ಸೌಜನ್ಯ ಪರ ಹೋರಾಟಕ್ಕೆ ಮಠದ ಸಂಪೂರ್ಣ ಬೆಂಬಲ: ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಘೋಷಣೆ ಬೆಳ್ತಂಗಡಿ(reporterkarnataka.com): ಸಿಬಿಐ ತನಿಖೆ ನಂತರವೂ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಿಜವಾದ ಅಪರಾಧಿಗಳಿಗೆ ಶಿಕ್ಷೆ ನೀಡಿ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಸತ್ಯ, ನ್ಯಾಯಕ್ಕಾಗಿ ನಾವೆಲ್ಲರೂ ಒಂದಾಗಬೇಕು. ಸತ್ಯ, ನ್ಯಾಯ,ಧರ್ಮದ ಹೋರಾಟಕ್ಕೆ ಮಠದ ಬೆಂಬಲವಿದೆ ಎಂದು ಆದಿಚುಂಚ... ಚಿಕ್ಕಮಗಳೂರು: ಮುಂದುವರಿದ ಸಲಗ ದಾಳಿ; ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಚಿಕ್ಕಮಗಳೂರಿನ ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಸಲಗ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಳೆದ 2 ವರ್ಷದಲ್ಲಿ 6ಕ್ಕೂ ಹೆ... ಸಿಸಿಬಿ ಪೊಲೀಸರ ಮಹತ್ವದ ಕಾರ್ಯಾಚರಣೆ: ಡ್ರಗ್ ಕಿಂಗ್ ಪಿನ್ ನೈಜೀರಿಯ ಮಹಿಳೆಯ ಬಂಧನ; 20 ಲಕ್ಷ ಮೌಲ್ಯದ ಎಂಡಿಎಂಎ ವಶ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಎಂಡಿಎಂಎ( Synthetic Drug) ಸಹಿತ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ನೈಜೀರಿಯಾದ ಅಡೆವೊಲೆ ಅಡೆಟುಟು ಆನು... ಸೀನಿಯರ್ ಸಿಟಿಜನ್ ಗಳಿಗೆ ಬೈಯುವ ಖಾಸಗಿ ಬಸ್ ಕಂಡೆಕ್ಟರ್ ಗಳು: ಪೊಲೀಸ್ ಕಮಿಷನರ್ ಫೋನ್ – ಇನ್ ಕಾರ್ಯಕ್ರಮದಲ್ಲಿ ಬಹಿರಂಗ ಮಂಗಳೂರು(reporterkarnataka.com) ಬಸ್ಸು ಹತ್ತುವಾಗ, ಇಳಿಯುವಾಗ ಬಸ್ ನಿರ್ವಾಹಕರು ಬೈಯ್ಯುತ್ತಾರೆ ಎಂದು ಹಿರಿಯ ನಾಗರಿಕರೊಬ್ಬರು ನೊಂದು ದೂರು ನೀಡಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ನಡೆದ ಪೋನ್ - ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್... ಮಳೆಗಾಗಿ ವಿಶೇಷ ಪೂಜೆ: ಬರೋಬ್ಬರಿ 37 ವರ್ಷದ ಬಳಿಕ ಗಂಗೇಗಿರಿ ಬೆಟ್ಟವೇರಿದ ಹಳ್ಳಿಗರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆಗಾಗಿ ಪ್ರಾರ್ಥಿಸಿ ಬರೋಬ್ಬರಿ 37 ವರ್ಷಗಳ ಬಳಿಕ ಮಲೆನಾಡಿಗರು ಎನ್. ಆರ್. ಪುರ ತಾಲೂಕಿನ ಗಂಗೇಗಿರಿ ಬೆಟ್ಟವನ್ನು ಏರಿದ್ದಾರೆ. ಇವರಲ್ಲಿ ಮೂವರು ಸಂಕಲ್ಪ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ... ಕೋಟೆಕಾರ್ ಉಚ್ಚಿಲ ಬಳಿ ಬಸ್ಸಿಗೆ ಸ್ಕೂಟರ್ ಡಿಕ್ಕಿ: ದಂಪತಿಗೆ ಗಾಯ; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com):ನಗರದ ಹೊರವಲಯದ ಕೋಟೆಕಾರ್ ಉಚ್ಚಿಲ ಬಳಿ ಸಿಟಿ ಬಸ್ಸಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಗಾಯಗೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ನಿಂದ ತಲಪಾಡಿ ಕಡೆಗೆ ಹೋಗುವ ರೂಟ್ ನಂಬರ್ 42 ಭಗವತಿ ಬಸ್ ಸ್ಕೂಟ... ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರಿಂದ ಮತ್ತೆ ದಾಳಿ ಬೆದರಿಕೆ ಕರೆ: ಪೊಲೀಸ್ ಇಲಾಖೆ ಹೈ ಅಲರ್ಟ್, ಬಿಗಿ ಬಂದೋಬಸ್ತ್ ಮುಂಬೈ(reporterkarnataka.com): ನಗರದ ತಾಜ್ ಹೋಟೆಲ್ ನ ಮೇಲೆ ಪಾಕಿಸ್ತಾನದ ಉಗ್ರರು ಬಾಂಬ್ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಕರೆ ಬಂದ ಹಿನ್ನೆಲೆಯಲ್ಲಿ ಹೊಟೇಲ್ ಸುತ್ತ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಪಾಕಿಸ್ತಾನದ ಇಬ್ಬರು ನಾಗರಿಕರು ಸಮು... ಒಳನಾಡು ಜಲಮಾರ್ಗಗಳ ಅಭಿವೃದ್ಧಿಗಾಗಿ 2014 ರಿಂದೀಚೆಗೆ 5,200 ಕೋಟಿಗೂ ಅಧಿಕ ಹೂಡಿಕೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ *ಈಶಾನ್ಯ ಭಾರತದ ಒಳನಾಡು ಜಲಮಾರ್ಗಗಳ ಅಭಿವೃದ್ಧಿಗೆ ರೂ. 1,700 ಕೋಟಿ ಹೂಡಿಕೆ * ಎಲ್ಲ ಈಶಾನ್ಯ ರಾಜ್ಯಗಳ ಪ್ರತಿನಿಧಿಗಳು ಹಾಗೂ ಬಾಂಗ್ಲಾದೇಶ ಸರ್ಕಾರ ಮತ್ತು ಭೂತಾನ್ನ ರಾಯಲ್ ಸರ್ಕಾರದ ಪ್ರತಿನಿಧಿಗಳು ರೋಡ್ಶೋನಲ್ಲಿ ಭಾಗಿ * ಸಾಗರ ಉದ್ಯಮದಲ್ಲಿ ಅವಕಾಶಗಳನ್ನು ಅನ್ವೇಷಿಸಲು ಮಹಿಳಾ ಉದ್ಯಮಿಗಳಿಗೆ... ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ವಾರ್ಡ್ ಶಿಫ್ಟ್: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಬೆಂಗಳೂರು(reporterkarnataka.com): ವಿದೇಶದಿಂದ ಆಗಮಿಸಿದ ಬೆನ್ನಲ್ಲೇ ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಕುಮಾರಸ್ವಾಮಿ ಅ... ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಕೆ ಆದೇಶ: ಹೈಡ್ರೋಲಿಕ್ ಡೋರ್ ಬಗ್ಗೆ ಹೆಚ್ಚಿನವರ ಒಲವು ಅನುಷ್ ಪಂಡಿತ್ ಮಂಗಳೂರು info.reporterkrarnataka@gmail.com ಇದೀಗ ಮಂಗಳೂರಿನ ಖಾಸಗಿ ಬಸ್ ಗಳಲ್ಲಿ ಡೋರ್ ಅಳವಡಿಕೆ ಮತ್ತು ಕಂಡೆಕ್ಟರ್ ಗಳು ಫುಟ್ ಬೋರ್ಡ್ ನಲ್ಲಿ ನಿಲ್ಲಬಾರದೆನ್ನುವ ಆದೇಶದ ಬಗ್ಗೆ ಜಿಜ್ಞಾಸೆ ಆರಂಭವಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಈ ಆದೇಶವನ್ನ... « Previous Page 1 …138 139 140 141 142 … 255 Next Page » ಜಾಹೀರಾತು