ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರ ದುರ್ಮರಣ; ಅಣೆಕಟ್ಟನ್ನು ಉದ್ಘಾಟಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ ತಬ್ರಿಜ್ಗೆ(reporterkarnataka.com): ಬೆಟ್ಟ ಪ್ರದೇಶದಲ್ಲಿ ತಾನು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಂಪರ್ಕ ಕಳೆದುಕೊಂಡಿದ್ದ ಅವರ ಹೆಲಿಕಾಪ್ಟರ್ ಪತನಗೊಂಡಿದ್ದು ಪತ್ತೆಯಾಗಿದ್ದು, ಹೆಲಿಕಾ... ಕಲ್ಲುಕೋರೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ಬೆಳ್ತಂಗಡಿ (reporterkarnataka.com): ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ 'ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ' ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ದಬಾಯಿಸಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಅಕ್ರಮ ಕಲ್ಲುಕೋರೆ ಪ್ರಕರಣಕ್ಕೆ ಸಂಬಂಧಿ... ಕೊಪ್ಪಳ: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್ಗೆ ಬಸ್ ಡಿಕ್ಕಿ: 4 ಮಂದಿ ಸ್ಥಳದಲ್ಲೇ ಸಾವು ಹನುಮಪ್ಪ ಯಲಬರ್ಗಾ ಕೊಪ್ಪಳ info.reporterkarnataka@gmail.com ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ನಡೆದ ಭೀಕರ ರಸ್ತೆ ದುರಂತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ... ಚಲಿಸುತ್ತಿದ್ದ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ದಾರುಣ ಸಾವು: ಮಾವನ ಜತೆ ಹೊಲಕ್ಕೆ ಹೋಗಿದ್ದ 8ರ ಹರೆಯದ ಪೋರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಂಟು ವರ್ಷದ ಭವಿಷ್ ಎಂಬ ಬಾಲಕನೇ ಟ್ರ್ಯಾಕ್ಟರ್ ನಿಂದ ಬಿದ್ದು ರೋಟರಿ... ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಯ ಬಂಧನ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹಂತಕ ಕೊನೆಗೂ ಪೊಲೀಸ್ ಬಲೆಗೆ ನೇಹಾ ಎಸ್. ಎನ್. ಪಾಟೀಲ್ ಹುಬ್ಬಳ್ಳಿ info.reporterkarnataka@gmail.com ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ ಆರೋಪಿ ಗಿರೀಶ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ತಾಲೂಕಿನ ಮಾಯಕೊಂಡ ರೈಲು ನಿಲ್ದಾಣದಲ್ಲಿ ಆರೋಪಿ ಗಿರೀ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಗ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ರಾತ್ರಿಯಿಡೀ ಸುರಿದ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಕಾದ ಬಣಾಲೆಯಂತಾಗಿದ್ದ ಭೂಮಿ ತಂಪಾಗಿದೆ. ಚಿಕ್ಕಮಗಳೂರು ತಾಲೂಕಿನ ಕಳಸಾಪುರ... ನಂಜನಗೂಡು: ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಡ ಕುಟುಂಬ ಪಾರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಿಂದಾಗಿ ಹಳೆಯ ಬಾರಿ ಗಾತ್ರದ ಅರಳಿ ಮರವೊಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಬಡ ಕುಟುಂಬವೊಂದು ಪ್ರಾ... ಹುಬ್ಬಳ್ಳಿ: ಮತ್ತೊಬ್ಬ ಪಾಗಲ್ ಪ್ರೇಮಿಯಿಂದ ಬೆಳ್ಳಂಬೆಳಗೆ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ ನೇಹಾ ಎಸ್. ಎನ್. ಪಾಟೀಲ್ ಹುಬ್ಬಳ್ಳಿ info.reporterkarnataka@gmail.com ವಿದ್ಯಾರ್ಥಿ ನೇಹಾ ಹಿರೇಮಠ ಬರ್ಬರ ಹತ್ಯೆ ಇನ್ನೂ ಹಸಿ ಹಸಿಯಾಗಿರುವಾಗಲೇ ಹುಚ್ಚು ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆಗೀಡಾದ ನತದೃಷ್ಟೆಯನ್ನು 21ರ ಹರೆಯದ ವೀರಾಪುರ ಓಣಿಯ ನಿ... ದಕ್ಷಿಣ ಕಾಶಿಯ ನಂಜುಂಡೇಶ್ವರ ಮತ್ತೆ ಕೋಟ್ಯಾಧೀಶ: 35 ಹುಂಡಿ ಎಣಿಕೆ; ನಂಜುಂಡನಿಗೆ 1.72 ಕೋಟಿ ಕಾಣಿಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶ ನಾಗಿದ್ದಾನೆ. ನಂಜುಂಡೇಶ್ವರನ ದೇಗುಲಕ್ಕೆ ಭಕ್ತರಿಂದ ದೇಣಿಗೆ ಹರಿದುಬಂದಿದ್ದು ಹುಂಡಿ ಎಣಿಕೆ ಕಾರ್ಯದಲ್ಲಿ ಇದು... ನಂಜನಗೂಡು: ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಾಶ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳ್ಳಂ ಬೆಳಗ್ಗೆಯೇ ಗಂಧದ ಕಡ್ಡಿ ತಯಾರಿಕಾ ಘಟಕವೊಂದು ಹೊತ್ತಿ ಉರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿ ಲ್ಲಿರುವ ಮುಸ್ಲಿಂ ಬ್ಲಾಕ್ ನಲ... « Previous Page 1 …132 133 134 135 136 … 295 Next Page » ಜಾಹೀರಾತು