ಪ್ರಧಾನಿ ಮೋದಿ ಇಂದು ಬೆಳಗಾವಿಗೆ: ಕುಂದನಗರಿಯಲ್ಲೇ ವಾಸ್ತವ್ಯ; ಬಿಗಿ ಭದ್ರತೆ, ವಾಹನ ಸಂಚಾರ ಬದಲಾವಣೆ ಬೆಳಗಾವಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಧಾನಿಯವರು ಶನಿವಾರ ಬೆಳಗಾವಿಗೆ ಆಗಮಿಸಿ ಭಾನುವಾರ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಭೇಟಿ ಹಿನ್... ದ.ಕ. ಲೋಕಸಭೆ ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತ ಎಲೆಕ್ಷನ್ : ಶೇ. 71.83 ಮತದಾನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ದ.ಕ.ದಲ್ಲಿ ಶೇ. 71.83ರಷ್ಟು ಮತದಾನವಾಗಿದೆ. ನಗರದ ಉರ್ವ ಕೆನರಾ ಹೈಸ್ಕೂಲಿನಲ್... ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಮತಗಟ್ಟೆ ಮೇಲೆ ದಾಳಿ; ಮತಯಂತ್ರ, ಪೀಠೋಪಕರಣ ಧ್ವಂಸ ಮೈಸೂರು(reporterkarnataka.com): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಹಾಕಿದ 5 ಗ್ರಾಮಗಳ ಗ್ರಾಮಸ್ಥರ ಪೈಕಿ ಕೆಲವು ಗ್ರಾಮಗಳ ಮತದಾರರು ಮತಗಟ್ಟೆಯ ಮೇಲೆ ದಾಳಿ ನಡೆಸಿ, ಮತಯಂತ್ರ, ಪೀಠೋಪಕರಣಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಜಿಲ್ಲ... ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವ... ಹಸೆಮಣೆ ಏರುವ ಮುನ್ನ ಮತ ಚಲಾಯಿಸಿದ ಮದುಮಗಳು!: ಶ್ಲಾಘನೆಗೆ ಪಾತ್ರರಾದ ಸ್ಪಂದನಾ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಸೆಮಣೆ ಏರುವ ಮುನ್ನ ಮದುಮಗಳು ಮತ ಚಲಾಯಿಸಿದ ಘಟನೆ ಶೃಂಗೇರಿ ತಾಲೂಕಿನ ಕೂತಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕೂತಗೋಡು ಗ್ರಾಮದ ಸ್ಪಂದನಾ ಎಂಬ ಯುವತಿ ಕ... ದ.ಕ. ಲೋಕಸಭೆ ಕ್ಷೇತ್ರ: ಬಿಜೆಪಿ- ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್; ಗೆಲುವು ಯಾರದೇ ಇರಲಿ, ಗೆಲುವಿನ ಅಂತರ ಮಾತ್ರ ತಗ್ಗಲಿದೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳನ್ನು ಕಣಕ್ಕಿಳ... ಹುಷಾರ್; ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆ ಸಾಧ್ಯತೆ: ಐಎಂಡಿ ಎಚ್ಚರಿಕೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ 23 ರಿಂದ 26 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಪರಿಸ್ಥಿತಿಗಳು ಇರುತ್ತವೆ. ಮುಂದಿನ 5 ದಿನ... ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣ ಸಾವು: ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ. ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್. ಅವರು ಟಾನ್ಸ್ ಫಾರ್ಮ್ ರಿಪೇರಿ ಮಾಡುವ... ಗಡುವು ಮುಗಿದರೂ ವಾಪಸ್ ಪಡೆಯದ ನಾಮಪತ್ರ: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ ಶಿವಮೊಗ್ಗ(reporterkarnataka.com): ನಾಮಪತ್ರ ಹಿಂತೆಗೆದುಕೊಳ್ಳುವ ಗಡುವು ಮುಗಿಯುತ್ತಿದ್ದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ, ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ನಾಮಪತ್ರ ವಾಪಸ್ ಪಡೆಯುತ್ತಾರೆ ಅಂತ ಕಾದ... ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್ ಶೋ; ಅಬ್ಬರದ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಸ್.ಬಾಲರಾಜು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಸಂಜೆ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದರು. [... « Previous Page 1 …136 137 138 139 140 … 295 Next Page » ಜಾಹೀರಾತು