ವೃದ್ಧ ಮಹಿಳೆಯ ಮೇಲೆ ಹರಿದ ಸರಕಾರಿ ಬಸ್: ಚಾಲಕನ ಅತಿ ವೇಗ ತಂದ ಆಪತ್ತು; ಸ್ಥಳದಲ್ಲೇ ಕೊನೆಯುಸಿರೆಳೆದ ಹಿರಿಯ ಜೀವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ಚಾಮರಾಜ ನಗರ ಬೈಪಾಸ್ ರಸ್ತೆಯ ಮೇದರಗೇರಿ ಬಳಿ ರಸ್ತೆ ದಾಟುತ್ತಿದ್ದ ವೃದ್ಧ ಮಹಿಳೆಯ ಮೇಲೆ ಕೆಎಸ್ಸಾರ್ಟಿಸಿ ಬಸ್ಸು ಹರಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇದರ ಬೀದಿಯ ನಿವಾಸಿ 75 ವರ್ಷದ ಪಾರ... ಅನಾಥವಾಗಿದೆ ಸರಕಾರಿ ವಿದ್ಯಾದೇಗುಲ; ನೈನಾಡು ಸರಕಾರಿ ಪದವಿಪೂರ್ವ ಕಾಲೇಜು ಕೇವಲ 13 ವರ್ಷದಲ್ಲೇ ಬಂದ್!! *ಪದವಿ ಪೂರ್ವ ವಿದ್ಯಾಭ್ಯಾಸಕ್ಕೆ ಎರಡು ತಾಲೂಕುಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಟ* ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎರಡು ತಾಲೂಕುಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಬಡ ವಿದ್ಯಾರ... ಬಾಬಾ ರಾಮ್ ದೇವ್ ಪತಂಜಲಿ ಫುಡ್ಸ್ ನಿಂದ ಪಲ್ಗುಣಿ ನದಿಗೆ ಅಪಾಯಕಾರಿ ತ್ಯಾಜ್ಯ: ಕಣ್ಣಿಗೆ ರಾಚುವಂತೆ ಕಂಡರೂ ಕಣ್ಮುಚ್ಚಿ ಕುಳಿತ ಮಾಲಿನ್ಯ ನಿಯ... ಮಂಗಳೂರು(reporterkarnataka.com): ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ರ ಪತಂಜಲಿ ಫುಡ್ಸ್ (ರುಚಿಗೋಲ್ಡ್ ) ಕಡೆಯಿಂದ ಪಲ್ಗುಣಿ ನದಿಗೆ ನೇರವಾಗಿ ಅಪಾಯಕಾರಿ ಕೈಗಾರಿಕಾ ತ್ಯಾಜ್ಯ ವಾರದಿಂದ ಹರಿದು ಬರುತ್ತಿದೆ. ಈ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿಯ ಗಮನಕ್ಕೆ ತಂದಿದ್ದರೂ ಈವರಗೆ ಪರ... ಜಿಟಿ ಜಿಟಿ ಮಳೆ ಲೆಕ್ಕಿಸದೆ ಎತ್ತಿನಗಾಡಿ ಏರಿದ ಮಾಜಿ ಶಾಸಕ: ನಂಜನಗೂಡಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಖಂಡಿಸಿ ಬೃಹತ್ ಪ್ರತಿಭಟನೆ *ಕರ್ನಾಟಕ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಎತ್ತಿನಗಾಡಿ ಏರಿ ಪ್ರತಿಭಟನೆ ನ... ತೈಲ ಬೆಲೆ ಇಳಿಸದಿದ್ದರೆ ಜಿಲ್ಲೆ ಬಂದ್ ಮಾಡಲೂ ಸಿದ್ಧ: ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಕೆ ಸುರತ್ಕಲ್(reporterkarnataka.com): ರಾಜ್ಯದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಇಳಿಸದೆ ಹೋದರೆ ಬಿಜೆಪಿ ಜಿಲ್ಲಾ ಬಂದ್ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಕುಳಾಯಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ನಡೆದ ಹೆದ್ದಾರಿ ತಡೆ ... ಎನ್. ಆರ್. ಪುರ: ಭದ್ರಾ ನದಿಯಲ್ಲಿ ತೆಪ್ಪ ಮುಳುಗಿ 3 ಮಂದಿ ಪ್ರವಾಸಿಗರು ನೀರುಪಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೆಪ್ಪ ಮುಳುಗಿ ಭದ್ರಾ ನದಿಯಲ್ಲಿ ಮೂವರು ಸಾವು ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ ಶವ ಪತ್ತೆಯಾಗಿದೆ. ಮೃತದೇಹ ಹೊರತೆಗೆಯಲು ಅಗ್ನಿಶಾಮಕ ದಳ ಸಿ... ನಂಜನಗೂಡು: 2 ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುಮಾರು 2 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳಿಗೆ ನಂಜನಗೂಡಿನ ಶಾಸಕ ದರ್ಶನ್ ದ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂಜನಗೂಡು ಪಟ್ಟಣದ ಕಪಿಲಾ ನದಿ ತೀರದಲ್ಲಿರುವ ಶ್ರೀ ಅಯ್ಯಪ... ಗ್ಯಾರಂಟಿಗೆ 60 ಸಾವಿರ ಕೋಟಿ ; ಇಂಧನ ತೆರಿಗೆ ಹೆಚ್ಚಳದಿಂದ ಬರುವುದು ಬರೇ 3 ಸಾವಿರ ಕೋಟಿ; ಪ್ರತಿಪಕ್ಷದ ನಾಯಕರಿಗೆ ಇದೆಲ್ಲ ಅರ್ಥ ಆಗೋಲ್ಲ: ... ಬೆಂಗಳೂರು(reporterkarnataka.com): ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು 60 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿದ್ದೇವೆ. ಪ್ರತಿಪಕ್ಷ ನಾಯಕ ಆರ್. ಅಶೋ... ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ರೈಲು: ಕನಿಷ್ಠ 9 ಮಂದಿ ಸಾವು; 40ಕ್ಕೂ ಅಧಿಕ ಮಂದಿಗೆ ಗಾಯ ನ್ಯೂಜಲ್ಪೈಗುರಿ(reporterkarnataka.com): ಸೀಲ್ದಾಹ್ಗೆ ಹೋಗುವ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂದಿನ 3 ಕೋಚ್ಗಳು ಹಳಿತಪ್ಪಿ ಕನಿಷ್ಠ 9 ಪ್ರಯಾಣಿಕರು ಸಾವನ್ನಪ್ಪಿದ್ದು, ಇತರ 41 ಮಂದಿ ಗಾಯಗೊ... ಮಾರಕಾಸ್ತ್ರ ಹಿಡಿದು ಮುಸುಕುಧಾರಿಗಳಿಂದ ದರೋಡೆಗೆ ಯತ್ನ: ಸಿಸಿ ಕ್ಯಾಮೆರಾದಲ್ಲಿ ಸೆರೆ ಸಿಕ್ಕ ದೃಶ್ಯಗಳು; ಬೆಚ್ಚಿಬಿದ್ದ ದಕ್ಷಿಣ ಕಾಶಿ ನಂಜನಗ... *ನಂಜನಗೂಡು ಪೊಲೀಸರು ಅಲರ್ಟ್ ಆಗದಿದ್ದರೆ ಮುಂದಿನ ದಿನಗಳಲ್ಲಿ ಬಾರಿ ಅನಾಹುತ ಗ್ಯಾರಂಟಿ..!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇದು ನಂಜನಗೂಡು ಜನತೆಯನ್ನ ಬೆಚ್ಚಿಬೀಳಿಸುವ ಘಟನೆ. ಇಬ್ಬರು ಮುಸುಕುಧಾರಿಗಳು ಮಾರಕಾಸ್ತ್ರಗಳನ್ನ ಹಿಡಿದು ದರೋಡೆಗೆ ಯತ್ನಿಸಿರುವ ... « Previous Page 1 …126 127 128 129 130 … 295 Next Page » ಜಾಹೀರಾತು