ಹೆಬ್ಬೆ ಫಾಲ್ಸ್: ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗರೊಬ್ಬರು ಸಾವನ್ನಪ್ಪಿದ್ದಾರೆ. ಹೈದರಾಬಾದ್ ಮೂಲದ ಯುವಕ ಶ್ರವಣ್ (25) ಎಂಬವರು ಬಂಡೆ ಮೇಲಿಂದ ಕಾಲು ... ಸಿಸಿಬಿ ಕಾರ್ಯಾಚರಣೆ: ದರೋಡೆಗೆ ಸಂಚು ರೂಪಿಸುತ್ತಿದ್ದ 3 ಮಂದಿ ಆರೋಪಿಗಳ ಬಂಧನ; 25.90 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಹೊರವಲಯದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚರಿಯ ಮುಹಮ್ಮದ್ ಸಮೀರ್ ಅಲಿ ಅಲ... 3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ: 71 ಸಚಿವರ ಕೇಂದ್ರ ನೂತನ ಸಂಪುಟ ಅಸ್ತಿತ್ವಕ್ಕೆ ನವದೆಹಲಿ(reporterkarnataka.com): ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಮುಖ್ಯಸ್ಥ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜವಾಹರ್ ಲಾಲ್ ನೆಹರೂ ಬಳಿಕ ಮೂರನೇ ಬಾರಿ ಪ್ರಧಾನಿಯಾದ ಹೆಗ್ಗಳಿಕೆ ಅವರದ್ದಾಗಿದೆ. ... ಎನ್ಡಿಎ ಮೈತ್ರಿಕೂಟದ ಮೋದಿ ಸಂಪುಟ: ಯಾರಿಗೆಲ್ಲ ಮಂತ್ರಿಗಿರಿ?; ಸಚಿವರ ಪಟ್ಟಿ ಇಲ್ಲಿದೆ ನೋಡಿ ನವದೆಹಲಿ(reporterkarnataka.com): ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಮುಖ್ಯಸ್ಥ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಇನ್ನೇನು ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಸಂಪುಟದಲ್ಲಿ ಯಾರೆಲ್ಲ ಇದ್ದಾರೆ ನೋಡೋಣ. ಮೋದಿ 3.0 ಕ್ಯಾಬಿನೆಟ್ನಲ್ಲಿ ಮಂತ್ರಿಗಳಾಗಿ ಪ್ರಮಾಣವಚ... ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ? ನವದೆಹಲಿ(reporterkarnataka.com): ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಪ್ರತಿಜ್ಞೆ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಿಂದ ಕ್ಯಾಬಿನೆಟ್ ಖಾತೆ ಸಚಿವರಾಗಿ ಪ್ರಹ್ಲಾದ್ ಜೋಶಿ, ರಾಜ್ಯದಿಂದ ರ... ಕೇಂದ್ರ ಸಂಪುಟ ಪ್ರಮಾಣ ವಚನ ಸಮಾರಂಭ: ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್. ಮೆನನ್ ಗೆ ಆಹ್ವಾನ ನವದೆಹಲಿ(reporterkarnataka.com): ಭಾನುವಾರ ನಡೆಯಲಿರುವ ಕೇಂದ್ರ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈ ರೈಲ್ವೆ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್ ಮೆನನ್ ಅವರನ್ನು ಆಹ್ವಾನಿಸಲಾಗಿದೆ. ಪ್ರಸ್ತುತ, ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಓಡಿಸುತ್ತಿರುವ... ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್ ಕೌರ್ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪ... ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು: ಓಡಿಹೋಗಿ ಪ್ರಾಣ ಉಳಿಸಿಕೊಂಡ 4 ಮಂದಿ ಪ್ರಯಾಣಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಕಾರು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾ... ಚಿಕ್ಕಮಗಳೂರು: 30 ಮಂಗಗಳ ಮಾರಣ ಹೋಮ; ಜ್ಞಾನ ತಪ್ಪುವ ಔಷಧವಿಟ್ಟು ತಲೆಗೆ ಹೊಡೆದು ಭೀಕರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ. ಮನುಷ್ಯತ್ವಹೀನರು 16 ಗಂಡು, 14 ಹೆಣ್ಣು ಮತ್ತು 4 ಮರಿಗಳ ಮಾರಣ ಹೋಮ ನಡೆಸಿದ್ದಾರೆ. 30... ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ... « Previous Page 1 …128 129 130 131 132 … 295 Next Page » ಜಾಹೀರಾತು