ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: 1 ವರ್ಷದಲ್ಲಿ ಒಂದೇ ಸ್ಥಳದಲ್ಲಿ 60ಕ್ಕೂ ಹೆಚ್ಚು ಬಾರಿ ಆಕ್ಸಿಡೆಂಟ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು,ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆಬ್ಬರಿಗೆ, ನಜರತ್ ಸ್ಕೂಲ್ ಬಳಿ ಅ... ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ - ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರ... ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ: ಅಸಾದಿ ಕೈ ಹಿಡಿದ ಅದೃಷ್ಟ; 2ನೇ ಭಾರಿ ಅಧ್ಯಕ್ಷರಾಗಿ ಆಯ್ಕೆ; ಜೋಡೆತ್ತುಗಳ ಕಾರುಬಾರು! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ... ಬಂಡಾಜೆ ಫಾಲ್ಸ್ ಗೆ 200ಕ್ಕೂ ಅಧಿಕ ಪ್ರವಾಸಿಗರಿಗೆ ಟಿಕೆಟ್ ಇಲ್ಲದೆ ಪ್ರವೇಶ: ಸರಕಾರದ ಹಣ ಫೋನ್ ಪೇ ಮೂಲಕ ಯುವತಿಗೆ ಖಾತೆಗೆ; ಡಿಆರ್ ಎಫ್ ಓ ಅ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಣಿಝರಿ ಜಲಪಾತ,ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಸರಕಾರದ ಬೊಕ್ಕಸ ಸೇರಬೇಕಾದ ಹಣ ಫೋನ್ ಪೇ ಮೂಲಕ ಯುವತಿಯೊಬ್ಬಳ ಖಾತೆಗೆ ... ಚಲಿಸುತ್ತಿದ್ದ ಕಾರಿಗೆ ಬೆಂಕಿ: ರಸ್ತೆ ಮಧ್ಯವೇ ಧಗಧಗನೆ ಉರಿದ ಓಮ್ನಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಓಮ್ನಿ ಕಾರೊಂದು ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ... ಕಾರ್ಕಳದ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಬಂಧಿತ ಇಬ್ಬರು ಆರೋಪಿಗಳಿಗೆ 4 ದಿನಗಳ ಪೊಲೀಸ್ ಕಸ್ಟಡಿ ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 4 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಲಾಗಿದೆ. ಆರೋಪಿಗಳಾದ ಅಲ್ತಾಫ್ ಹಾಗೂ ರಿಚಾರ್ಡ್ ಅವರನ್ನು ಪೋಲೀಸರು ಕ... ಬಾಳೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ; ಗ್ರಾಮಸ್ಥರ ತೀವ್ರ ಆಕ್ರೋಶ *ದಲಿತ ಸಂಘಟನೆಗಳಿಂದ ಕವಲಂದೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಾಳೆ ತೋಟವೊಂದರಲ್ಲಿ ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ದಲಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್... ಕಾರ್ಕಳ: ಯುವತಿ ಅಪಹರಿಸಿ ಅತ್ಯಾಚಾರ; ಇಬ್ಬರ ಬಂಧನ ಕಾರ್ಕಳ(reporterkarnataka.com): ಸುಮಾರು 21ರ ಹರೆಯದ ಯುವತಿಯೊಬ್ಬಳ ಅಪಹರಿಸಿ, ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಲ್... ರಾಷ್ಟ್ರಿಯ ಲೋಕ್ ಅದಾಲತ್’ 905 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 905 ಪ್ರಕರಣಗಳು ಈಗಾಗಲೇ ರಾಜಿ ಸಂಧಾನದ ಮೂಲಕ ಮುಕ್ತವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗ... ಶ್ರೀನಿವಾಸಪುರ ಪುರಸಭೆ: ಜೆಡಿಎಸ್ ಗೆ ಸಂಖ್ಯಾಬಲವಿದ್ದರೂ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ! ಶಬ್ಬೀರ್ ಅಹಮ್ಮದ್ ನಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಭಾಸ್ಕರ್ ಅಧ್ಯಕ್ಷರಾಗುವ ಮೂಲಕ ಬಹುಮತ ಹೊಂದಿರುವ ಜನತಾ ದಳಕ್ಕೆ ತೀವ್ರ ಮುಖಭಂಗವಾಗಿದೆ. ... « Previous Page 1 …127 128 129 130 131 … 310 Next Page » ಜಾಹೀರಾತು