ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ: ಅಪಾಯಕ್ಕೆ ಆಹ್ವಾನ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು,ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ... ರಾಣಿ ಝರಿಯ ಮಣ್ಣಿನ ರಸ್ತೆಯಲ್ಲಿ ಬೈಕ್ ರೈಡರ್ ಗಳ ಎಲ್ಲೆ ಮೀರಿದ ಹುಚ್ಚಾಟ!!: ವೀಲಿಂಗ್ ಕಸರತ್ತು; ರೀಲ್ಸ್ ಗಾಗಿ ಏನೆಲ್ಲ ಕಿತಾಪತಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋಗಿದ್ದಾರೆ. [vid... ದ.ಕ. ಜಿಲ್ಲೆಯಲ್ಲಿ ಬಿರುಸಿನ ಗಾಳಿ ಮಳೆ: ನಾಳೆಯೂ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ(ಜುಲೈ 16) ದ.ಕ. ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ,ಖಾಸಗ... ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ನ್ಯೂ ಲುಕ್!: 68 ವರ್ಷಗಳ ಬಳಿಕ ಹೊಸ ಗೆಟಪ್; ನಾಳೆಯಿಂದ ಕಲಾಪ ಆರಂಭ *ಬಾಹ್ಯ ಸೌಂದರ್ಯದಂತೆ ಆಂತರಿಕ ಅಲಂಕಾರಕ್ಕೂ ಪ್ರಾಶಸ್ತ್ಯ ನೀಡಿದ ಸ್ಪೀಕರ್ ಯು.ಟಿ. ಖಾದರ್* ಬೆಂಗಳೂರು(reporterkarnataka.com): ಕೆಂಗಲ್ ಹನುಮಂತಯ್ಯ ಅವರ ಕನಸಿನ ಅರಮನೆ, ರಾಜ್ಯಾಡಳಿತದ ಪ್ರಾಮುಖ್ಯ ಕಟ್ಟಡ ಇತಿಹಾಸ ಪ್ರಸಿದ್ಧ ವಿಧಾನಸೌಧ ಹೊಸ ಖದರ್ ನೊಂದಿಗೆ ಮೈದೆಳೆದು ನಿಂತಿದೆ. ವಿಧಾನ ಸಭಾಧ್ಯ... ಪಶ್ಚಿಮ ಪೆನ್ಸಿಲ್ವೇನಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ ವಾಷಿಂಗ್ಟನ್ (reporterkarnataka.com): ಅಮೇರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಪಶ್ಚಿಮ ಪೆನ್ಸಿಲ್ವೇನಿಯಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅವರ ಕಿವಿಗೆ ಗಾಯಗಳಾಗಿವೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್ಬಿಐ) ಶೂಟರ್ ಅನ್ನು 20 ವರ್ಷದ ಪೆನ್ಸಿಲ್ವೇನಿಯಾ... ಗೃಹಲಕ್ಷ್ಮಿ ಯೋಜನೆ ಎಂದಿಗೂ ನಿಲ್ಲದು; ರಾಜಕೀಯ ದುರುದ್ದೇಶಕ್ಕೆ ಬಳಕೆಯಾಗದು: ಮಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳೂರು(reporterkarnata.com): ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆ... ಕಾಸರಗೋಡು ಕನ್ನಡಿಗರಿಗೆ ಸರಕಾರ ಧ್ವನಿಯಾಗಿದೆ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕಾಸರಗೋಡು(reporterkarnataka.com): ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ಇಲ್ಲಿ ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊರನಾಡಿನ ಕನ್ನಡಿಗರ ಅಭಿಮಾ... 7 ರಾಜ್ಯಗಳ 13 ಕ್ಷೇತ್ರಗಳ ಉಪ ಚುನಾವಣೆ: ಎನ್ ಡಿಎಗೆ ಹೀನಾಯ ಸೋಲು; 10 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಹೊಸದಿಲ್ಲಿ(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎಗೆ ಭಾರೀ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ 7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. 13 ಸ್ಥಾನಗಳ ಪೈಕಿ 10 ಸ್ಥಾನ ಗಳನ್ನು ಇಂಡಿಯಾ ಮೈತ್ರಿಕೂಟ ಗೆದ್ದಿದೆ. ಕ... ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ? ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್... ಹಟ್ಟಿ ಚಿನ್ನದ ಗಣಿಯಲ್ಲಿ ಮುಂಜಾನೆ ಭಾರೀ ಭೂಕುಸಿತ: ಓರ್ವ ಸಾವು; 3 ಮಂದಿ ಗಂಭೀರ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಭೂ ಕುಸಿತವಾಗಿದ್ದು, ಒಬ್ಬ ಕಾರ್ಮಿಕ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಣಿ ಕಂಪನಿ ಭೂ ಕೆಳಮೈ ವಿಭಾಗದಲ್ಲಿ ಮಣ್ಣು ಕು... « Previous Page 1 …121 122 123 124 125 … 295 Next Page » ಜಾಹೀರಾತು