ಜುಲೈ 20 ಮತ್ತು 21: ಬೆಳಗಾವಿಯ ಎಂ ಚಂದರಗಿ ಹಿರೇಮಠದಲ್ಲಿ ಗುರುವಂದನ ಮತ್ತು ಗುರುಭಕ್ತರ ಸಮಾವೇಶ ವಿರೂಪಾಕ್ಷ ಸ್ವಾಮಿ ಸಾಲಿಮಠ ಬೆಳಗಾವಿ info.reporterkarnataka@gmail.com ಗುರುಪೂರ್ಣಿಮೆ ನಿಮಿತ್ಯ ವಾಗಿ ಗುರುಭಕ್ತರ ಸಮಾವೇಶ ಹಿರೇಮಠ ಶ್ರೀ ಗಡದೀಶ್ವರ ಲೋಕ ಕಲ್ಯಾಣ ಫೌಂಡೇಶನ್ ಆಶ್ರಯದಲ್ಲಿ ಗುರುಪೂರ್ಣಿಮೆ ನಿಮಿತ್ತ ಗುರು- ಶಿಷ್ಯರ ಬಾಂಧವ್ಯದ ಗುರುವಂದನ ಮತ್ತು ಗುರುಭಕ್ತರ ಸಮಾವೇಶ ಕಾರ... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಗಿರಿಜಾ ಶಂಕರರ ಅದ್ದೂರಿ ಕಲ್ಯಾಣೋತ್ಸವ: ನಂಜುಂಡೇಶ್ವರನ ಕಾಶಿಯಾತ್ರೆ ಸಂಪನ್ನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ 2024ರ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವವು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಪೌರೋಹಿತ್ಯದಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿ... ಚಾರ್ಮಾಡಿ ಫಾಲ್ಸ್ ನ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗರ ಹುಚ್ಚಾಟ: ಬಟ್ಟೆ ಹೊತ್ತೊಯ್ದ ಪೊಲೀಸರು; ಚಡ್ಡಿಯಲ್ಲಿ ಓಡಿದ ಯುವಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿಗರಿಗೆ ನಿಷೇಧಿತ ಅಪಾಯಕಾರಿ ಚಾರ್ಮಾಡಿ ಫಾಲ್ಸ್ ನಲ್ಲಿ ಮೋಜಿಗಾಗಿ ಹುಚ್ಚಾಟ ನಡೆಸುತ್ತಿದ್ದ ಯುವಕ ಬಟ್ಟೆಯನ್ನು ಪೊಲೀಸರು ಹೊತ್ತೊಯ್ದ ಘಟನೆ ನಡೆದಿದೆ. ... ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ... ಕೋಟೆಕಣಿ ಸುಲಿಗೆ ಪ್ರಕರಣ: ಕೇವಲ 5 ತಾಸಿನೊಳಗೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಚಡ್ಡಿ ಗ್ಯಾಂಗಿನ 4 ಮಂದಿ ಬಂಧನ ಅನುಷ್ ಪಂಡಿತ್, ಮಂಗಳೂರು Info.reporterkarnataka@gmail.com ಮಂಗಳೂರಿನ ಕೋಟೆಕಣಿ ರಸ್ತೆಯಲ್ಲಿರುವ ಮನೆಯೊಂದರ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು, 1 ಲಕ್ಷ ರೂ. ಮೌಲ್ಯದ ಬ್ರಾಂಡೆಡ್ ವಾಚ್... ಬಿಜೈ ಸಮೀಪ ಮನೆ ದರೋಡೆ: ಮನೆಮಂದಿಯ ಕಟ್ಟಿ ಹಾಕಿ ಹಲ್ಲೆ; ಚಡ್ಡಿ ಗ್ಯಾಂಗ್ ಕೃತ್ಯ? ಮಂಗಳೂರು(reporterkarnataka.com):ಉರ್ವ ಬಳಿ ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಮನೆ ದರೋಡೆಗೆ ವಿಫಲ ಯತ್ನ ನಡೆಸಿದ ಬೆನ್ನಲ್ಲೇ ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಕೋಟೆಕಣಿ ಸಮೀಪ ಇಂದು ಮುಂಜಾನೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಇಬ್ಬರ... ಸಮಾಜಘಾತಕರಿಗೆ ಸಿಂಹಸ್ವಪ್ನವಾಗಿದ್ದ ಠಾಣೆ ಇದೀಗ ಕೇಳುವವರಿಲ್ಲ!: ಗೃಹ ಸಚಿವರೇ, ಮುಚ್ಚಿಹೋದ ಬದನವಾಳು ಉಪ ಪೊಲೀಸ್ ಠಾಣೆಗೆ ಕಾಯಕಲ್ಪ ಎಂದು? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಿ.ಶ್ರೀನಿವಾಸ್ ಪ್ರಸಾದ್ ಹಾಗೂ ದಿ.ಧೃವನಾರಾಯಣ್ ರವರ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ ಸ್ಥಾಪಿಸಿದ ಬದನವಾಳು ಉಪ ಪೊಲೀಸ್ ಠಾಣೆ ಅವಸಾನದ ಅಂಚಿಗೆ ತಲುಪಿದೆ. ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಗಾಗಿ ನಿರಪಯುಕ್ತವಾಗಿ ಪಾಳು ಬ... ರಾಜ್ಯದೆಲ್ಲೆಡೆ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು; ಉತ್ತರ ಕರ್ನಾಟಕಕ್ಕೆ ಪ್ರವಾಹದ ಭೀತಿ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತರು ಮಂಗಳೂರು info.reporterkarnataka@gmail.com ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು, ಹಳ್ಳ- ಕೊಳ್ಳ ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತ್ತವಾಗಿವೆ. ದಕ್ಷಿಣ ಕನ್ನಡ,... ನಂಜನಗೂಡು: 23 ಡೆಂಗ್ಯೂ, 9 ಚಿಕನ್ ಗುನ್ಯಾ ಪ್ರಕರಣ ಪತ್ತೆ: ಎಚ್ಚೆತ್ತ ತಾಲೂಕು ಆಡಳಿತ; ಶಾಸಕ ದರ್ಶನ್ ಧೃವನಾರಾಯಣ್ ನೇತೃತ್ವದಲ್ಲಿ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನಲ್ಲಿ ಡೆಂಗ್ಯೂ ಅಬ್ಬರ ಹೆಚ್ಚುತ್ತಿದೆ. ತಾಲೂಕಿನಾದ್ಯಂತ ಈಗಾಗಲೇ 23 ಡೆಂಗ್ಯೂ ಹಾಗೂ 9 ಚಿಕನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿದೆ. ಎಚ್ಚೆತ್ತ ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಪಟ್ಟ... ಕೋಡಿಕಲ್: ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ವಿಫಲ ಯತ್ನ; ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರ ವಿನಂತಿ ಮಂಗಳೂರು(reporterkarnataka.com): ನಗರದ ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿ ದುಷ್ಕರ್ಮಿ ಗಳ ಗ್ಯಾಂಗ್ ನಿಂದ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. 5- 6 ಮಂದಿ ಇದ್ದ ಕಳ್ಳರ ತಂಡ ಮನೆಯ ಅವರಣದೊಳಗೆ ನುಗ್ಗಿ ಕಿಟಕಿಯ ಗ್ರಿಲ್ ಕತ್ತರಿಸಿ ... « Previous Page 1 …137 138 139 140 141 … 310 Next Page » ಜಾಹೀರಾತು