ಭ್ರಷ್ಟಾಚಾರಕ್ಕೆ ಸಾಕ್ಷಿಯಾದ ಪರಶುರಾಮ ಮೂರ್ತಿ ಬೈಲೂರಿನ ಥೀಮ್ ಪಾರ್ಕ್ ನಿಂದ ಎತ್ತಂಗಡಿ: ರಾತೋರಾತ್ರಿ ಲಾರಿಯಲ್ಲಿ ಸಾಗಾಟ!! ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಬೈಲೂರಿನ ವಿವಾದಿತ ಪರಶುರಾಮ ಮೂರ್ತಿಯನ್ನು ರಾತೋರಾತ್ರಿ ತೆರವುಗೊಳಿಸಿ ಸಾಗಿಸಲಾಗಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಮುನ್ನುಡಿ ಬರೆದಂತಾಗಿದೆ. ಲಾರಿಯಲ್ಲಿ ರಾತೋರಾತ್ರಿ ಪರ... ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ದೆಹಲಿಗೆ ಆಗಮನ ಟೆಲ್ ಅವಿವ್(reporterkarnataka.com):ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಟೆಲ್ ಅವಿವ್ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತರುವ ಆಪರೇಷನ್ ಅಜಯ್ ಕಾರ್ಯಾಚರಣೆಯ ಅಂಗವಾಗಿ ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್... ನಾಪತ್ತೆಯಾಗಿದ್ದ ಮೂಡುಬೆಳ್ಳೆಯ ಯುವತಿಯ ಶವ ಪಡುಬೆಳ್ಳೆಯ ನದಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ ಕಾರ್ಕಳ(reporterkarnataka.com): ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡುಬೆಳ್ಳೆ ಕೊಂಗಿಬೈಲಿನ ಯುವತಿಯೊಬ್ಬಳ ಶವ ಪಾಪನಾಶಿನಿ ನದಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸ... ಅರಣ್ಯ ಭೂಮಿ ಅಕ್ರಮ ಒತ್ತುವರಿ: ಬಲಾಢ್ಯ ಭೂಗಳ್ಳರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅರಣ್ಯ ಭೂಮಿ ಎರಡನೇ ಒತ್ತುವರಿ ಕಾರ್ಯಚರಣೆ ಮುಂದುವರೆಸಿ ಬಲಾಡ್ಯ ಶ್ರೀಮಂತರಿಗೂ ಬಡವರಿಗೂ ಕಾನೂನು ಒಂದೇ ಎಂದು ಸಾಬೀತುಪಡಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲುರವರಿಗೆ ಮನವಿ ನೀಡ... ರೈತರಿಗೆ 7 ತಾಸು ಕರೆಂಟ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ ಚಿಕ್ಕಬಳ್ಳಾಪುರ(reporterkarnataka.com): ಕರೆಂಟ್ ಕೊಡುವುದು ಸರಕಾರದ ಕರ್ತವ್ಯ. ಅದು ಅವರದ್ದೇನು ಉಪಕಾರ ಅಲ್ಲ. ಸರಕಾರ ರೈತರಿಗೆ 7 ತಾಸು ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಎ... ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ: ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಈರಯ್ಯಗೆ ಸ್ಥಾನ ಬೆಂಗಳೂರು(reporterkarnataka.com): 2023ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡ... ಮಂಗಳೂರು ಕುಂಟಿಕಾನ ಬಳಿ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಸ್ಕೂಟರ್ ಸವಾರ ದಾರುಣ ಸಾವು ಮಂಗಳೂರು(reporterkarnataka.com): ನಗರದ ಕುಂಟಿಕಾನ ಎ. ಜೆ. ಆಸ್ಪತ್ರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂಟಿಕಾನದ ಕೆನರಾ ಬ್ಯಾಂಕಿನ ಎಟಿಎಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಎ ಜೆ ಆಸ್ಪತ್ರೆ ಬಳಿಯ ಹೋಟೆಲ್ ಹೈವೆ ಎದುರುಗಡೆ ಬಾರೆಬೈಲ್ ಕ್ರಾಸ್... ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ: ಗುರುಪುರ ಮಠದ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರ ನೋಟಿಸ್ ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಹುಕೋಟಿ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರಿಗೆ ಬೆಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆಂದು ವಿಶ್ವಸ... ಬೆಂಗ್ರೆ; ಮೀನುಗಾರಿಕೆ ಬೋಟ್ ನಲ್ಲಿ ಬೆಂಕಿ ಆಕಸ್ಮಿಕ; ಸಂಪೂರ್ಣ ಅಗ್ನಿಗಾಹುತಿ ಮಂಗಳೂರು(reporterkarnataka.com): ನಗರದ ಬೆಂಕಿ ಆಕಸ್ಮಿಕಕ್ಕೆ ನಗರದ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ನಡೆದಿದೆ. ... ಸ್ಟ್ಯಾಲಿನ್ ಅಲ್ಲ, ಆತನ ಅಪ್ಪನಿಂದಲೂ ಸನಾತನ ಧರ್ಮ ಅಲುಗಾಡಿಸಲು ಸಾಧ್ಯವಿಲ್ಲ: ಮಂಗಳೂರಿನಲ್ಲಿ ಚಕ್ರಮರ್ತಿ ಸೂಲಿಬೆಲೆ ಮಂಗಳೂರು(reporterkarnataka.com): ಸ್ಟ್ಯಾಲಿನ್ ಅಲ್ಲ ಆತನ ಅಪ್ಪ, ಅಜ್ಜ ಯಾವನೊಬ್ಬನೂ ಪ್ರಯತ್ನಿಸಿದರೂ ಸನಾತನ ಧರ್ಮವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಚಕ್ರಮರ್ತಿ ಸೂಲಿಬೆಲೆ ಹೇಳಿದರು. ಅವರು ಸೋಮವಾರ ನಗರದ ಕದ್ರಿ ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳದ ವತಿಯಿಂದ ನಡೆದ ಶೌರ್ಯ ಜಾಗರ... « Previous Page 1 …146 147 148 149 150 … 270 Next Page » ಜಾಹೀರಾತು