ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ವಾಹನ ಸವಾರರಿಗೆ ಭಯಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ವಾಹನ ಸವಾರರಿಗೆ ಭಯಭೀತರಾದ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ನ ಎ... ಪ್ರಧಾನಿ ನರೇಂದ್ರ ಮೋದಿ ಮತದಾನ: ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ ಅಹಮದಾಬಾದ್(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಅಹಮದಾಬಾದ್ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂದು ಮತದಾನ ಮಾಡಿದರು. ಮತದಾನ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಲೋಕಸಭೆ ಚುನಾವ... ರಾಜ್ಯದಲ್ಲಿ ಇಂದು 2ನೇ ಹಂತದ ಮತದಾನ: ಶೆಟ್ಟರ್, ಬೊಮ್ಮಾಯಿ, ಗೀತಾ ಶಿವರಾಜ್ ಕುಮಾರ್ ಸೇರಿದಂತೆ 227 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ಬೆಂಗಳೂರು(reporterkarnataka.com): ರಾಜ್ಯದ 2ನೇ ಹಾಗೂ ದೇಶದ 3ನೇ ಹಂತದ ಲೋಕಸಭೆ ಚುನಾವಣೆಯ ಇಂದು (ಮೇ 7) ನಡೆಯಲಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರು ಸೇರಿದಂತೆ ಒಟ್ಟು 227 ಅಭ್ಯರ್ಥಿ ಗಳು ಕಣದಲ್ಲಿದ್ದಾರೆ. 2.59 ಕೋಟಿ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅವ... ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಯುವ ಖೈದಿ ಆತ್ಮಹತ್ಯೆ: ಡ್ರಗ್ಸ್ ಪ್ರಕರಣದಲ್ಲಿ ಬಂಧನ ಮಂಗಳೂರು(reporterkarnataka.com): ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲ್ಪಟ್ಟಿದ್ದ ವಿಚಾರಣಾಧೀನ ಯುವ ಖೈದಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಸರಗೋಡಿನ ಬಂದ್ಯೋಡು ನಿವಾಸಿಯಾದ 24ರ ಹರೆಯದ ಮಹಮ್ಮದ್ ನೌಫಾಲ್ ಆತ್ಮಹತ್ಯೆಗೆ ಶರಣಾದ ಯುವ ಖೈದಿ. ಈತ ಡ್ರಗ್ಸ್ ಪ್ರಕರಣವೊ... ಆಗುಂಬೆ ಘಾಟಿಯ ರಸ್ತೆ ತಡೆಗೋಡೆಯಲ್ಲಿ ಬಿರುಕು; ಮತ್ತೆ ಕುಸಿತದ ಭೀತಿ ವ್ಯಕ್ತಪಡಿಸಿದ ಸ್ಥಳೀಯರು ತೀರ್ಥಹಳ್ಳಿ(reporterkarnataka.com): ಮಂಗಳೂರು- ಉಡುಪಿ- ಶಿವಮೊಗ್ಗ ಜಿಲ್ಲೆಗಳನ್ನು ಜೋಡಿಸುವ ಪ್ರಮುಖ ಕೊಂಡಿಯಾದ ಆಗುಂಭೆ ಘಾಟಿಯ ಸೂರ್ಯಾಸ್ತ ವೀಕ್ಷಿಸುವ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಬಿಟ್ಟಿದ್ದು, ಈ ಬಾರಿ ರಸ್ತೆ ತಡೆಗೋಡೆ ಕುಸಿತದ ಆತಂಕ ಮತ್ತೆ ಎದುರಾಗಿದೆ. ಘನ ವಾಹನಗಳ ಸಂಚಾರದ... ಕಾಪಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ಅಟ್ಟಹಾಸ: ಸಲಗ ದಾಳಿಗೆ ಮತ್ತೊಂದು ಬಲಿ ಸಾಂದರ್ಭಿಕ ಚಿತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕು ಆಲ್ದೂರು ಸಮೀಪದ ಕಂಚಿನಕಲ್ ದಯರ್ಗದ ಬಳಿ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ. ಆಲ್ದೂರು ಹೋಬಳಿ, ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿನ... ಡರ್ಟಿ ಫಿಕ್ಚರ್ ಪ್ರಕರಣ: ಶಾಸಕ, ಜೆಡಿಎಸ್ ನಾಯಕ ರೇವಣ್ಣ ಅಂದರ್: ಮಾಜಿ ಪ್ರಧಾನಿ ದೇವೇಗೌಡರ ಮನೆಯಿಂದ ಬಂಧನ ಬೆಂಗಳೂರು(reporterkarnataka.com): ಹಾಸನ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಎಚ್. ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್ ಐಟಿ)ದ ಪೊಲೀಸರು ಇಂದು ಬಂಧಿಸಿದ್ದಾರೆ. ಬೆಂಗಳೂರಿನ ಪದ್ಮನಾಭ ... ತಂಗಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ರೌಡಿ ಶೀಟರ್ ಮಾವನಿಂದ ಅತ್ಯಾಚಾರ: ಆರೋಪಿ ಎಸ್ಕೇಪ್; ರಾಜಕೀಯ ನಂಟಿನ ವಾಸನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣ ಬೆನ್ನಲ್ಲೇ ನಂಜನಗೂಡಿನಲ್ಲೊಂದು ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ಸದ್ದುಮಾಡುತ್ತಿದೆ. ಇದಕ್ಕೆ ರಾಜಕೀಯ ನಂಟಿನ ಆರೋಪ ಕೇಳಿಬರುತ್ತಿದೆ. ಟ್ಯೂಷನ್ ಗೆ ಬಿಡುವ ನ... ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಸೆಕ್ಯುರಿಟಿ ಮತ್ತಷ್ಟು ಟೈಟ್ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಇ ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಭದ್ರತೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ. ವಿಮಾನ ನಿಲ್ದಾಣ ಹಾಗೂ ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ. ಕೆಲವೇ ಗಂಟೆಗಳಲ್ಲಿ ಬಾಂಬ್ಗಳ... ಇಂಫಾಲ್: ಆಲಿಕಲ್ಲು ಸಹಿತ ಭಾರೀ ಮಳೆ; ಭೂಕುಸಿತ, 3 ದಿನಗಳಿಂದ ವಿದ್ಯುತ್ ವೈಫಲ್ಯ, ಟೆಲಿಕಾಂ ಸೇವೆ ಸ್ಥಗಿತ, ಶಾಲಾ- ಕಾಲೇಜು, ಬ್ಯಾಂಕ್ ಬಂದ್ ಇಂಫಾಲ್(reporterkarnataka.com): ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ನೋನಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,33/11 KV ಯುರೆಂಬಾಮ್ನ ವಿದ್ಯುತ್ ಸರಬರಾಜು ಮಾರ್ಗಗಳು - ಕಳೆದ 3 ದಿನಗಳಿಂದ ಭಾರೀ ಗಾಳಿ ಮಳೆಗೆ ಹಾನಿಗೀಡಾಗಿದೆ. ವಿದ್ಯುತ್ ವೈಫಲ್ಯದಿಂದಾಗಿ ಟೆಲಿಕಾಂ ಸೇವೆಗಳು ಸ... « Previous Page 1 …138 139 140 141 142 … 300 Next Page » ಜಾಹೀರಾತು