ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತದ ಮೂವರು ಮಹಿಳೆಯರು ಸಾವು; ಇನ್ನೋರ್ವ ಗಂಭೀರ ವಾಷಿಂಗ್ಟನ್ (reporterkarnataka.com):ಅಮೆರಿಕದ ದಕ್ಷಿಣ ಕೆರೊಲಿನಾದ ಗ್ರೀನ್ವಿಲ್ಲೆ ಕೌಂಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗುಜರಾತ್ನ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟ... ಮೀಸಲಾತಿಗೆ ಸಂಘ ಪರಿವಾರ ಎಂದೂ ವಿರೋಧ ಇಲ್ಲ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತೆ ಸ್ಪಷ್ಟನೆ ಹೈದರಾಬಾದ್ (reporterkarnataka.com): ಕೆಲವು ಗುಂಪುಗಳಿಗೆ ಮೀಸಲಾತಿ ನೀಡುವುದನ್ನು ಸಂಘ ಪರಿವಾರ ಎಂದಿಗೂ ವಿರೋಧಿಸಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಭಾನುವಾರ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್, ಮೀಸಲಾತಿಗಳನ್ನು ಎಲ... ಪ್ರಧಾನಿ ಮೋದಿ ಇಂದು ಬೆಳಗಾವಿಗೆ: ಕುಂದನಗರಿಯಲ್ಲೇ ವಾಸ್ತವ್ಯ; ಬಿಗಿ ಭದ್ರತೆ, ವಾಹನ ಸಂಚಾರ ಬದಲಾವಣೆ ಬೆಳಗಾವಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಧಾನಿಯವರು ಶನಿವಾರ ಬೆಳಗಾವಿಗೆ ಆಗಮಿಸಿ ಭಾನುವಾರ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಭೇಟಿ ಹಿನ್... ದ.ಕ. ಲೋಕಸಭೆ ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತ ಎಲೆಕ್ಷನ್ : ಶೇ. 71.83 ಮತದಾನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ದ.ಕ.ದಲ್ಲಿ ಶೇ. 71.83ರಷ್ಟು ಮತದಾನವಾಗಿದೆ. ನಗರದ ಉರ್ವ ಕೆನರಾ ಹೈಸ್ಕೂಲಿನಲ್... ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಮತಗಟ್ಟೆ ಮೇಲೆ ದಾಳಿ; ಮತಯಂತ್ರ, ಪೀಠೋಪಕರಣ ಧ್ವಂಸ ಮೈಸೂರು(reporterkarnataka.com): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಹಾಕಿದ 5 ಗ್ರಾಮಗಳ ಗ್ರಾಮಸ್ಥರ ಪೈಕಿ ಕೆಲವು ಗ್ರಾಮಗಳ ಮತದಾರರು ಮತಗಟ್ಟೆಯ ಮೇಲೆ ದಾಳಿ ನಡೆಸಿ, ಮತಯಂತ್ರ, ಪೀಠೋಪಕರಣಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಜಿಲ್ಲ... ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವ... ಹಸೆಮಣೆ ಏರುವ ಮುನ್ನ ಮತ ಚಲಾಯಿಸಿದ ಮದುಮಗಳು!: ಶ್ಲಾಘನೆಗೆ ಪಾತ್ರರಾದ ಸ್ಪಂದನಾ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಸೆಮಣೆ ಏರುವ ಮುನ್ನ ಮದುಮಗಳು ಮತ ಚಲಾಯಿಸಿದ ಘಟನೆ ಶೃಂಗೇರಿ ತಾಲೂಕಿನ ಕೂತಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕೂತಗೋಡು ಗ್ರಾಮದ ಸ್ಪಂದನಾ ಎಂಬ ಯುವತಿ ಕ... ದ.ಕ. ಲೋಕಸಭೆ ಕ್ಷೇತ್ರ: ಬಿಜೆಪಿ- ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್; ಗೆಲುವು ಯಾರದೇ ಇರಲಿ, ಗೆಲುವಿನ ಅಂತರ ಮಾತ್ರ ತಗ್ಗಲಿದೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳನ್ನು ಕಣಕ್ಕಿಳ... ಹುಷಾರ್; ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆ ಸಾಧ್ಯತೆ: ಐಎಂಡಿ ಎಚ್ಚರಿಕೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ 23 ರಿಂದ 26 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಪರಿಸ್ಥಿತಿಗಳು ಇರುತ್ತವೆ. ಮುಂದಿನ 5 ದಿನ... ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣ ಸಾವು: ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ. ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್. ಅವರು ಟಾನ್ಸ್ ಫಾರ್ಮ್ ರಿಪೇರಿ ಮಾಡುವ... « Previous Page 1 …140 141 142 143 144 … 300 Next Page » ಜಾಹೀರಾತು