ಶೃಂಗೇರಿಗೆ ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಭೇಟಿ: ಶಾರದಾಂಬೆಯ ದರ್ಶನ; ಶ್ರೀಗಳ ಜತೆ ಮಾತುಕತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿಗೆ ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ನಂತರ ಯದುವೀರ್ ಅವರು ಕಿರಿಯ ಜಗದ್ಗರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಯದುವೀರ್ ಕೃಷ್ಣ ದತ್ತ... ವರುಣ: ಸಿಎಂ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್; ಗ್ರಾಮ ಪ್ರವೇಶಿಸದಂತೆ ತಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರದಲ್ಲಿ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಲಾಗಿದೆ. ಗ್ರಾಮದ ಒಳಗೆ ಪ್ರವೇಶಿಸದಂತೆ ಗ್ರಾಮಸ್ಥರು ತಡೆದಿದ್ದಾರೆ. ವ... ಬಾಯ್ಫ್ರೆಂಡ್ ಜತೆ ಸೇರಿ ಹೆತ್ತಬ್ಬೆಯಿಂದಲೇ ನಿತ್ಯ ಮಗು ಮೇಲೆ ದೈಹಿಕ ದೌರ್ಜನ್ಯ: ತಾಯಿ ಹಾಗೂ ಪ್ರಿಯಕರನ ಬಂಧನ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಇಡೀ ನಾಡಿನುದ್ದಗಲಕ್ಕೂ ಸುದ್ದಿ ಮಾಡಿದ ಹೆತ್ತಬ್ಬೆಯಿಂದಲೇ 4 ವರ್ಷದ ಪುಟ್ಟ ಕಂದಮ್ಮನ ಮೇಲಿನ ದೈಹಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ತಾಯಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್ ಎಂಬ... ಪಾಕ್ ಪರ ಘೋಷಣೆ ವಿವಾದ; ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿತ್ಯ ನಾಯಕ್ ಕಾರವಾರ info.reporterkarnataka@gmail.com ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾದ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿರಸಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಮ... ಶಿವರಾತ್ರಿ: ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತರಿಂದ ಪಾದಯಾತ್ರೆ; ಶ್ರೀ ಕ್ಷೇತ್ರದಲ್ಲಿ ಭಾರೀ ಜನಸಾಗರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಿವರಾತ್ರಿಯ ಪ್ರಯುಕ್ತ ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತಾಧಿಗಳು ಪಾದಯಾತ್ರೆ ನಡೆಸಿದ್ದಾರೆ. ಸಾಗರೋಪಾದಿಯಲ್ಲಿ ಧರ್ಮಸ್ಥಳಕ್ಕೆ ಭಕ್ತರ ದಂಡು ಪಾದಯಾತ್ರೆಯಲ್ಲಿ ತೆರಳುತ್ತಿದ್ದಾರೆ. ನೂರಾರು ಪ್ರವಾಸಿಗರು ... ಮೆಟಾ ಸರ್ವರ್ ಸಮಸ್ಯೆ: ಭಾರತ ಸೇರಿ ಹಲವು ದೇಶಗಳಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಅಕೌಂಟ್ ಲಾಗ್ ಔಟ್! ಮುಂಬೈ(reporterkarnataka.com): ಮೆಟಾ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದು,ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಬಳಕೆದಾರರಿಗೆ ಏಕಾಏಕಿಯಾಗಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಫೇಸ್ಬುಕ್ , ಮೆಸೇಂಜರ್, ಇನ್ಸ್ಟಾಗ್ರಾಂ ಬಳಕೆದಾರರು ಇದೀಗ ಲಾಗಿನ್ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಫೇಸ್... ಮೊಬೈಲ್ ಫೋನ್ ತಂದ ಆಪತ್ತು: ವಿಡಿಯೋ ಕಾಲ್ ಮಾಡಿ ಪತ್ನಿಯೊಂದಿಗೆ ಮಾತನಾಡುತ್ತಿದ್ದ ಪತಿರಾಯ ದಾರುಣ ಸಾವು *ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ರೈಲ್ವೆ ನಿಲ್ದಾಣದ ಬಳಿ ನಡೆದ ಅವಘಡ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಬಿಹಾರ ಮೂಲದಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕೌಲಂದೆ ಗ್ರಾಮದ ಬಳಿ ಕಾರ್ಪೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಇಂ... ರಾಬರ್ಟ್ ರೊಸಾರಿಯೊ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಕ್ಯಾಥೊಲಿಕ್ ಪ್ರತಿನಿಧಿ ಅಲ್ಲ ಮಂಗಳೂರು(reporterkarnataka.com): ತನ್ನನ್ನು ತಾನು ಕ್ಯಾಥೊಲಿಕ್ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಮತ್ತು ಅಧಿಕೃತ ಅನುಮತಿಯಿಲ್ಲದೆ ವಿವಿಧ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ರಾಬರ್ಟ್ ರೊಸಾರಿಯೊ ಅವರಿಂದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯವು ಅಂತರ ಕಾಯ್ದುಕೊಳ್ಳುತ್ತದೆ. ಕ್ಯಾಥೊಲ... ಪಣಂಬೂರು ಬೀಚ್ ನಲ್ಲಿ 3 ಮಂದಿ ಯುವಕರು ನೀರು ಪಾಲು: ಜೀವ ರಕ್ಷಕ ತಂಡದಿಂದ ಶೋಧ ಕಾರ್ಯಾಚರಣೆ ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾದ ದಾರುಣ ಘಟನೆ ಭಾನುವಾರ ನಡೆದಿದೆ. ನೀರು ಪಾಲಾದವರನ್ನು ಲಿಖಿತ್(18), ಮಿಲನ್(20) ಹಾಗೂ ನಾಗರಾಜ್(24) ಎಂದು ಗುರುತಿಸಲಾಗಿದೆ. ಜೀವ ರಕ್ಷಕ ದಳ ಸಿಬ್ಬಂದಿಗಳು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್... ಧಾರವಾಡ: ಯುವ ಗಾಯಕ ಪ್ರಜ್ವಲ್ ಪುಟಾಣಿಗೆ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಂತೋಷ ಹ.ಹೊಸಟ್ಟಿ ಉರು ಮೂಡಲಗಿ ಬೆಳಗಾವಿ info.reporterkarnataka@gmail.com ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಚೇತನ ಫೌಂಡೇಶನ್ ಕರ್ನಾಟಕ ವತಿಯಿಂದ ನಡೆದ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವ ಗಾಯಕ ಪ್ರಜ್ವಲ್ ಪುಟಾಣಿ ಅವರಿಗೆ ಪ್... « Previous Page 1 …129 130 131 132 133 … 279 Next Page » ಜಾಹೀರಾತು