ವಯನಾಡು ಮಳೆ ಎಫೆಕ್ಟ್: ಅಪಾಯದ ಅಂಚಿನಲ್ಲಿ ನಂಜನಗೂಡು: ಮತ್ತೆ ಜಲ ದಿಗ್ಬಂಧನ ಎದುರಿಸುತ್ತಿರುವ ಶ್ರೀಕಂಠ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಬಿನಿ ನದಿ ಪಾತ್ರವಾದ ಕೇರಳ ವಯನಾಡಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಪಟ್ಟಣದ ಮಲ್ಲನ ಮೂಲೆ ಮಠದ... ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.ಕಂ ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ. ನಿರಂತರ ಸುರಿಯುತ್ತ... ಪ್ರಸಕ್ತ ಮುಂಗಾರು: ರಾಜ್ಯದಲ್ಲಿ ಭಾರೀ ಮಳೆಗೆ ಒಟ್ಟು 44 ಮಂದಿ ಸಾವು; 600 ಮನೆಗಳು ಸಂಪೂರ್ಣ ನಾಶ; 2632 ಹೆಕ್ಟೇರ್ ಬೆಳೆ ಹಾನಿ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಮಳೆ ಸಂಬಂಧಿಸಿದ ಅನಾಹುತದಲ್ಲಿ ಒಟ್ಟು 44 ಮಂದಿ ಪ್ರಾಣ ಕಳೆದುಕೊಂಡಿದ್ದು, 2632 ಹೆಕ್ಟೇರ್ ಬೆಳೆ ಹಾನಿಯಾಗಿದೆ. ನೆರೆ, ... ವಯನಾಡು: ಭಾರೀ ಭೂಕುಸಿತ, ಜಲ ಪ್ರವಾಹ; 4 ಗ್ರಾಮಗಳು ಸಂಪೂರ್ಣ ನಾಶ; ಕನಿಷ್ಠ 47 ಮಂದಿ ಸಾವು ವಯನಾಡು(reporterkarnataka.com): ನೆರೆಯ ಕೇರಳದ ವಯನಾಡಿನ ಮುಂಡಕ್ಕೈ ಮತ್ತು ಚುರಲ್ಮಲಾ ಪ್ರದೇಶದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, 4 ಗ್ರಾಮಗಳು ಅಕ್ಷರಶಃ ಸಂಪೂರ್ಣ ಮಣ್ಣಿನಡಿಗೆ ಸಿಲುಕಿವೆ. ದುರಂತದಲ್ಲಿ ಕನಿಷ್ಠ 47 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 250ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ... ಅಧಿವೇಶನ ಆರಂಭದ ಹಿಂದಿನ ರಾತ್ರಿ ಮೈಕ್ ಚೆಕ್ ಮಾಡಲು ಹೋದಾಗ ತೆಗೆದ ಫೋಟೋ: ವಿವಾದ ಕುರಿತು ಸ್ಪೀಕರ್ ಖಾದರ್ ಮಂಗಳೂರಿನಲ್ಲಿ ಸ್ಪಷ್ಟನೆ ಮಂಗಳೂರು(reporterkarnataka.com): ವಿಧಾನಸೌಧಕ್ಕೆ ಅತಿಥಿಗಳು, ವಿದ್ಯಾರ್ಥಿಗಳು ಬಂದಾಗಲೆಲ್ಲ ಅಲ್ಲೇ ಫೋಟೋ ತೆಗೀತ್ತೀವಿ. ಇದರಲ್ಲಿ ತಪ್ಪು ಹುಡುಕೋ ಪ್ರಯತ್ನ ಬೇಡ, ಫೋಟೋ ತೆಗೀಬಾರದು ಅಂತ ಏನೂ ಇಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ. ಸ್ಪೀಕರ್ ಪೀಠದ ಎದುರು ಕಾಂಗ್... ಚಿಕ್ಕಮಗಳೂರು: ಮಳೆಯ ಅನಾಹುತಗಳ ನಡುವೆ ಮತ್ತೆ ಕಾಡಾನೆ ಹಾವಳಿ; 18 ಸಲಗಗಳ ತಂಡದಿಂದ ಕಾಫಿ ತೋಟಕ್ಕೆ ಹಾನಿ; ಭಯಭೀತರಾದ ಮಲೆನಾಡಿಗರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಕಾಡಾನೆಗಳ ಕಾಟ ಶುರುವಾಗಿದೆ. ಸುಮಾರು 18 ಕಾಡಾನೆಗಳ ಹಿಂಡಿನಿಂದ ಮಲೆನಾಡಿಗರು ಕಂಗಾಲಾಗಿದ್ದಾರೆ. ಮೂಡಿಗೆರೆ ತಾಲೂಕಿನ ಪುರ, ಗಬ್ಬಳ್ಳಿ, ಕಾರ್ಬೈಲು ಗ್ರಾಮ ಸುತ್ತಮುತ್... ನಂಜನಗೂಡು: ಕೇಂದ್ರ ಸಚಿವ ಕುಮಾರಸ್ವಾಮಿಗೆ ಐಬಿ ಬಾಗಿಲು ತೆರೆಯದ ಅಧಿಕಾರಿಗಳು!; ಕಾರಿನಲ್ಲೇ ಕೂತು ವಾಪಸ್ ತೆರಳಿದ ಎಚ್ ಡಿಕೆ!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆ ನಂಜನಗೂಡು ದೇವಾಲಯಕ್ಕೆ ತೆರಳಿದ ಸಂದರ್ಭ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದಾಗ ಅಲ್ಲಿ ಅವರಿಗೆ ಕೊಠಡಿ ದೊರಕದ ಘಟ... ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ: ಎತ್ತಿನಹಳ್ಳದ ಸಮೀಪ ಗುಡ್ಡ ಕುಸಿದು ಸಂಚಾರ ಸ್ಥಗಿತ; ಮೈಲುಗಟ್ಟಲೆ ಟ್ರಾಫಿಕ್ ಜಾಮ್ ಹಾಸನ(reporterkarnataka.com): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಗಾಳಿಮಳೆ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಶಿರಾಡಿ ಘಾಟಿಯ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಹಾಸನ ಜಿಲ್ಲೆಯ ಸಕಲೇ... ಚಲಿಸುತ್ತಿದ್ದ ಬೈಕ್ ಮೇಲೆ ಆಕೇಶಿಯಾ ಮರ ಬಿದ್ದು ಯುವಕ ಸಾವು: ತಡರಾತ್ರಿ ನಡೆದ ದುರ್ಘಟನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ... ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರಕ್ಕೆ ನಿಷೇಧ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಕುರುವಳ್ಳಿ - ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮತ್ತೆ ನಿಧಾನ ರೀತಿಯಲ್ಲಿ ಮಣ್ಣು ಜರಿಯುತ್ತಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವ... « Previous Page 1 …118 119 120 121 122 … 295 Next Page » ಜಾಹೀರಾತು