ಚಳ್ಳಕೆರೆ: ಹಾಡಹಗಲೇ ನಡುಬೀದಿಯಲ್ಲಿ ಪತಿಯಿಂದ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ನಡುಬೀದಿಯಲ್ಲೇ ಅಮಾನುಷವಾಗಿ ಮಚ್ಚುವಿನಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಚಳ್ಳಕೆರೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಇಲ್ಲಿನ ಬೆಂಗಳೂರು ರಸ್ತೆಯಲ್ಲಿರ... ಬಿಜೆಪಿ ಹೇಳಿದ್ರೆ ಕುಮಾರಸ್ವಾಮಿ ಅವರು ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ: ಸಚಿವ ಚೆಲುವರಾಯಸ್ವಾಮಿ ಲೇವಡಿ ಮಂಡ್ಯ(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೇಳಿದರೆ ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ. ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು... ಶುಭ ಕಾರ್ಯದ ಬಿರಿಯಾನಿ ತಿಂದು 17 ಮಂದಿ ಗ್ರಾಮಸ್ಥರು ಅಸ್ವಸ್ಥ: ಕಡೂರು ತಾಲೂಕು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿರಿಯಾನಿ ಸೇವಿಸಿದ್ದ 17 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಯಾರಿಸಿದ್ದ ಬಿರಿಯಾನಿಯನ್ನು ಇಂದು ತಿಂದಿದ್ದ ಗ್ರಾಮಸ್ಥರು ಅಸ್ವಸ್ಥ ರಾಗಿದ್ದು, ... ಮತ್ತೊಂದು ಪೋಕ್ಸೋ ಪ್ರಕರಣ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಮತ್ತೆ ಬಂಧನ ಅನುಷಾ ಬಸವರಾಜ ಪಾಟೀಲ್ ದಾವಣಗೆರೆ info.reporterkarnataka.com ಇಡೀ ದೇಶವನ್ನೇ ತಲ್ಲಣಗೊಳಿಸಿದ, ಹೆಣ್ಣು ಹೆತ್ತವರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಚಿಂತಿಸುವಂತೆ ಮಾಡಿದ ಚಿತ್ರದುರ್ಗದ ಮುರುಘಾ ಮಠದ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಅಪ್ರಾಪ್ತ ವಯಸ್ಸಿನ ಹೆಣ್ಮಕ್ಕಳ ಮ... ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ ಮೋಹನ್ ನಂಜನಗೂಡು ಮೈಸೂರು info.reeporterkarnataka@gmail.com ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮ... ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ... ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು. ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ... ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ರಸ್ತೆ ಸೇತುವೆ ಶಿಥಿಲ: ಅಧಿಕಾರಿಗಳ ನಿರ್ಲಕ್ಷ್ಯ; ಅಪಾಯಕ್ಕೆ ಆಹ್ವಾನ , ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳ ದೇವರಮನೆಗೆ ಸಾಗುವ ರಸ್ತೆಯ ಇಕ್ಕಟ್ಟಾದ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸ್ಥಳೀಯ ಮುಖಂಡ ಬಿ.... ಕಾಫಿನಾಡಿನಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿ ಫೋಸ್ಟರ್ ಅಭಿಯಾನ: ಪಂಚ ಗ್ಯಾರಂಟಿ ಬಗ್ಗೆ ವ್ಯಂಗ್ಯ-ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಹಚ್ಚಲಾಗಿದೆ. ಚಿಕ್ಕಮಗಳೂರಿನ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ,... ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆರ್. ಅಶೋಕ್ ಆಯ್ಕೆ: ಮತ್ತೆ ಬಿಎಸ್ ವೈ ಮೇಲುಗೈ; ಯತ್ನಾಳ್, ಬೆಲ್ಲದ್, ಜಾರಕಿಹೊಳಿ ವಾಕ್ ಔಟ್ ಬೆಂಗಳೂರು(reporterkarnataka.com): ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಆರ್. ಅಶೋಕ ಅವರು ಆಯ್ಕೆಯಾಗುವ ಮೂಲಕ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಹುದ್ದೆಗೆ ಕೊನೆಗೂ ಆಯ್ಕೆ ನಡೆದಂತಾಗಿದೆ. ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದ... ನೇಜಾರು ಭೀಕರ ಹತ್ಯಾಕಾಂಡ: ಸಂತ್ರಸ್ತ ಕುಟುಂಬಸ್ಥರ ಭೇಟಿಯಾದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್; ಸೂಕ್ತ ತನಿಖೆಯ ಭರವಸೆ ಉಡುಪಿ(reporterkarnataka.com): ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕು... « Previous Page 1 …139 140 141 142 143 … 271 Next Page » ಜಾಹೀರಾತು