ಪಂಜಿಮೊಗರು ಸರಕಾರಿ ಶಾಲೆ ಆವರಣ ಗೋಡೆಗೆ ತಡೆ: ಎಸ್ಡಿಎಂಸಿ ಅಧ್ಯಕ್ಷ, ಮಾಜಿ ಕಾರ್ಪೊರೇಟರ್ ವಿರುದ್ಧ ಸಾರ್ವಜನಿಕರ ಆಕ್ರೋಶ ಮಂಗಳೂರು(reporterkarnataka.com):ನಗರದ ಕಾವೂರು ಬಳಿಯ ಪಂಜಿಮೊಗರು ಸರ್ಕಾರಿ ಶಾಲೆ ಆವರಣ ಗೋಡೆ ರಚನೆಗೆ ಅಡ್ಡಿ ಮಾಡಿದ ಎಸ್ಡಿಎಂಸಿ ಅಧ್ಯಕ್ಷರೂ ಆಗಿರುವ ಮಾಜಿ ಕಾರ್ಪೊರೇಟರ್ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಜಿಮೊಗರು ದ.ಕ.ಜಿಪಂ ಶಾಲೆಯ ಆವರಣ ಗೋಡೆ ತೀರ ಶಿಥಿಲಾವಸ್ತೆಗೊಂಡಿದ್... ಕಡೂರು: ಕಂಬದಿಂದ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಮನೆ ಬೆಂಕಿಗಾಹುತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಕಂಬದಿಂದ ತುಂಡಾಗಿ ಮನೆ ಮೇಲೆ ಬಿದ್ದ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಂಜಮ್ಮ, ಚಂದ್ರಪ್ಪ ಎಂಬುವರ ಮನೆ ಬೆಂಕಿ... ಮಂಗಳೂರು ಫಾದರ್ ಮುಲ್ಲರ್ ಕ್ಯಾಂಪಸ್ನಲ್ಲಿ ಪದವಿ ಪ್ರದಾನ ಸಮಾರಂಭ: FMMC, FMCOAHS, FMCOP ಸಂಸ್ಥೆಗಳ ಸಾಧನೆಗಳ ದಿನ ಮಂಗಳೂರು(reporterkarnataka.com): ನಗರದ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ಪದವಿ ಸಮಾರಂಭ ನಡೆಯಿತು. ಫಾದರ್ ಮುಲ್ಲರ್ ಕ್ಯಾಂಪಸ್ ಸೋಮವಾರ ಒಂದು ಮಹತ್ವದ ದಿನವಾಗಿತ್ತು. ಯೂಕರಿಸ್ಟಿಕ್ ಆಚರಣೆಯ ನಂತರ ಪ್ರತಿಷ್ಠಿತ ಪದ... ಕಾಸರಗೋಡು ಬಳಿ ಖಾಸಗಿ ಬಸ್ ಪಲ್ಟಿ: ಚಾಲಕ ಸಾವು, 20 ಮಂದಿಗೆ ಗಾಯ; ಜಿಲ್ಲಾಸ್ಪತ್ರೆಗೆ ದಾಖಲು ಕಾಸರಗೋಡು(reporterkarnataka.com): ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿದ್ದಾರೆ. ಕಾಸರಗೋಡಿನ ಪೆರಿಯ ರಸ್ತೆಯಲ್ಲಿ ಸೋಮವಾರ ಸಂಜೆ 4 ಗಂಟೆಗೆ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮಧೂರು ರಾಮನಗರದ ನಿ... ಮಂಗಳೂರು: ಕೋಕೆನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 4 ಲಕ್ಷ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಕೋಕೆನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲದ ಆಂಬ್ಲಮೊಗರು ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಂಬ್ಲ ಮೊಗರು ಕೊಳಂಜೆ ಹಿಟ್ಟು ಮನೆ ನಿವಾಸಿ ಸದಕತ್ ಯು. ಅಲಿಯಾಸ್ ಶ... ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಪ್ರವೇಶ ನಿಷೇಧಿತ 16 ಚಕ್ರದ ಲಾರಿ: ಭಾರೀ ಟ್ರಾಫಿಕ್ ಜಾಮ್; ಮೈಲಿಗಟ್ಟಲೆ ವಾಹನಗಳ ಸಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಘಾಟಿ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ 16 ಚಕ್ರದ ಲಾರಿ ಕೆಟ್ಟು... ಪೆಟ್ರೋಲ್ ಟ್ಯಾಂಕರ್ – ಬಸ್ – ಬೈಕ್ ಮಧ್ಯೆ ಭೀಕರ ಅಪಘಾತ; 21 ಮಂದಿ ಸಾವು, 38 ಮಂದಿ ಗಾಯ ಕಾಬೂಲ್(reporterkarnataka.com): ಪೆಟ್ರೋಲ್ ಟ್ಯಾಂಕರ್, ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ 21 ಮಂದಿ ಸಾವನ್ನಪ್ಪಿ, 38 ಮಂದಿ ಗಾಯಗೊಂಡ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಗ್ರಿಷ್ಕ್ ಜಿಲ್ಲೆಯ ಹೆಲ್ಮಂಡ್, ಲಷ್ಕರ್ಗಾ ನಗರದ ಆಸ್... ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಎಲೆಕ್ಷನ್ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಹಾಗೂ ಮೇ 7ರಂದು ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಯಲ... ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದಲೂ ಹೊಸ ಮುಖ?; ಪದ್ಮರಾಜ್ ಆರ್. ಕೈ ಅಭ್ಯರ್ಥಿ? ಮಂಗಳೂರು(reporterkarnataka.com):ಮುಂಬರುವ ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಹೊಸ ಮುಖವನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಕೂಡ ಹೊಸಬರಿಗೆ ಮಣೆ ಹಾಕಲಿದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಗಳೂರಿನ ಯುವ ವ... ಲೈಂಗಿಕ ಕಿರುಕುಳ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ; ಬಂಧನದ ಭೀತಿ ಬೆಂಗಳೂರು(reporterkarnataka.com): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪ್ರಕರಣವನ್ನು ಸಿಒಡಿಗೆ ಹಸ್ತಾಂತರಿಸಲಾಗಿದೆ. ಈ ಮಧ್ಯೆ ಯಾವುದೇ ಸಂದರ್ಭದಲ್ಲಿ ಬಿಎಸ್ ವೈ ಬಂಧನ ಸಾಧ್ಯತೆಗಳಿವೆ. ಸ... « Previous Page 1 …127 128 129 130 131 … 279 Next Page » ಜಾಹೀರಾತು