ಗವರ್ನರ್, ಸಿಎಂ ಸಹಿತ ವಿವಿಐಪಿಗಳ ಆಗಮನ: ಮೇ 25, 26ರಂದು ಕಡಲನಗರಿಯಲ್ಲಿ ಸಂಚಾರ ಬದಲಾವಣೆ ಮಂಗಳೂರು(reporterkarnataka.com): ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ಗಣ್ಯರು ಮೇ 25 ಮತ್ತು 26ರಂದು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ನಗರದ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ... ಸಿಎಂ ತವರು ಕ್ಷೇತ್ರದಲ್ಲೇ ಭೂ ಮಾಫಿಯಾದ ಅಟ್ಟಹಾಸ!: ಸತ್ತವರ ಹೆಬ್ಬೆಟ್ಟನ್ನು ನಕಲು ಮಾಡಿ ಬಡವರ ಭೂಮಿ ಕದ್ದ ಭೂಗಳ್ಳರು?!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರಿನ ಮಹಾರಾಜರಿಗೆ ಪ್ರಿಯ ತಾಣವೆಂದರೆ ಅದುವೇ ಎಚ್ ಡಿ ಕೋಟೆ. ನಿಸರ್ಗದ ಸೌಂದರ್ಯವನ್ನು ಮಡಿಲಲ್ಲಿಟ್ಟುಕೊಂಡು ಒಂದೊಳ್ಳೆ ಪ್ರವಾಸಿ ತಾಣವಾಗಿ ಪ್ರಪಂಚದ ಭೂಪಟದಲ್ಲಿ ಪ್ರಸಿದ್ಧಿಗಳಿಸಿದೆ. ಹೀಗಿರುವಾಗ 1975ರಲ್ಲಿ ಕಬಿನಿ ಜಲಾಶಯ ... ಮೂಡಿಗೆರೆ ಸಮೀಪ ಗೊಬ್ಬರ ತುಂಬಿಸಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿ ಬಳಿ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗ... ಕೇರಳದಲ್ಲಿ ಅಬ್ಬರದ ಪೂರ್ವ ಮುಂಗಾರು ವರ್ಷಧಾರೆ: ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ, ಗುರುವಾಯೂರು ದೇಗುಲಕ್ಕೂ ನೀರು ತಿರುವನಂತಪುರಂ(reporterkarnataka.com):ಕೇರಳಕ್ಕೆ ಜೂನ್ 1ರಂದು ಮುಂಗಾರು ಆಗಮಿಸಲಿದ್ದು, ಪೂರ್ವ ಮುಂಗಾರು ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕೇರಳದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯ ಮತ್ತು ಉತ... ಶಾಸಕ ಹರೀಶ್ ಪೂಂಜ ಬಂಧಿಸಲು ಹೋದ ಬೆಳ್ತಂಗಡಿ ಪೊಲೀಸರು ಬರಿಗೈಯಲ್ಲಿ ವಾಪಸ್: ನೋಟಿಸ್ ನೀಡಿ ಹಿಂತಿರುಗಿದ ಖಾಕಿ ಪಡೆ ಬೆಳ್ತಂಗಡಿ(reporterkarnataka.com): ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರ ಬಂಧನನೋತ್ತರ ನಡೆದ ಘಟನೆಗಳಿಗೆ ಪೂರಕವಾಗಿ ದಾಖಲಾದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಹೋದ ಪೊಲೀಸರು ಶಾಸಕರಿಗೆ ನೋಟಿಸ್ ಕೊಟ್ಟು ಬರಿಗೈಯಲ್... ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ; ಬಡವರಿಗೆ ಆರ್ಥಿಕ ಸಬಲತೆ ನೀಡುವುದೇ ಅಭಿವೃದ್ಧಿ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಂಗಳೂರು(reporterkarnataka.com): ಬಡವರಿಗೆ ಆರ್ಥಿಕವಾಗಿ ಸಬಲತೆ ನೀಡುವುದೇ ಅಭಿವೃದ್ಧಿ ಆಗಿದೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್... ಶಿರಾಡಿ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಇನ್ನೋವಾ ಕಾರು- ಕಂಟೈನರ್ ಲಾರಿ ಡಿಕ್ಕಿ; ಬೊಂಡಾಲದ ತಾಯಿ- ಮಗ ಸ್ಥಳದಲ್ಲೇ ಸಾವು ಪ್ರಜ್ವಲ್ ಗೌಡ ನೆಕ್ಕಿಲಾಡಿ ಉಪ್ಪಿನಂಗಡಿ info.eporterkarnataka@gmail.com ಶಿರಾಡಿ ಘಾಟಿಯಲ್ಲಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ- ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನೋವಾ ಕಾರು ಹಾಗೂ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ... ಪಾಣೆಮಂಗಳೂರು: ಆಟೋ- ಬೈಕ್ ಡಿಕ್ಕಿ; ರಸ್ತೆಗೆ ಎಸೆಯಲ್ಪಟ್ಟ ರಿಕ್ಷಾ ಪ್ರಯಾಣಿಕ ಸಾವು ಬಂಟ್ವಾಳ(reporterkarnataka.com): ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕ ಯುವಕನೊಬ್ಬ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಪಾಣೆಮಂಗಳೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಸಜಿಪ ಕಂಚಿನಡ್ಕ ಪದವು ನಿವಾಸಿ ಅಲ್ತಾಫ್ (20) ಎಂದು ಗು... ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರ ದುರ್ಮರಣ; ಅಣೆಕಟ್ಟನ್ನು ಉದ್ಘಾಟಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ ತಬ್ರಿಜ್ಗೆ(reporterkarnataka.com): ಬೆಟ್ಟ ಪ್ರದೇಶದಲ್ಲಿ ತಾನು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಂಪರ್ಕ ಕಳೆದುಕೊಂಡಿದ್ದ ಅವರ ಹೆಲಿಕಾಪ್ಟರ್ ಪತನಗೊಂಡಿದ್ದು ಪತ್ತೆಯಾಗಿದ್ದು, ಹೆಲಿಕಾ... ಕಲ್ಲುಕೋರೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ಬೆಳ್ತಂಗಡಿ (reporterkarnataka.com): ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ 'ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ' ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ದಬಾಯಿಸಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಅಕ್ರಮ ಕಲ್ಲುಕೋರೆ ಪ್ರಕರಣಕ್ಕೆ ಸಂಬಂಧಿ... « Previous Page 1 …146 147 148 149 150 … 310 Next Page » ಜಾಹೀರಾತು