ಭಾರೀ ಗಾಳಿ ಮಳೆ: ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಅವಾಂತರ ಸೃಷ್ಟಿ; 25 ಮನೆ, ಶಾಲೆಗೆ ಹಾನಿ; 15 ವಿದ್ಯುತ್ ಕಂಬಗಳು ಧರಾಶಾಹಿ ಸುರತ್ಕಲ್(reporterkarnataka.com): ಭಾರೀ ಗಾಳಿ ಮಳೆಗೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಸುಮಾರು 24 ಮನೆ, ಸರಕಾರಿ ಪ್ರಾಥಮಿಕ ಶಾಲೆಗೆ ಹಾನಿಗೀಡಾಗಿದ್ದು, 15 ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ವೇಳೆಗೆ ಸುರಿದ ... ಮರೋಳಿ ಡೇಂಜರ್ ಟ್ರೀಯ ಕೊಂಬೆ ಮುರಿತ: ಮರ ತೆರವಿಗೆ ಇನ್ನೂ ಅಧಿಕಾರಿಗಳ ಮೀನಮೇಷ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿರುವ ಹಳೆಯ ಮರದ ಅಪಾಯದ ಕುರಿತು ನಾಲ್ಕೈದು ದಿನಗಳ ಹಿಂದೆಯಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿತ್ತು. ಸರಕಾರಿ ಇಲಾಖೆಗಳ ನಡುವಿನ ಸಮನ್ವಯತೆ ಕೊರತೆಯಿಂದ ಅಪಾಯಕ... ಮುಳುಗಡೆಯಾದ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಚಲಾವಣೆ: ಚಾಲಕನ ಬಂಧನ, ವಾಹನ ವಶಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೆರೆಯಿಂದ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧ ಹೇರಿದ್ದ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಚಾಲನೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಜೀಪ್ ಚಾಲಕನ ಬಂಧಿಸ... ನಾರಾಯಣಪುರ ಅಣೆಕಟ್ಟಿನಿಂದ ಕೃಷ್ಣಾ ನದಿಗೆ 2,50,000 ಕ್ಯೂಸೆಕ್ಗೆ ನೀರು: ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆ ಶಿವು ರಾಠೋಡ ನಾರಾಯಣಪುರ info.reporterkarnataka@gmail.com ಆಲಮಟ್ಟಿ ಅಣೆಕಟ್ಟೆಯ ಹೊರ ಹರಿವು ಮತ್ತು ಕೃಷ್ಣಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿನ ಮಳೆಯನ್ನು ಪರಿಗಣಿಸಿ, ನಾರಾಯಣಪುರ ಅಣೆಕಟ್ಟಿನ ಒಳಹರಿವು ಸುಮಾರು 2,50,000 ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ, ನೀರಿನ ಸುರಕ್ಷಿತ ಮ... ಜೋಕಟ್ಟೆ: ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆ ನೆಲಸಮ: ನೆಂಟರಾಗಿ ಬಂದಿದ್ದ ಬಾಲಕ ದಾರುಣ ಸಾವು ಮಂಗಳೂರು(reporterkarnataka.com): ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಜೋಕಟ್ಟೆ ಬಳಿ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾದ ಶೈಲೇಶ್ ಎಂಬಾತ ಜೋಕಟ್ಟೆಯ ಸಂಬಂಧಿಕರ ಮನೆಗೆ ಆಗಮಿಸಿದ್ದ. ... ಉಳ್ಳಾಲ ಪರಿಸರದಲ್ಲಿ ಬೀದಿ ನಾಯಿಗಳ ಕಾಟ: 7ನೇ ತರಗತಿ ವಿದ್ಯಾರ್ಥಿ ಮೇಲೆ ಶ್ವಾನಗಳ ದಾಳಿ; ತೀವ್ರ ಗಾಯ ಉಳ್ಳಾಲ(reporterkarnataka.com): ಉಳ್ಳಾಲ ಸುತ್ತಮುತ್ತಲ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರೈಮರಿ ಶಾಲೆಯ ವಿದ್ಯಾರ್ಥಿಯೊಬ್ಬನ ಮೇಲೆ 4- 5 ಬೀದಿ ನಾಯಿಗಳು ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿದೆ. ಮಂಗಳವಾರದಂದು ಬೆಳಿಗ್ಗೆ 7ನೇ ತರ... ನೇಪಾಳ: ಟೇಕಾಫ್ ಹಂತದಲ್ಲೇ ರನ್ ವೇ ಮೇಲೆ ವಿಮಾನ ಪತನ; ಕನಿಷ್ಠ 18 ಮಂದಿ ಸಾವು ಕಠ್ಮಂಡು(reporterkarnataka.com): ನೇಪಾಳದ ರಾಜಧಾನಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಹಂತದಲ್ಲೇ ಸೌರ್ಯ ಏರ್ಲೈನ್ಸ್ ವಿಮಾನವೊಂದು ಪತನಗೊಂಡ ಕಾರಣ ಕನಿಷ್ಢ 18 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. 19 ಜನರಿದ್ದ ದೇಶೀಯ ವಿಮಾನವು ಟೇಕಾಫ್ ಆಗಲು ಪ್ರಯತ್ನಿಸುತ್ತಿದ್ದಾಗ ರನ್ವೇಗ... ಪಾಲಿಕೆ ಆಯುಕ್ತರ ವಜಾಗೊಳಿಸಲು ಒತ್ತಾಯಿಸಿ ಸಿಪಿಎಂ ಕಾರ್ಯಕರ್ತರಿಂದ ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರಿಂದ ತಡೆ; ಬಂಧನ ಮಂಗಳೂರು(reporterlarnataka.com): ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ಭ್ರಷ್ಟ, ಲೂಟಿಕೋರ ಆಯುಕ್ತರು ತೊಲ... ಕೇಂದ್ರ ಬಜೆಟ್: ಬಿಹಾರ, ಆಂಧ್ರಕ್ಕೆ ಭಾರೀ ಕೊಡುಗೆ; ರಾಜ್ಯಗಳಿಗೆ ಬಡ್ಡಿರಹಿತ ಸಾಲ; ವಾತ್ಸಲ್ಯ ಯೋಜನೆ; ರೈತರಿಗೆ 10 ಸಾವಿರ ಬಯೋ ರಿಸರ್ಚ್ ಕೇ... ನವದೆಹಲಿ(reporterkarnataka.com): ರಾಜ್ಯಗಳಿಗೆ 50 ವರ್ಷಗಳ ಕಾಲ ಬಡ್ಡಿರಹಿತ ಸಾಲ, ಎರಡು ವರ್ಷದಲ್ಲಿ 1 ಕೋಟಿ ರೈತರಿಗೆ ನ್ಯಾಚುರಲ್ ಫಾರ್ಮಿಂಗ್ಗೆ ನೆರವು, ಟಿಡಿಎಸ್ ತಡಾಗಿ ಪಾವತಿಸಿದರೆ ಇನ್ನು ಮುಂದೆ ದಂಡವಿಲ್ಲ, ಬಡವರ ಮೇಲಿನ ತೆರಿಗೆ ಹೊರೆ ಇಳಿಕೆ, ಮೂರು ಕ್ಯಾನ್ಸರ್ ಔಷಧಿಗಳಿಗೆ ಕಸ್ಟಮ್ಸ್ ಸ... ’74ರ ಮಾರಿ ಬೊಲ್ಲ’: ದಕ್ಷಿಣ ಕನ್ನಡ ಜಿಲ್ಲೆ ಕಂಡ ಭೀಕರ ಪ್ರವಾಹಕ್ಕೆ ಜುಲೈ 26ಕ್ಕೆ 50 ವರ್ಷ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಹೌದು. ... 1974ರಲ್ಲಿ ಜಡಿಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ನಲುಗಿ ಹೋಗಿತ್ತು. ಬಂಟ್ವಾಳ, ಪಾಣೆಮಂಗಳೂರು, ನಂದಾವರ, ಸರಪಾಡಿ, ಕಡೇಶ್ವಾಲ್ಯ, ಉಪ್ಪಿನಂಗಡಿ ಪ್ರವಾಹಕ್ಕೆ ತುತ್ತಾಗಿತ್ತು. ಜಿಲ್ಲೆಯ ಜೀವನದಿಯಾದ ನೇತ್... « Previous Page 1 …119 120 121 122 123 … 295 Next Page » ಜಾಹೀರಾತು