ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ; ತಾಯಿ ನೋಡಲು ಬಂದಾಕೆಯ ದಾರುಣ ಅಂತ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಸಕಲೇಶಪುರ ತಾಲೂಕು ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೂರು ಗ್ರಾಮದಲ್ಲಿ ಕವಿತಾ (40) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ವಡೂರು ಗ್ರಾಮದಲ್ಲಿ ತನ್ನ ಅಮ್ಮನನ್... ಪಿಡಬ್ಲ್ಯುಡಿಗೆ ಹಿಡಿಶಾಪ ಹಾಕುತ್ತಿದ್ದವರು ಪೊಲೀಸರಿಗೆ ಜೈ ಎಂದರು!: ರಸ್ತೆ ಗುಂಡಿ ಮುಚ್ಚಿದ ಖಾಕಿ ಪಡೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ...ಗುಂಡಿ. ಹೊಂಡ ಬಿದ್ದ ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಪ್ರಯಾಣಿಕರು ಹೈರಾಣಾಗಿದ್ದರು. ಇದನ್ನು ಮನಗಂಡ ಪೊಲೀಸ್ ಇಲಾಖೆ ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದೆ. ... ಚಂದ್ರಯಾನ-3: ಸ್ಪೇಸ್ ಕ್ರಾಫ್ಟ್ ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಂ ಲ್ಯಾಂಡರ್; 23ರಂದು ಸಾಫ್ಟ್ ಲ್ಯಾಂಡಿಂಗ್ ಶ್ರೀಹರಿಕೋಟ(reporterkarnataka.com): ಚಂದ್ರಯಾನ-3 ಯಾತ್ರೆ ಮಹತ್ವದ ಹೆಜ್ಜೆ ಇಟ್ಟಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ. ಸ್ಪೇಸ್ ಕ್ರಾಫ್ಟ್ ನಿಂದ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಆಗಸ್ಟ್ 23ರಂದು ಸ್ವಾಫ್ಟ್ ಲ್ಯಾಂಡಿಂಗ್ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ... ಸಿ.ಟಿ. ರವಿ ಎಲ್ಲ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದಾ? ನಾವು ಅವರ ಕುರಿತು ಮಾತನಾಡಬಾರ್ದಾ?: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ನಾಯಕ ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಆದರೆ ಅವರ ಬಗ್ಗೆ ನಿಜ ಹೇಳಿದ್ರೆ ಕೆಳಗಿಂದ ಮೇಲಕ್ಕೆ ಉರ್ದೋಗುತ್ತೆ ಎಂದು ರವಿ ವಿರುದ್ಧ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾ... ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ. ರಸ್ತೆ ... ಸಿಸಿಬಿ ಕಾರ್ಯಾಚರಣೆ: ಎರಡು ಪ್ರತ್ಯೇಕ ಪ್ರಕರಣದಲ್ಲಿ 4 ಮಂದಿ ಬಂಧನ; 10 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ ಮಂಗಳೂರು(reporterkarnataka.com): ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ 4 ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವ... ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವಾಭಿನಂದನೆ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಅಭಿನಂದಿಸಿ ಗೌರವಿಸಿದರು. ಮಂಗಳೂರಿನಲ್ಲಿ ಕಿತ್ತಳೆ ಮಾರಿ ಬದುಕು ಕಟ್ಟಿಕೊಂಡಿದ್ದ ಹಾಜಬ್ಬ ಅವರು ತನ್ನ ಹುಟ್ಟೂರಿನಲ್ಲಿ ಶಾಲೆ ಕಟ್ಟುವ ಕನಸು ಕಂ... ಮೀನುಗಾರಿಕೆಗೆ ತೆರಳಿದ್ದ ತೆಪ್ಪ ಮಗುಚಿ ಓರ್ವ ದಾರುಣ ಸಾವು: ಇನ್ನಿಬ್ಬರು ಈಜಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ. ಮೃತನನ... ದಕ್ಷಿಣ ಕನ್ನಡ ಸಹಿತ ದೇಶದ ಹಲವೆಡೆ ಎನ್ಐಎ ದಾಳಿ: ಪಿಎಫ್ ಐ ವಿರುದ್ಧ ಕಾರ್ಯಾಚರಣೆ; ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ದೇಶದ 14 ಕಡೆಗಳಿಗೆ ಭಾನುವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಹಲವೆಡೆ ದಾಳಿ ನಡೆಸಲಾಗಿದೆ. ಎನ್ಐಎ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವ... ಸರಕಾರಿ ಬಸ್- ಕಾರು ಮುಖಾಮುಖಿ ಡಿಕ್ಕಿ: ತಾಯಿ- ಮಗ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸರಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ದಾರುಣ ಘಟನೆ ನಡೆದಿದೆ. ಮೃತರನ್ನು ಮೂಲತಃ ಬೆಂಗಳೂರಿನ ಕೋಣನಕ... « Previous Page 1 …141 142 143 144 145 … 255 Next Page » ಜಾಹೀರಾತು