ಬಿಜೆಪಿ ರಾಜ್ಯಾಧ್ಯಕ್ಷ ರೇಸಲ್ಲಿ ನಾಲ್ವರು; ದಿಲ್ಲಿ ಮಟ್ಟದಲ್ಲಿ ಲಾಬಿ ಶುರು ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕತ್ವ ಬದಲಾವಣೆ ಬೆನ್ನಲ್ಲೇ ಬಿಜೆಪಿಯಲ್ಲೂ ದಿಢೀರ್ ಬೆಳವಣಿಗೆಗಳು ಪ್ರಾರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಸೇರಿದಂತೆ ನಾಲ್ವರು ಪ್ರಭಾವಿಗಳು ದೆಹಲಿ ಮಟ್ಟದಲ್ಲಿ ಲಾಬಿ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವರಾದ ... ಸಿದ್ದರಾಮಯ್ಯರ ಇಳಿಸಿದ್ದು ಅಹಿಂದ ಹಾಗೂ ಹಿಂದುಳಿದ ವರ್ಗಕ್ಕೆ ಮಾಡುತ್ತಿರುವ ಮೋಸ ಮತ್ತು ದೋಖ: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@ gmail.com ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಚಾಂಪಿಯನ್, ಅವರನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಕಾಂಗ್ರೆಸ್ ನಡೆಸಿಕೊಂಡಿದೆ ಇಂದು ಅವರನ್ನು ಕೈ ಬಿಡುತ್ತಿದ್ದಾರೆ ಎಂದರೆ ಅಹಿಂದ ವರ್ಗಕ್ಕೆ ಹಾಗೂ ಹಿಂದುಳಿದ... ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಜೈಪುರ(reporterkarnataka.com): ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ದೆಹಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ... ಡಿ.ಕೆ. ಶಿವಕುಮಾರ್ ಗೆ ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಪಟ್ಟಾಭಿಷೇಕ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೆಂಗಳೂರು(reporterkarnataka.com): ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿ... ಭಾವುಕ ಮಾತುಗಳ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ವಿದಾಯ ಬೆಂಗಳೂರು(reporterkarnataka.com): ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಹೈಕಮಾಂಡ್ ರಾಜೀನಾಮೆ ನೀಡಿ ಎಂದು ಹೇಳಿದರು.ಅಂತೆಯೇ ಈಗ ರಾಜೀನಾಮೆ ಕೊಟ್ಟಿದ್ದೇನೆ ... ಮೇಕೆದಾಟು ಆಣೆಕಟ್ಟು ವಿವಾದ: ಪ್ರಧಾನಿ ಮೋದಿ ಜತೆ ತಮಿಳುನಾಡು ಸಿಎಂ ವಿಜಯ್ ಚರ್ಚೆ ನವದೆಹಲಿ(reporterkarnataka.com): ಮೇಕೆದಾಟು ಆಣೆಕಟ್ಟು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಬೆನ್ನಲ್ಲೇ ವಿಜಯ್ ತಮ್ಮ ಅಧಿಕಾರಿಗಳಿಗೆ ಕಾನೂನು ಹೋರಾಟ ಮುಂದುವರೆಸುವಂತೆ ಸೂಚನೆಯನ್ನು ನೀಡಿದ್ದಾರೆ. ಇದರ ಹಿಂದೇನೆ... ಕೇರಳ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ ತಿರುವನಂತಪುರಂ(reporterkarnataka.com): ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆ... ಕಲಬುರಗಿಯಲ್ಲಿ ಭಾರಿ ಮಳೆ: ಸಿಡಿಲು ಬಡಿದು ನೆಲಕ್ಕುರುಳಿದ ಮನೆ; ಮಠ ಜಲಾವೃತ ಕಲಬುರಗಿ(reporterkarnataka.com): ನಗರವು ಸೇರಿದಂತೆ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ಭಾರಿ ಮಳೆ ಬಿದ್ದಿದೆ. ಮಳೆಗೆ ಸೇಡಂ ತಾಲೂಕಿನ ಲಾಡ್ಲಾಪುರದಲ್ಲಿ ವಿದ್ಯುತ್ ಕಂಬ ಉರಳಿ ಬಿದ್ದಿದ್ದು, ತೊಟ್ನಳ್ಳಿಯಲ್ಲಿ ಮಠ ಜಲಾವೃತಗೊಂಡಿದೆ ಮತ್ತು ಗ್ರಾಮದ ಮನೆಗೆ ಸಿಡಿಲು ಬಡಿದೆ. ಜಿಲ್ಲೆಯ ಸೇಡಂ ಚಿತ್ತಾಪು... ಕಾಂತಾರ ದೈವ ಅನುಕರಣೆ ವಿವಾದ: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ಕ್ಷಮೆ ಕೇಳಿದ ನಟ ರಣವೀರ್ ಸಿಂಗ್ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿಗೆ ಆಗಮಿಸಿದ್ದು, ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ಕ್ಷಮೆ ಕೋರಿದ್ದಾರೆ. ಕೆಲ ದಿನಗಳ ಹಿಂದೆ ಕಾಂತಾರಾ ಸಿನಿಮಾದ ದೈವದ ಬಗ್ಗೆ ಅನುಕರಣೆ ಮಾಡುವ ನೆಪದಲ್ಲಿ ದೈವಕ್ಕ... ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್ ನವದೆಹಲಿ(reporterkarnataka.com): ಇಂದು ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ. ಸಿ ವೇಣುಗೋಪಾಲ್ ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. *ವೇಣುಗೋಪಾಲ್ ಹೇಳಿದ್ದೇನು?:* ನಾವು ಇಂದು ಎಐಸಿಸಿ ಅ... « Previous Page 1 …10 11 12 13 14 … 309 Next Page » ಜಾಹೀರಾತು