ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು: ಓರ್ವ ಬಚಾವ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ದಾರುಣ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಮೀನು ಹಿಡಿಯಲು ನೀರಿಗಿಳಿದ ಮೂವರು ಬಾಲಕರಲ್ಲಿ ಓರ್ವ ಬಾಲಕ ಈಜಿ ದಡ ಸೇರಿ... ಮುಲ್ಕಿ: ಯುವತಿಯ ಸ್ನಾನದ ದೃಶ್ಯ ಸೆರೆ ಹಿಡಿಯಲು ಬಾತ್ ರೂಮ್ ನಲ್ಲಿ ಮೊಬೈಲ್ ಇಟ್ಟ ಯುವಕನ ಬಂಧನ ಮಂಗಳೂರು(reporterkarnataka.com): ಉಡುಪಿಯ ಕಾಲೇಜೊಂದರ ಲೇಡಿಸ್ ಟಾಯ್ಲೆಟ್ ನಲ್ಲಿ ಹುಡುಗಿಯರೇ ಮೊಬೈಲ್ ಚಿತ್ರೀಕರಣ ನಡೆಸಿದ್ದಾರೆ ಎನ್ನಲಾದ ಪ್ರಕರಣ ಜೀವಂತವಾಗಿರುವಾಗಲೇ ನೆರೆಯ ಮಂಗಳೂರಿನ ಹೊರವಲಯದಲ್ಲಿ ಯುವತಿಯ ಸ್ನಾನದ ದೃಶ್ಯವನ್ನು ಸೆರೆ ಹಿಡಿಯಲು ಯುವಕನೊಬ್ಬ ಮೊಬೈಲ್ ಇಟ್ಟ ಪ್ರಕರಣ ಬೆಳಕಿಗೆ ಬಂ... ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ: ಭಕ್ತರೋ? ಅಥವಾ ಕಿಡಿಗೇಡಿಗಳ ಕೆಲಸವೋ? ಚಿಕ್ಕಮಗಳೂರು(reporterkarnataka.com): ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ. ಇದು ಭಕ್ತರ ಕೆಲಸವೋ? ಕಿಡಿಗೇಡಿ ಕೃತ್ಯವೋ ಎನ್ನುವುದು ಗೊತ್ತಾಗಿಲ್ಲ. ಹುಂಡ... ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅಶ್ಲೀಲ ಚಿತ್ರಣ: ಆರೋಪಿಯ ಬಂಧನ ಮಂಗಳೂರು(reporterkarnataka.com): ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಪ್ರಕರಣದ ಆರೋಪಿಯ ಬಂಧಿಸಲಾಗಿದೆ. ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಬಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ಪ್ರಕರಣದ ಆರೋಪಿಯಾದ ಬಿ... ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ: ರಾಜ್ಯದ ಅನುದಾನ ಬಗ್ಗೆ ಚರ್ಚೆ ಹೊಸದಿಲ್ಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ವಿವಿಧ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾದ ಅನುದಾನದ ಕುರಿತು ಸಿದ್ದರಾಮಯ್ಯ ಅವರು ಪ್ರಧಾನಿ ಜತೆ ಚರ್ಚೆ ನಡೆಸಿದ... ಚಾರ್ಮಾಡಿ ಘಾಟಿ ರಸ್ತೆಯ ಮಿನಿ ಜಲಪಾತಗಳಿಗೆ ಪೊಲೀಸ್ ನಿಯೋಜನೆ: ಪ್ರವಾಸಿಗರ ಮೋಜು- ಮಸ್ತಿ ನಿಯಂತ್ರಣಕ್ಕೆ ಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆಯ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಮಿನಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು ಕುಣಿಯುವುದು ಮತ್ತು ಬಂಡೆಯೇರಿ ಫೋಟೋ ಕ್ಲಿಕ್ಕಿಸಿಕೊಳ್... ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪಾಲಿಕೆಯಿಂದ ಡಾಟಾ ಎಂಟ್ರಿ ಲಕ್ಷ್ಮೀಯರಿಗೆ ಕಾಟ: ಮುಖ್ಯಮಂತ್ರಿಗಳೇ ಗಮನಿಸಿ ಅನುಷ್ ಪಂಡಿತ್ ಮಂಗಳೂರು ಶ್ರಾವ್ಯ ಶ್ರೀಧರ್ ಮಂಗಳೂರು info.reporterkarnataka@gmail.ಕಂ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ಭಾರೀ ಸರ್ಕಸ್ ಆರಂಭವಾಗಿದೆ. ನೋಂದಣಿ ಹೆಚ್ಚಿಸಿ ಸಾಧನೆ ತೋರಿಸಲು ಅತ್ತು ... ಕೇದಾರನಾಥ ಯಾತ್ರೆ: ಚಿಕ್ಕಮಗಳೂರು ಜನ್ನಾಪುರದ ಯುವ ಯಾತ್ರಿ ಸಾವು; ಪೊಲೀಸರಿಂದ ಕುಟುಂಬಕ್ಕೆ ಮಾಹಿತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಗಿರೀಶ್ (25) ಕೇದಾರನಾಥ ಯಾತ್ರೆಯಲ್ಲಿ ಸಾವನ್ನಪ್ಪಿದ ಮೃತ ಯುವಕ ಎಂದು ಗುರುತಿಸಲಾಗಿದೆ. ಈತ ಮೂಡಿಗೆರೆ ತಾಲೂಕಿನ ಜನ... ಚಲಿಸುತ್ತಿದ್ದ ರೈಲಿನಲ್ಲಿ ಆರ್ಪಿಎಫ್ ಕಾನ್ ಸ್ಟೇಬಲ್ ನಿಂದ ಗುಂಡಿನ ದಾಳಿ: ಎಎಸ್ಐ ಸಹಿತ 4 ಮಂದಿ ಸಾವು ಮುಂಬೈ(reporterkarnataka.com): ಚಲಿಸುತ್ತಿದ್ದ ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಇಂದು ಆರ್ ಪಿಎಫ್ ಕಾನ್ ಸ್ಟೇಬಲ್ ನಡೆಸಿದ ಗುಂಡಿನ ದಾಳಿಗೆ ಎಎಸ್ಐ ಸಹಿತ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೈಪುರದಿಂದ ಮುಂಬೈಗೆ ಹೋಗುತ್ತಿದ್ದ ರೈಲಿನಲ್ಲಿ ಆರ್ಪಿಎಫ್ ಕಾನ್ಸ್ಟೆಬಲ್ ಚೇತನ್ ಸಿಂಗ್ ಎಂ... ನಂತೂರು ಸಮೀಪ ಭೀಕರ ಅಪಘಾತ: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಒಮ್ನಿಗೆ ಬೈಕ್ ಡಿಕ್ಕಿ; ಯುವಕ ದಾರುಣ ಸಾವು ಮಂಗಳೂರು(reporterkarnataka.com): ನಗರದ ಬಿಕರ್ಣಕಟ್ಟೆ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಬಿಕರ್ನಾಕಟ್ಟೆ ಕಡೆ ಯಿಂದ ದ್ವಿಚಕ್ರ ವಾಹನ ಬೈಕ್ ನಲ್ಲಿ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಅಂಕಿತ್( 20 ) ರಸ್ತೆ ಹೊಂಡಕ್ಕೆ ಬಿದ್ದು ಪಕ್ಕದಲ್ಲೇ ನಿಂತಿದ್... « Previous Page 1 …143 144 145 146 147 … 255 Next Page » ಜಾಹೀರಾತು