ಪರ ಪುರುಷನ ಜತೆ ಅಕ್ರಮ ಸಂಬಂಧ ಶಂಕೆ: ಸ್ವಂತ ಅಕ್ಕನ ಕತ್ತು ಸೀಳಿ ಕೊಂದ ದುಷ್ಟ ತಮ್ಮ! ಹಾವೇರಿ(reporterkarnataka.com): ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಸ್ವಂತ ತಮ್ಮನೇ ಅಕ್ಕನನ್ನು ಅಂಗನವಾಡಿ ಕೇಂದ್ರದೊಳಗೇ ಮಚ್ಚಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯ... ಎಬೋಲಾ ವೈರಸ್ ಪ್ರಕರಣ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭ ಮಂಗಳೂರು(reporterkarnataka.com):ಆಫ್ರಿಕಾ ಕೆಲವು ಭಾಗಗಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮುಂಜಾಗೃತ ಕ್ರಮವನ್ನು ಕೈಗೊಳ್ಳಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್ಗಳನ್ನು ... ಭಟ್ಕಳದಲ್ಲಿ ಘೋರ ದುರಂತ: ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 8 ಮಂದಿ ದಾರುಣ ಸಾವು; ಇಬ್ಬರು ಪಾರು ಭಟ್ಕಳ(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ... ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸಿ ಬಂದರೆ ಕಾನೂನು ಪ್ರಕಾರ ಕ್ರಮ: ಸಚಿವ ಮಧು ಬಂಗಾರಪ್ಪ ವಾರ್ನಿಂಗ್ ಬೆಂಗಳೂರು(reporterkarnataka.com): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಅವರಿಗೆ ಅದು ನಿಜ. ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ. ಇದೆ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು. ರಾಜ್ಯದ ಜನರು ಮತ ಕೊಟ್ಟಿದ್ದಾರ... ರಾಜ್ಯಸಭೆ ಚುನಾವಣೆ: ದೇವೇಗೌಡ್ರ ಬದಲಿಗೆ ಸದಾನಂದ ಗೌಡ ಆಯ್ಕೆ: ಬಿಜೆಪಿ ಸಭೆಯಲ್ಲಿ ಚರ್ಚೆ ಬೆಂಗಳೂರು(reporterkarnataka.com): ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ಸ್ಥಾನಗಳಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ಪರಿಗಣಿಸಬೇಕು ಎಂದು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್... ರಾಜ್ಯದ ನಾಲ್ಕು ಪ್ರಮುಖ ನಾಯಕರ ರಾಜ್ಯಸಭೆ ಅವಧಿ ಅಂತ್ಯ: ಜೂನ್ 18ರಂದು ಚುನಾವಣೆ ಬೆಂಗಳೂರು(reporterkarnataka.com): ರಾಜ್ಯಸಭೆಯ ಖಾಲಿಯಾಗಲಿರುವ ಸದಸ್ಯರ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಿಸಿದೆ. ಜೂನ್-ಜುಲೈ 2026ರಲ್ಲಿ ಅವಧಿ ಮುಗಿಯಲಿರುವ 24 ಸದಸ್ಯರ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ಚುನಾವಣಾ... ಎವರೆಸ್ಟ್ ಏರಿದ ಮೂವರು ಭಾರತೀಯರು ಸೇರಿದಂತೆ 274 ಮಂದಿ: ವಿಶ್ವ ದಾಖಲೆ ನವದೆಹಲಿ(reporterkarnataka.com): ಮೂವರು ಭಾರತೀಯರು ಸೇರಿದಂತೆ 274 ಮಂದಿ ಎವರೆಸ್ಟ್ ಶಿಖರವನ್ನೇರಿ ವಿಶ್ವ ದಾಖಲೆ ಸ್ಥಾಪಿಸಿದ್ದಾರೆ. ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪರ್ವತಾರೋಹಿಗಳು ಮೌಂಟ್ಎವರೆಸ್ಟ್ ಏರಿದ್ದಾರೆ. ಈ ಮೊದಲು 2019ರಲ್ಲಿ 223 ಪರ್ವತಾರೋಹಿಗಳು ನೇಪ... ಕಾಕ್ರೋಚ್ ಜನತಾ ಪಾರ್ಟಿಗೆ ಬರೋಬ್ಬರಿ 14 ಮಿಲಿಯನ್ ಫಾಲೋವರ್ಸ್: ಶರ್ಟ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಭಾರತದಲ್ಲಿ ಝೆನ್ ಜಿ ಪ್ರತಿಭಟನೆಯ ರೂಪ ತಾಳುವಂತೆ ಮಾಡುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ಇನ್ ಸ್ಟಾ ಗ್ರಾಂ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಫಾಲೋವರ್ಸ್ ದಿನದಿಂದ ದಿನಕ್... ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ 4 ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ 4 ಅತ್ಯಾಧುನಿಕ ಅದ್ದೂರಿ ಪಾಲೆಮಾರ್ ಸಭಾಭವನಗಳ ಲೋಕಾ... ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ಜ| ಎಸ್. ಅಬ್ದುಲ್ ನಜೀರ್ ಅವರಿಂದ ಲೋಕಾರ್ಪಣೆ ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ 4 ಕಡೆಗಳಲ್ಲಿ 4 ಅತ್ಯಾಧುನಿಕ ಸಭಾಂಗಣ... ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ ಲಕ್ಕುಂಡಿಯಲ್ಲಿ ಸ್ಮಾರಕಗಳ ಪತ್ತೆ ಹಚ್ಚಿ ದೇಶಕ್ಕೆ ಅನಾವರಣ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಬೆಂಗಳೂರು(reporterkarnataka.com): ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ, ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ NIAS ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ ಅನಾವರಣಗೊಳಿಸಲಾಗುವುದು ಎಂದು ಪ್ರ... « Previous Page 1 …11 12 13 14 15 … 309 Next Page » ಜಾಹೀರಾತು