ಅಥಣಿ: ಮೀನಿನ ಬಲೆಗೆ ಸಿಲುಕಿ ಮೀನುಗಾರ ದಾರುಣ ಸಾವು; ಬೆಳ್ಳಂಬೆಳಗೆ ನಡೆದ ದುರ್ಘಟನೆ ಬೆಳಗಾವಿ(reporterkarnataka.com): ಮೀನು ಹಿಡಿಯಲು ಹೋದ ಮೀನುಗಾರರೊಬ್ಬರು ಬಲೆಗೆ ಸಿಲುಕಿ ನದಿಯಲ್ಲಿ ಮುಳುಗಿ ಜೀವ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ಬೆಳಂ ಬೆಳಿಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಮಹಾಂತೇಶ ದುರ್ಗಪ್ಪ ಕರಕರಮುಂಡಿ (3... ರಾಮನಗರ: ಮೇಕೆದಾಟು ಸಂಗಮದಲ್ಲಿ ಈಜುತ್ತಿದ್ದ ಬೆಂಗಳೂರಿನ 5 ಮಂದಿ ವಿದ್ಯಾರ್ಥಿಗಳು ನೀರುಪಾಲು ಬೆಂಗಳೂರು(reporterkarnataka.com):ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ 5 ಮಂದಿ ವಿದ್ಯಾರ್ಥಿಗಳು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದ ಕಾವೇರಿ ನದಿಯಲ್ಲಿ ಮೋಜಿಗಾಗಿ ಈಜುತ್ತಿದ್ದಾಗ ನದಿಯ... ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬೆಂಗಳೂರು(reporterkarnataka.com): ಸೆಕ್ಸ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಇಲಾಖೆಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ... ದೇಶದ ಕಾನೂನು ದೇವೇಗೌಡರ ಮೊಮ್ಮಗನಿಗೂ, ನನಗೂ ಒಂದೇ: ಅಸ್ಸಾಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುವಾಹಟಿ(reporterkarnataka.com):ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ಮಾಧ್... ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: 40 ಜಿಬಿಯ 2 ಪೆನ್ ಡ್ರೈವ್ ಎಸ್ ಐಟಿ ವಶಕ್ಕೆ; ಶೀಘ್ರದಲ್ಲೇ ಎಫ್ ಎಸ್ ಎಲ್ ಗೆ ರವಾನೆ ಬೆಂಗಳೂರು(reporterkarnataka.com): ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ ಐಟಿ) ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್ ಗಳನ್ನು ವಶಕ್ಕೆ ಪಡೆದಿದ್ದಾರೆ. 32 ಜಿಬಿ ಮತ್ತು 8 ಜಿಬ... ಮಗ ಪರಾರಿಯಾದ ಬೆನ್ನಲ್ಲೇ ಅಪ್ಪನೂ ನಾಪತ್ತೆ: ಹೊಳೆನರಸೀಪುರ ಮನೆಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಸನ(reporterkarnataka.com): ಹಾಸನ ಲೋಕಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದೆನ್ನಲಾದ ಆಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿಯಾದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಬಂಧನ ಭೀತಿಯಿಂದ ತಮ್ಮ ಹೊಳೆನರಸೀಪುರ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂ... ಚುನಾವಣೆ ಮುಗಿದರೂ ತಣಿಯದ ಕುತೂಹಲ: ‘ಈ ಸರಿ ಏರ್ ಗೆಂದುವೆರ್?’; ಕರಾವಳಿಯಲ್ಲಿ ಕೇಳಿ ಬರುತ್ತಿರುವುದು ಸದ್ಯ ಇದೊಂದೇ ಮಾತು! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com 'ಮಳೆ ನಿಂತರೂ ಹನಿ ನಿಂತಿಲ್ಲ' ಎಂಬಂತೆ ಚುನಾವಣೆ ಮುಗಿದರೂ ಕರಾವಳಿಯಾದ್ಯಂತ ರಾಜಕೀಯ ವಿಶ್ಲೇಷಣೆ ನಿಂತಿಲ್ಲ. ಇದೀಗ ಮತದಾನ ನಡೆದು ಎರಡು ದಿನ ಕಳೆದರೂ ಯಾರು ಯಾರನ್ನು ಎಲ್ಲೇ ಭೇಟಿಯಾ... ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: ಸಮಗ್ರ ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ ಬೆಂಗಳೂರು(reporterkarnataka.com): ಹಾಸನದ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಸಂಬಂಧಿಸಿದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ. ಈ ಕುರಿತು ವಿ... ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟ... ಮೀಸಲಾತಿಗೆ ಸಂಘ ಪರಿವಾರ ಎಂದೂ ವಿರೋಧ ಇಲ್ಲ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತೆ ಸ್ಪಷ್ಟನೆ ಹೈದರಾಬಾದ್ (reporterkarnataka.com): ಕೆಲವು ಗುಂಪುಗಳಿಗೆ ಮೀಸಲಾತಿ ನೀಡುವುದನ್ನು ಸಂಘ ಪರಿವಾರ ಎಂದಿಗೂ ವಿರೋಧಿಸಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಭಾನುವಾರ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್, ಮೀಸಲಾತಿಗಳನ್ನು ಎಲ... « Previous Page 1 …135 136 137 138 139 … 295 Next Page » ಜಾಹೀರಾತು