ಕಾಫಿನಾಡಿಗೆ ಲಂಡನ್ ಅತಿಥಿ!: ಹಿಂದೂ ಧರ್ಮದ ಬಗ್ಗೆ ಅಧ್ಯಯನಕ್ಕೆ ಬಂದ ವಿದೇಶಿ ಪ್ರಜೆಗೆ ರಾಮ ಮಂದಿರದ ಮಂತ್ರಾಕ್ಷತೆ! ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಭಾರತಕ್ಕೆ 9ನೇ ಬಾರಿ ಆಗಮಿಸಿರುವ, ಪ್ರಪಂಚದ 25 ಕ್ಕೂ ಹೆಚ್ಚು ದೇಶಗಳನ್ನ ಸೈಕಲ್ ನಲ್ಲೆ ಸುತ್ತಿರುವ ಇಂಗ್ಲೆಂಡ್ ಪ್ರಜೆಯಾದ ಹೆರಾಲ್ಡ್ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಹತ್ತಿರ ಜಂಗಲ್ ಕ್ಯಾಂಪ್ ಹಾಕಿದ್ದಾರೆ. ... ಬಂಧಿಸಲು ಬಂದ ಸಿಸಿಬಿ ಸಿಬ್ಬಂದಿಗಳ ಮೇಲೆ ಹಲ್ಲೆ ಯತ್ನ: ಪೊಲೀಸರಿಂದ ಕಾಲಿಗೆ ಫೈಯರಿಂಗ್; ಹಲವು ಪ್ರಕರಣಗಳ ರೂವಾರಿ ಆಕಾಶಭವನ ಶರಣ್ ಸೆರೆ ಮಂಗಳೂರು(reporterkarnataka.com): ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆ ಮರೆಸಿಕೊಂಡಿದ್ದ ಶರಣ್ ಆಕಾಶಭವನ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಅತ್ಯಾಚಾರ, ಹಫ್ತಾ ವಸೂಲಿ ಹಾಗೂ ಫ... ವಿಜಯಪುರ ಮಹಾನಗರಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಜನತಾದಳ, ಪಕ್ಷೇತರರ ಬೆಂಬಲದಿಂದ ಮೆಹಜಬೀನ್ ಹೊರ್ತಿ ಮೇಯರ್ ವಿಜಯಪುರ(reporterkarnataka.com): ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17 ಸ್ಥಾನಗಳನ್ನು ಹೊಂದಿದ್ದರೂ 10 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎಐಎಂಐಎಂ, ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲದೊಂದಿಗೆ ಮತ್ತೆ ಅಧಿಕಾರದ ಗದ್ದುಗೆ ಏರಿದೆ. ಕಾಂಗ್ರೆಸ್ನ ಮೆಹಜಬೀನ್ ಹೊರ್ತಿ ಮೇಯರ್ ಹಾಗ... 4 ವರ್ಷದ ಪುತ್ರನನ್ನೇ ಹತ್ಯೆಗೈದ ಹೆತ್ತಬ್ಬೆ: ಬ್ಯಾಗ್ ನಲ್ಲಿ ಶವ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿಯ ಬಂಧನ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹೆತ್ತಬ್ಬೆಯೊಬ್ಬಳು ತನ್ನ ಪುಟ್ಟ ಮಗನನ್ನು ಕೊಂದು ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ... ಪಳ್ಳಿಕೆರೆ ಬಳಿ ಮಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಬಿದ್ದು ಯುವತಿ ಸಾವು: ರೈಲ್ವೆ ಟ್ರ್ಯಾಕ್ ನಲ್ಲಿ ಮೃತದೇಹ ಪತ್ತೆ ಕಾಸರಗೋಡು(reporterkarnataka.com): ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆ ಬಳಿ ರೈಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಿಂದ ರಾತ್ರಿ ವೇಳೆ ಈಕೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವತಿಯನ್ನು