ಭಾವುಕ ಮಾತುಗಳ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ವಿದಾಯ ಬೆಂಗಳೂರು(reporterkarnataka.com): ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಹೈಕಮಾಂಡ್ ರಾಜೀನಾಮೆ ನೀಡಿ ಎಂದು ಹೇಳಿದರು.ಅಂತೆಯೇ ಈಗ ರಾಜೀನಾಮೆ ಕೊಟ್ಟಿದ್ದೇನೆ ... ಮೇಕೆದಾಟು ಆಣೆಕಟ್ಟು ವಿವಾದ: ಪ್ರಧಾನಿ ಮೋದಿ ಜತೆ ತಮಿಳುನಾಡು ಸಿಎಂ ವಿಜಯ್ ಚರ್ಚೆ ನವದೆಹಲಿ(reporterkarnataka.com): ಮೇಕೆದಾಟು ಆಣೆಕಟ್ಟು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಬೆನ್ನಲ್ಲೇ ವಿಜಯ್ ತಮ್ಮ ಅಧಿಕಾರಿಗಳಿಗೆ ಕಾನೂನು ಹೋರಾಟ ಮುಂದುವರೆಸುವಂತೆ ಸೂಚನೆಯನ್ನು ನೀಡಿದ್ದಾರೆ. ಇದರ ಹಿಂದೇನೆ... ಕೇರಳ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ ತಿರುವನಂತಪುರಂ(reporterkarnataka.com): ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆ... ಕಲಬುರಗಿಯಲ್ಲಿ ಭಾರಿ ಮಳೆ: ಸಿಡಿಲು ಬಡಿದು ನೆಲಕ್ಕುರುಳಿದ ಮನೆ; ಮಠ ಜಲಾವೃತ ಕಲಬುರಗಿ(reporterkarnataka.com): ನಗರವು ಸೇರಿದಂತೆ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ಭಾರಿ ಮಳೆ ಬಿದ್ದಿದೆ. ಮಳೆಗೆ ಸೇಡಂ ತಾಲೂಕಿನ ಲಾಡ್ಲಾಪುರದಲ್ಲಿ ವಿದ್ಯುತ್ ಕಂಬ ಉರಳಿ ಬಿದ್ದಿದ್ದು, ತೊಟ್ನಳ್ಳಿಯಲ್ಲಿ ಮಠ ಜಲಾವೃತಗೊಂಡಿದೆ ಮತ್ತು ಗ್ರಾಮದ ಮನೆಗೆ ಸಿಡಿಲು ಬಡಿದೆ. ಜಿಲ್ಲೆಯ ಸೇಡಂ ಚಿತ್ತಾಪು... ಕಾಂತಾರ ದೈವ ಅನುಕರಣೆ ವಿವಾದ: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ಕ್ಷಮೆ ಕೇಳಿದ ನಟ ರಣವೀರ್ ಸಿಂಗ್ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿಗೆ ಆಗಮಿಸಿದ್ದು, ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ಕ್ಷಮೆ ಕೋರಿದ್ದಾರೆ. ಕೆಲ ದಿನಗಳ ಹಿಂದೆ ಕಾಂತಾರಾ ಸಿನಿಮಾದ ದೈವದ ಬಗ್ಗೆ ಅನುಕರಣೆ ಮಾಡುವ ನೆಪದಲ್ಲಿ ದೈವಕ್ಕ... ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್ ನವದೆಹಲಿ(reporterkarnataka.com): ಇಂದು ದೆಹಲಿಯಲ್ಲಿ ನಡೆದ ಸರಣಿ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ. ಸಿ ವೇಣುಗೋಪಾಲ್ ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. *ವೇಣುಗೋಪಾಲ್ ಹೇಳಿದ್ದೇನು?:* ನಾವು ಇಂದು ಎಐಸಿಸಿ ಅ... ಪರ ಪುರುಷನ ಜತೆ ಅಕ್ರಮ ಸಂಬಂಧ ಶಂಕೆ: ಸ್ವಂತ ಅಕ್ಕನ ಕತ್ತು ಸೀಳಿ ಕೊಂದ ದುಷ್ಟ ತಮ್ಮ! ಹಾವೇರಿ(reporterkarnataka.com): ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಸ್ವಂತ ತಮ್ಮನೇ ಅಕ್ಕನನ್ನು ಅಂಗನವಾಡಿ ಕೇಂದ್ರದೊಳಗೇ ಮಚ್ಚಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯ... ಎಬೋಲಾ ವೈರಸ್ ಪ್ರಕರಣ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭ ಮಂಗಳೂರು(reporterkarnataka.com):ಆಫ್ರಿಕಾ ಕೆಲವು ಭಾಗಗಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮುಂಜಾಗೃತ ಕ್ರಮವನ್ನು ಕೈಗೊಳ್ಳಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್ಗಳನ್ನು ... ಭಟ್ಕಳದಲ್ಲಿ ಘೋರ ದುರಂತ: ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 8 ಮಂದಿ ದಾರುಣ ಸಾವು; ಇಬ್ಬರು ಪಾರು ಭಟ್ಕಳ(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ... ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸಿ ಬಂದರೆ ಕಾನೂನು ಪ್ರಕಾರ ಕ್ರಮ: ಸಚಿವ ಮಧು ಬಂಗಾರಪ್ಪ ವಾರ್ನಿಂಗ್ ಬೆಂಗಳೂರು(reporterkarnataka.com): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಅವರಿಗೆ ಅದು ನಿಜ. ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ. ಇದೆ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು. ರಾಜ್ಯದ ಜನರು ಮತ ಕೊಟ್ಟಿದ್ದಾರ... « Previous Page 1 …12 13 14 15 16 … 311 Next Page » ಜಾಹೀರಾತು