೆ; ಮನವೊಲಿಕೆಗೆ ಅಧಿಕಾರಿಗಳ ಯತ್ನ ಶಿವು ರಾಠೋಡ ಹುಣಸಗಿ ಶಿವಮೊಗ್ಗ info.reporterkarnataka@gmail.com ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಬೀಡಿಗಾಗಿ ಪ್ರತಿಭಟನೆ ನಡೆಸಿದ್ದಾರೆ. ಜೈಲಿನ 778 ಕೈದಿಗಳು ಇಂದು ಬೆಳಗ್ಗಿನ ಉಪಹಾರವನ್ನು ಸೇವಿಸಿದೇ ಪ್ರತಿಭಟನೆ ನಡೆಸಿದ್ದಾರೆ. ಕಾರಾಗೃಹ ಇಲಾಖೆಯ ಬಿಗಿ ಕ್ರಮದಿಂದ ಜೈಲಿನ... ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯು... ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದಲ್ಲಿ ಮೋಟಾರ್ ರೇಸ್: ಗಾಢ ನಿದ್ದೆಯಲ್ಲಿ ಅರಣ್ಯ ಅಧಿಕಾರಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಬೈರಾಪುರ ಹೊಸಕೆರೆ 9 ಗುಡ್ಡ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಜೀಪ್ ಗಳಲ್ಲಿ ರಾಲಿ ನಡೆದಿದ್ದು ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ. ಚಿಕ್ಕಮಗಳೂರು ಪ್ರಾ... ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅ... « Previous Page 1 …102 103 104 105 106 … 287 Next Page » ಜಾಹೀರಾತು