ಐಶ್ವರ್ಯ ... ಚಿತ್ರ ನಟ ಯಶ್ ಹುಟ್ಟುಹಬ್ಬದ ಕಟೌಟ್ ಅಳವಡಿಸುವ ವೇಳೆ ವಿದ್ಯುತ್ ಅವಘಢ: 3 ಮಂದಿ ಯುವಕರು ದಾರುಣ ಸಾವು ಗದಗ(reporterkarnataka.com): ಕೆಜಿಎಫ್ ಖ್ಯಾತಿಯ ನಟ ಯಶ್ ಅವರ ಬರ್ತಡೇಗೆ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದು ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹನುಮಂತ, ಮುರಳಿ ನಡುವಿನಮನಿ ಮತ್ತು ನವೀನ ಗಾಜಿ ಎಂದು ಗುರುತಿಸಲಾಗಿದ... ಮೇಲಧಿಕಾರಿಯ ಕಿರುಕುಳ: ಡೆತ್ ನೋಟ್ ಬರೆದಿಟ್ಟು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ; ಉಪ ತಹಸಿಲ್ದಾರ್ ಶಿವಕುಮಾರ್ ಕಾರಣರೇ? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೇಲಧಿಕಾರಿಯ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹ... ನಂಜನಗೂಡಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲಿಯೇ ಸಾವು ಮೋಹನ್ ನಂಜನಗೂಡು ಮೈಸೂರು info.reporterkarnataka@gmil.com ಜಮೀನಿನಲ್ಲಿ ಕೆಲಸ ಮುಗಿಸಿ ಮಧ್ಯಾಹ್ನದ ವೇಳೆಯಲ್ಲಿ ಊಟಕ್ಕೆಂದು ತನ್ನ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನ ಮೇಲೆ ಡಸ್ಟ್ ತುಂಬಿದ ಹತ್ತು ಚಕ್ರದ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂ... ಮಹಿಳಾ ಮೀಸಲಾತಿ ನೆಪಕ್ಕೆ ಮಾತ್ರನಾ.!?: ಮಿತಿ ಮೀರಿದ ಗಂಡಂದಿರ, ಮಾವಂದಿರ, ಸಂಬಂಧಿಕರ ಹಸ್ತಕ್ಷೇಪ!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಇತ್ತೀಗಷ್ಟೇ ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿಗೆ ಚುನಾಯಿತರಾಗಿರುವ ಮಹಿಳೆಯ ಅಧಿಕಾರದಲ್ಲಿ. ಅವರ ಪರವಾಗಿ ಅವರ ಅನುಪಸ್ಥಿತಿಯಲ್ಲಿ ಅವರ ಪತಿ ಅಥವಾ ಸಂಬಂಧಿ,ಅಥವಾ ಮನೆಯ ಸದಸ್ಯರು ಅಧಿಕಾರದಲ್ಲಿ ಹಸ್ತಕ್ಷೇಪ ನಡೆಸಲು ಅ... ಅಕ್ರಮ ಮರಳು ಸಾಗಾಟಕ್ಕೆ ಲಂಚ: ಲೋಕಾಯುಕ್ತ ಬಲೆಗೆ ತಹಶೀಲ್ದಾರ್, ಜೀಪ್ ಚಾಲಕ ಕೂಡ ಅಂದರ್ ಹಾವೇರಿ(reporterkarnataka.com): ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ರಾಣಿಬೆನ್ನೂರು ತಹಶೀಲ್ದಾರ್ ಹಾಗೂ ಚಾಲಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜೀಪ್ ಚಾಲಕ ಲಂಚ ಹಣ ಪಡೆದುಕೊಂಡು ರಾಣಿಬೆನ್ನೂರು ನಗರದ ವೀರಭದ್ರೇಶ್ವರ ಬಡಾವಣೆಯಲ್ಲಿರುವ ಮನೆಯಲ್ಲಿ ತಹಶೀಲ್... « Previous Page 1 …131 132 133 134 135 … 271 Next Page » ಜಾಹೀರಾತು