ಮಂಗಳೂರಿನ ವೆನ್ಲಾಕ್ ಸಹಿತ ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ ತೀವ್ರ ನಿಗಾ ಆರೈಕೆ ಘಟಕ: ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ... ನನಸಾಗದ ಭಾರತೀಯ ಸೇನೆಗೆ ಸೇರುವ ಕನಸು: ಶೃಂಗೇರಿ ಸಮೀಪದ ಯುವಕ ನೇಣಿಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ... ಆಸ್ತಿ ತೆರಿಗೆ: ಪಾಲಿಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ತೀವ್ರ ತಿಕ್ಕಾಟ; ಯಾವುದೇ ರೂಲಿಂಗ್ ನೀಡದೆ ಸಭೆಯಿಂದ ಹೊರ ನಡೆದ ಮೇಯರ್! ಮಂಗಳೂರು(reporterkarnataka.com): ಆಸ್ತಿ ತೆರಿಗೆ ಹೆಚ್ಚಳ ಕುರಿತಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತಿಕ್ಕಾಟ ತಾರಕ್ಕೇರಿದ್ದು, ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೇಯರ್ ಸದನದಿಂದ ಹೊರಗೆ ನಡೆದಿದ್ದಾರೆ. ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಪಾಲಿಕೆಯ ಸಾಮಾನ್ಯ ಸಭೆ ಆರ... ಚಿಕ್ಕಮಗಳೂರು: ಮಂಗನಕಾಯಿಲೆಗೆ ಮತ್ತೊಬ್ಬ ಮಹಿಳೆ ಬಲಿ; ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮಂಗನಕಾಯಿಲೆಗೆ(ಕೆಎಫ್ ಡಿ) ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕೊಟ್ರಮ್ಮ (43) ಎಂಬವರು ಮಂಗನಕಾಯಿಲೆಗೆ ಬಲಿಯಾದ ಕಾರ್ಮಿಕ ಮಹಿಳೆ. ಕೊಪ್ಪ ತಾಲ್ಲೂಕಿ... ಸುರತ್ಕಲ್: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ 4 ಮಂದಿ ಬಾಲಕರ ಮೃತದೇಹ ಹಳೆಯಂಗಡಿ ಬಳಿ ಪತ್ತೆ ಸುರತ್ಕಲ್(reporterkarnataka.com) : ಮಂಗಳವಾರದಂದು ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಅನುದಾನಿತ ಪ್ರೌಢಶಾಲೆಯ 4 ಮಂದಿ ವಿದ್ಯಾರ್ಥಿಗಳ ಮೃತದೇಹಗಳು ಹಳೆಯಂಗಡಿ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ. ಮೃತ ಬಾಲಕ... ಸಂಭ್ರಮದ ಗುಡೇಕೋಟೆ ಉತ್ಸವ: ಪ್ರವಾಸಿ ತಾಣವಾಗಿ ಅಭಿವೃದ್ಧಿಗೆ ಯೋಜನೆ: 3 ಕೋಟಿ ಬಿಡುಗಡೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ದೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ, ಫೆ.24 ಹಾಗೂ 25ರಂದು "ಗುಡೇಕೋಟೆ ಉತ್ಸವ" ಬಹು ವಿಜೃಂಭಣೆಯಿಂದ ಜರುಗಿತು. ಕನ್ನಡ ಸಂಸ್ಕೃತಿ ಇಲಾಖೆ, ಹಾಗೂ ವಿಜಯ ನಗರ ಜಿಲ್ಲಾಢಳಿತ ಸಹಯೋಗದೊಂದಿಗೆ... ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಗೋಡೆಯಲ್ಲಿ ಕಮಲ ಬಿಡಿಸಿದ ಕರಂದ್ಲಾಜೆ!: ಪ್ರಚಾರದಲ್ಲಿ ಫುಲ್ ಬ್ಯುಸಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಕೇಂದ್ರ ಸಚಿವೆ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಫುಲ್ ಬ್ಯುಸಿಯಾಗಿದ್ದಾರೆ. [video width="480" height="848" mp4="https://... ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ ಮಂಗಳೂರು(reporterkarnataka.com):ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20... ನಂಜನಗೂಡು: ಹುಣ್ಣಿಮೆ ಪ್ರಯುಕ್ತ ಶ್ರೀ ನಂಜುಂಡೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆಇಂದು ಹುಣ್ಣಿಮೆ ಪ್ರಯುಕ್ತ ಭಕ್ತ ಸಾಗರವೇ ಹರಿದು ಬಂದಿದೆ. ಸಾವಿರಾರು ಸಂಖ್ಯೆಯ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ... ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತ: ಕೋಟೆಕಾರು ಬೀರಿಯ ಯುವತಿ ವಿಧಿವಶ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಮಂಗಳೂರು(reporterkarnataka.com): ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಸಮೋಪದ ಕೋಟೆಕಾರು ಬೀರಿಯ ಯುವತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕೋಟೆಕಾರು ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬಾಕೆ ಮೃತಪಟ್ಟ ಯುವತಿ ಎಂದು ತಿಳಿದು ಬಂದಿದೆ. ಈಕೆ ಮಂಗಳೂರು ತಾಲೂಕು ಪಂಚಾ... « Previous Page 1 …107 108 109 110 111 … 255 Next Page » ಜಾಹೀರಾತು