ಮರಳು ಸಮಸ್ಯೆ ನಿಮ್ಮ ಡಬಲ್ ಎಂಜಿನ್ ಸರಕಾರದ್ದು: ಶಾಸಕ ವೇದವ್ಯಾಸ ಕಾಮತ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ಮಂಗಳೂರು(reporterkarnataka.com):ಮರಳಿನ ಸಮಸ್ಯೆ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿದ ಸಚಿವರು, ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್ ಅವರೇ,... ಹಸುವಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಗ್ಯಾಸ್ ಲಾರಿ: ಛಿದ್ರ ಛಿದ್ರಗೊಂಡ ಸವಾರನ ಮೃತದೇಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಉರುಳಿದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದ ಪರಿಣಾಮ ದೇಹ ಛಿದ್ರಛಿದ್ರಗೊಂಡು ಸವಾರ ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ ಬಸ್... ದತ್ತ ಮಾಲಾ ಅಭಿಯಾನ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್; 2 ಸಾವಿರ ಪೊಲೀಸರ ನಿಯೋಜನೆ; ಡ್ರೋಣ್ ಕ್ಯಾಮೆರಾ ಕಣ್ಗಾವಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನಾಂ ದತ್ತಾತ್ರೇಯ ಸ್ವಾಮಿ ದರ್ಗಾಸೇರ... ಸರಕಾರಿ ಶಾಲೆ ಶಿಕ್ಷಕನಿಂದ 7 ವರ್ಷದ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಬಾಲಕಿ ಅಸ್ವಸ್ಥಳಾದ ಬಳಿಕ ಪ್ರಕರಣ ಬೆಳಕಿಗೆ; ಆರೋಪಿ ಬಂಧನ ದಾವಣಗೆರೆ(reporterkarnataka.com): ಇಲ್ಲಿನ ಸರಕಾರಿ ಶಾಲೆಯೊಂದರ ಶಿಕ್ಷಕ 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ಈ ಕರಾಳ ಘಟನೆ ನಡೆದಿದೆ. ಶಾಲೆಯ ಶಿಕ್ಷಕನೊಬ್ಬ ಹಲವ... ಬೆಂಗಳೂರಿನ ಯಾತ್ರಾರ್ಥಿಗಳಿದ್ದ ಬಸ್ ಮೂಡಿಗೆರೆ ಬಳಿ ಅಪಘಾತ: ಮಹಿಳೆ ಸಾವು; 5 ಮಂದಿ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.ಮೃತ ಮಹಿಳೆಯನ್ನು ಯಲಹಂಕ ನ... ಸರಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 3 ಮಂದಿ ವಿದ್ಯಾರ್ಥಿಗಳು ಸಹಿತ 5 ಮಂದಿಗೆ ಗಂಭೀರ ಗಾಯ ಮೈಸೂರು(reporterkarnataka.com): ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ವಿದ್ಯಾರ್ಥಿಗಳು ಸೇರಿದಂತೆ 5 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟಗೊಂಡು ಶಾಲೆಯ ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷ... ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ. ... ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗ... ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶ... ಮಂಗಳೂರು: ಬೆಸೆಂಟ್ ಸರ್ಕಲ್ ಬಳಿ ಯು ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಮಂಗಳೂರು(reporter Karnataka.com): ನಗರದ ಬೆಸೆಂಟ್ ಸರ್ಕಲ್ ಬಳಿಯ ಕೆನರಾ ಕಾಲೇಜು ಸಮೀಪ ಎರಡು ಕಾರುಗಳು ಡಿಕ್ಕಿ ಹೊಡೆದಿವೆ. ಎಂ. ಎಚ್ .ನೋಂದಣಿ ಹೊಂದಿರುವ ಸ್ಕೊಡ ಕಾರೊಂದು ಕೆನರಾ ಕಾಲೇಜು ಬಳಿ ಯು ಟ್ರನ್ ಹೊಡೆಯುತ್ತಿದ್ದ... « Previous Page 1 …127 128 129 130 131 … 255 Next Page » ಜಾಹೀರಾತು