ವಿಧಾನ ಪರಿಷತ್ ಅಡ್ಡ ಮತದಾನ | ಪ್ರೆಸ್ಟೀಜ್ ಅಪಾರ್ಟ್ಮೆಂಟ್’ ರಹಸ್ಯ ಸಭೆ ಬಗ್ಗೆ ಬಿಜೆಪಿ ನಾಯಕರು ಅಸಡ್ಡೆ ಮಾಡಿದ್ದೇ ಸೋಲಿಗೆ ಕಾರಣ: ... ಬೆಂಗಳೂರು(reporterkarnarnataka.com): ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ವಿಚಾರ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತಕ್ಕೆ ಕಾರಣವಾಗಿದೆ. ಕಾಂಗ್ರೆಸ್ನ ಐದನೇ ಅಭ್ಯರ್ಥಿಯ ಗೆಲುವಿನ ಹಿಂದೆ ನಡೆದಿದ್ದ 'ಅಪಾರ್ಟ್ಮೆಂಟ್ ರಹಸ್ಯ ಸಭೆ'ಗಳ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನ... ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿ ಐಫೋನ್, ಲ್ಯಾಪ್ಟಾಪ್ ಲಪಟಾಯಿಸಿ ಕಾರಿನೊಂದಿಗೆ ಪರಾರಿ; ಇಬ್ಬರ ಬಂಧನ ಬೆಂಗಳೂರು(reporterkarnataka.com): ರೌಡಿ ಗ್ಯಾಂಗ್ ಒಂದು ಮನೆಗೆ ನುಗ್ಗಿ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಮನೆಯಲ್ಲಿದ್ದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ಇ-ಕಾಮರ್ಸ್ ಕಂಪೆನಿಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಡೀಲರ್ ಅಗಿರುವ ಯಾಸಿನ್ ಆಲಿ ಘಟನೆ ಕುರಿತು ದೂರ... ಬಿಜೆಪಿ ಶಾಸಕರಿಗೆ ಧರ್ಮಸ್ಥಳದಲ್ಲಿ ‘ಅಗ್ನಿ ಪರೀಕ್ಷೆ’?: ಅಡ್ಡ ಮತದಾನ ಮಾಡಿದವರ ಕಂಡು ಹಿಡಿಯಲು ಮಂಜುನಾಥನಿಗೆ ಮೊರೆ? ಬೆಂಗಳೂರು(reporterkarnataka.com):ವಿಧಾನ ಪರಿಷತ್ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಕ್ರಾಸ್ ವೋಟಿಂಗ್ ಬಿರುಗಾಳಿ ಎಬ್ಬಿಸಿದೆ. ಅಡ್ಡ ಮತದಾನವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಇದೀಗ ಅಡ್ಡ ಮತದಾನದ ಮಾಡಿದವರನ್ನ ಕಂಡು ಹಿಡಿಯಲು ಧರ್ಮಸ್ಥಳ ಮಂಜುನಾಥನ ಮೊರೆ ಹೋಗ್ತಿದ್ದಾರೆ.ಧರ್ಮಸ್ಥಳದಲ್ಲೇ ಶಾ... ನಟಿ ರುಕ್ಮಿಣಿ ವಸಂತ ಡೀಪ್ಫೇಕ್ ಪ್ರಕರಣ: ಸಿಕ್ಕಿಬಿದ್ದ ಮೂವರು ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ದಂಗಾದ ಪೊಲೀಸರು! ಬೆಂಗಳೂರು(reporterkarnataka.com): ಸ್ಯಾಂಡಲ್ವುಡ್ನ ಖ್ಯಾತ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ವೈರಲ್ ಮಾಡಿದ್ದ ಸೈಬರ್ ಅಪರಾಧಿಗಳನ್ನು ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದು, ಆರೋ... ಉಡುಪಿಯ ತೊಟ್ಟಂ ವಿಶ್ರಾಮ್ ಹೋಮ್ ಸ್ಟೇ ಮೇಲೆ ದಾಳಿ: ಎಂಡಿಎಂಎ, ಗಾಂಜಾ ವಶ; ಹೋಮ್ ಸ್ಟೇ ಮಾಲೀಕ ಸಹಿತ 7 ಮಂದಿಯ ಬಂಧನ ಉಡುಪಿ(reporterkarnataka.com): ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿದ್ದಾರೆ. ಹೋಂ ಸ್ಟೇಯಲ್ಲಿ ಮಾದಕ ವಸ್ತುಗಳನ್ನು ಅ... Bangalore | ಕಿಲ್ಲರ್ ಬಿಎಂಟಿಸಿ: ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಗಂಭೀರ ಬೆಂಗಳೂರು(reporterkarnataka.com): ಕಿಲ್ಲರ್ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನು ಅರುಣ್(35... ತೀರ್ಥಹಳ್ಳಿಯ ಮಹಿಷಿ ಮಠದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnata@gmail.com ತೀರ್ಥಹಳ್ಳಿ ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಮಹಿಷಿ ಉತ್ತರಾಧಿ ಮಠದಲ್ಲಿ ಮತ್ತೊಮ್ಮೆ ಕಳವು ಪ್ರಕರಣ ಬೆಳಕಿಗೆ ಬಂದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವ ಘ... Kodagu | ವಿರಾಜಪೇಟೆಯ ಪೆರಂಬಾಡಿ ಬಳಿ ಕಾರು-ಟಿಪ್ಪರ್ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಕೊಡಗು- ಕೇರಳ ಗಡಿ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಚೆಕ್ ಪೋಸ್ಟ್ ನಿಂದ ಮೂರು ಕಿ.ಮೀ ದೊರದಲ್ಲಿ ಟಿಪ್ಪರ್ ಹಾಗು ಶಿಫ್ಟ್ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು... ವಿರಾಜಪೇಟೆ: ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತು ಡಿವೈಎಫ್ಐ ನೇತೃತ್ವದಲ್ಲಿ ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarkarnataka@gmail.com ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘ ಮತ್ತು ಡಿವೈಎಫ್ಐ (DYFI) ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯ ಗಡಿಯಾರ ಕಂಬ ಮುಂಭಾಗದಲ್ಲ... ಚಾಮರಾಜನಗರದಲ್ಲಿ ಘೋರ ಘಟನೆ: ಗ್ರೈಂಡರ್ ನಿಂದ ವಿದ್ಯುತ್ ಹರಿದು ಪೋಷಕರ ಕಣ್ಣೆದುರೇ ಬಾಲಕಿ ಸಾವು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಚಾಮರಾಜನಗರದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು ಮನೆಯಲ್ಲಿ ಗ್ರೈಂಡರ್ ನಿಂದ ವಿದ್ಯುತ್ ಹರಿದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಒಂದು ಘೋರ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ... « Previous Page 1 …11 12 13 14 15 … 314 Next Page » ಜಾಹೀರಾತು