ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಕಲಬುರಗಿ(reporterkarnataka.com) ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ... ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ *371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ* ಕಲಬುರಗಿ(reporterkarnataka.com): ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಕಲಬುರಗಿ ವಿ... ಚಿಕ್ಕಮಗಳೂರು ಕೈಮರ ಚೆಕ್ ಪೋಸ್ಟ್ ಬಳಿ ಶಾಲಾ ಪ್ರವಾಸದ ವಾಹನ ಪಲ್ಟಿ: 5 ಮಂದಿ ಮಕ್ಕಳಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ. 12 ಮಕ್ಕಳಲ್ಲಿ 5 ಮಂದಿ ಮಕ್ಕಳಿಗೆ ಗಾಯಗಳಾಗಿವೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು ... ಬೆಂಗಳೂರು: ಕಾರಿನ ಮೇಲೆ ಬಿದ್ದ ಕಂಟೈನರ್ ಟ್ರಕ್: ಇಬ್ಬರು ಮಕ್ಕಳು ಸಹಿತ 6 ಮಂದಿ ದಾರುಣ ಸಾವು ಬೆಂಗಳೂರು(reporterkarnataka.com):ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ಕಂಟೈನರ್ ಟ್ರಕ್ ಪಲ್ಟಿತಯಾಗಿ ಕಾರಿನ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ. ಕಂಟೈನರ್ ಅಡಿಗೆ ಸಿಲುಕಿದ ಕಾರು ಸಂಪೂರ್ಣ ... ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ: 371 ಹಾಸಿಗೆಯ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ ಬೆಂಗಳೂರು(reporterkarnataka.com): ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್... ನಂಜನಗೂಡು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಕೀಲರ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ನ್ಯಾಯಾಲಯದಿಂದ... ಸಿ.ಟಿ. ರವಿ ಬಂಧನ: ಬೆಳಗಾವಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ... ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆಗೆ ಚಾಲನೆ ಮಂಡ್ಯ(reporterkarnataka.com):ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು. ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್... ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸುವರ್ಣ ಸೌಧದಿಂದಲೇ ಬಿಜೆಪಿ ನಾಯಕ ಸಿ.ಟಿ. ರವಿ ಬಂಧನ ಬೆಳಗಾವಿ ಸುವರ್ಣ ಸೌಧ(reporterkarnataka.com) : ವಿಧಾನ ಪರಿಷತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧ... ಅಂಬೇಡ್ಕರ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನ: ಸದನದಲ್ಲಿ ಆಡಳಿತ ಪಕ್ಷ ಪ್ರತಿಭಟನೆ; ಪ್ರತಿಪಕ್ಷ ಸಭಾತ್ಯಾಗ ಬೆಳಗಾವಿ ಸುವರ್ಣ ವಿಧಾನಸೌಧ(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ... « Previous Page 1 …106 107 108 109 110 … 310 Next Page » ಜಾಹೀರಾತು