ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: ಹೊಸ ಸರಕಾರದ ರಚನೆ ಪ್ರಕ್ರಿಯೆ ಆರಂಭ ಹೊಸದಿಲ್ಲಿ(reporterkarnataka.com): ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. ಇದರೊಂದಿಗೆ ದೇಶದ 17ನೇ ಲೋಕಸಭೆಯನ್ನು... ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ... 400 ಹೇಳಿ 300 ತಲುಪದ ಎನ್ ಡಿಎ ಮೈತ್ರಿಕೂಟ: ಹಾಗಾದರೆ ಪ್ರಧಾನಿ ಮೋದಿಗೆ ಉಲ್ಟಾ ಹೊಡೆದ ರಾಜ್ಯಗಳು ಯಾವುದು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಈ ಬಾರಿ 400 ಸ್ಥಾನಗಳನ್ನು ಪಡೆಯುವುದಾಗಿ ಅತಿಯಾದ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್ ಡಿಎ ಮೈತ್ರಿಕೂಟವನ್ನು 300 ಗಡಿಗೆ ತಲುಪಿಸಲೂ ಸಾಧ್ಯವಾಗಲಿಲ್ಲ. ಹಾಗೆ ಬಿಜೆಪ... ಲೋಕಸಭೆಯಲ್ಲಿ ಸಿಗದ ಮ್ಯಾಜಿಕ್ ನಂಬರ್: ಸರಕಾರ ರಚನೆಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಬಿಜೆಪಿ, ಕಾಂಗ್ರೆಸ್ ಗಾಳ ಹೊಸದಿಲ್ಲಿ(reporterkarnataka.com): ಲೋಕಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಾಗೂ ಕಾಂಗ್ರೆಸ್ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಕಿದ ಜೆಡಿಯು ಹಾಗೂ ಟಿಡಿಪಿಯ ಮೊರೆ ಹೋಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವ... ದ.ಕ., ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿಗಳಾದ ಪದ್ಮರಾಜ್, ಜಯಪ್ರಕಾಶ್ ಹೆಗ್ಡೆಗೆ ಸೋಲು ಮಂಗಳೂರು(reporterkarnataka.com): ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಜಯಗಳಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ... ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು: ಬಳ್ಳಾರಿಯಲ್ಲಿ ಶ್ರೀರಾಮುಲು ಪರಾಭವ: 2 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬೆಂಗಳೂರು(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಹಾಲಿ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರಾಭವ ಕಂಡಿದ್ದಾರೆ. ... ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ. 543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡ... ಟರ್ಪಾಲಿನೊಳಗಡೆ ಬ್ರಹ್ಮರಕೂಟ್ಲು ಟೋಲ್ಬೂತ್!!: ಸುಂಕ ವಸೂಲಿ ಸಿಬ್ಬಂದಿಗಳಿಗೆ ಸೌಕರ್ಯಗಳೇ ಇಲ್ಲ! ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterkarnataka@gmail.com ಟರ್ಪಾಲಿನಲ್ಲಿ ಮುಚ್ಚಿಕೊಂಡ ನಾಲ್ಕು ಬೂತ್ಗಳು,ಟರ್ಪಾಲಿನೊಳಗಡೆ ಕಬ್ಬಿಣದ ತುಕ್ಕು ಹಿಡಿದ ಮೆಶ್ನಿಂದ ನಿರ್ಮಾಣ ಮಾಡಿದ ಸುಂಕ ವಸೂಲಿಯ ಪುಟ್ಟ ಕೊಠಡಿ, ಅದರ ಸುತ್ತಲೂ ಕಬ್ಬಿಣದ ಶೀಟುಗಳ ರಾಶಿ, ಮತ್ತೊಂದು ಕಡೆ ತುಕ್ಕು ಹಿ... ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆ: ಕಾಲೇಜು ಹುಡ್ಗಿಯರೇ ಈತನ ಟಾರ್ಗೆಟ್: ಅಪ್ರಾಪ್ತೆ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಕುಂದಾಪುರ(reporterkarnataka.com): ಉಡುಪಿ ಜಿಲ್ಲೆಯ ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿ ನಿಗಳನ್ನೇ ಗುರಿಯಾಗಿಟ್ಟುಕೊಂಡು ಅವರನ್ನು ದೈಹಿಕವಾಗಿ ಬಳಸಿಕೊಂಡು, ವೀಡಿಯೊ ಮಾಡಿ ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದ... ಚಿಕ್ಕಮಗಳೂರು: ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಶಾಖದಿಂದ ಕಾರ್ಮಿಕ ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಪ್ರಮಾಣದ ಶಾಖದಿಂದ ರಿಪೇರಿ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ನಡೆದಿದೆ. ಮಡಿಕೇರಿಯ ಕುಶಾಲನಗರ ಮೂಲದ... « Previous Page 1 …144 145 146 147 148 … 310 Next Page » ಜಾಹೀರಾತು