ಮಂಗಳೂರಲ್ಲಿ ವೃದ್ದ ದಂಪತಿಯ ಡಿಜಿಟಲ್ ಅರೆಸ್ಟ್ ಗೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಉಳೀತು 84 ಲಕ್ಷ ! ಮಂಗಳೂರು(reporterkarnataka.com): ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಇಂದಿನ ಕಾಲದಲ್ಲಿ ಮತ್ತೊಂದು ವಂಚನೆ ಯತ್ನ ಪ್ರಕರಣ ಕಡಲನಗರಿ ಮಂಗಳೂರಿನಿಂದ ವರದಿಯಾಗಿದೆ. ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ವೃದ್ದ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಗೆ ಯತ್ನಿಸಲಾಗಿದೆ. ಆದರೆ ಬ್ಯಾಂಕ್ ಮ್ಯಾನೇಜರ... ರಷ್ಯಾ ಅಧ್ಯಕ್ಷರ ಭಾರತ ಭೇಟಿ: ಉಭಯ ದೇಶಗಳ ನಡುವೆ ವ್ಯಾಪಾರ ಕುರಿತು ಪುಟಿನ್- ಮೋದಿ ಮಾತುಕತೆ ನವದೆಹಲಿ(reporterkarnataka.com): ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿಕ್ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ದೇಶಗಳ ನಡುವೆ ವ್ಯಾಪಾರ ಕುರಿತು ಮಾತುಕತೆ ನಡೆಸಿದ್ದಾರೆ. ಪುಟಿನ್ ಅವರು ಗುರುವಾರ ರಾತ್ರಿ ಹೊಸದಿಲ್ಲಿಗೆ ಆಗಮಿಸಿದ್ದು, ಭವ್ಯ ಸ್ವಾಗತ ಕೋರಲಾಯಿತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ... ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ಮಹಿಳಾ ನೌಕರರ ಸಮ್ಮೇಳನದಲ್ಲಿ ಸಚಿವರ ಹೇಳಿಕೆ* * *ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಮಹಿಳಾ ಪರ ಯೋಜನೆಗಳು ಜಾರಿ* ಬೆಂಗಳೂರು (reporterkarnataka.com): ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂ... Chikkamagaluru | ದತ್ತ ಜಯಂತಿ: ಕೊಟ್ಟಿಗೆಹಾರ, ಬಣಕಲ್ ಸಂಪೂರ್ಣ ಸ್ತಬ್ದ; ಅಂಗಡಿ ಮುಂಗಟ್ಟು ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತ ಜಯಂತಿ ಪ್ರಯುಕ್ತ ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಚಿಕ್ಕಮಗಳೂರು ದತ್ತ ಜಯಂ... Mangaluru | ಗುಲಾಮಗಿರಿ ವ್ಯವಸ್ಥೆ ಕಿತ್ತೆಸೆಯದೇ ಸ್ವಾತಂತ್ರ್ಯ ಯಶಸ್ವಿಯಾಗದು: ಸಿಎಂ ಸಿದ್ದರಾಮಯ್ಯ ಮಂಗಳೂರು(reporterkarnataka.com): ಆರ್ಥಿಕ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗದೇ, ಅಸಮಾನತೆ ಹೋಗಲಾಡಿಸದೆ, ಗುಲಾಮಗಿರಿ ವ್ಯವಸ್ಥೆಯನ್ನು ಕಿತ್ತೆಸೆಯದೇ ಸ್ವಾತಂತ್ರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೇರಳದ ವರ್ಕಲ ಶಿವಗಿರಿ ಮಠ, ಮಂಗಳೂರು ವಿಶ್ವವಿದ್ಯಾಲಯದ... ಮಂಗಳಗಂಗೋತ್ರಿ: ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವದಲ್ಲಿ ಮುಖ್ಯಮಂತ್ರಿ ಮಂಗಳೂರು(reporterkarnataka.com): ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ ನಾರಾಯಣಗುರು ಅಧ್ಯಯನ ಪೀಠ, ಮಂಗಳೂರು ವಿವಿ ಆಯೋಜಿಸಿದ್ದ "ಶತಮಾನದ ಪ್ರಸ್ತಾನ ನಾರಾಯಣಗುರು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂ... Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ * ಪಥಗಳಲ್ಲಿ ವಾಹನ ಕಾಯುವಿಕೆಗೆ ಸಮಯ ನಿಗಧಿ, ಹೆಚ್ಚು ಕಾಲ ನಿಲುಗಡೆ ಮಾಡುವ ವಾಹನಗಳಿಗೆ ದಂಡ ಪ್ರಯೋಗ ಬೆಂಗಳೂರು(reporterkarnataka.com): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ... Chikkamagaluru | ಮನೆಯಲ್ಲೇ ವಿವಾಹಿತ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲೇ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅರೆನೂರು ಗ್ರಾಮದಲ್ಲಿ ನಡೆದಿದೆ. ಸಂಧ್ಯಾ (33) ಹತ್ಯೆಯಾದ ಮೃತ ದುರ್ದೈವಿ. ಸಂಧ್ಯಾ ಅವರ ಕುತ್ತಿಗೆಗೆ ಚಾ... ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ದೆಹಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ನವದೆಹಲಿ(reporterkarnataka.com): ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗ... ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ... « Previous Page 1 …9 10 11 12 13 … 278 Next Page » ಜಾಹೀರಾತು