ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ: ಸಿಎಂ ಸಭೆಯಲ್ಲಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ದಿನೇಶ್ ಗುಂಡೂರಾವ... ಬೆಂಗಳೂರು(reporterkarnataka.com): ಕೊರೊನಾಗೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಯಿತು ಎಂದು ವೈದ್ಯಕೀಯ ಶಿಕ್ಷಣ, ಕೌಶ... ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ... ಚಿಕ್ಕಮಗಳೂರು: ಗಾಳಿ ಮಳೆಗೆ ಭಾರೀ ಅನಾಹುತ; ಮೂಡಿಗೆರೆ ಸಮೀಪ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟ ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಗಾಳಿ ಮಳೆ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಸಬ್ಲಿ ಸಮೀಪ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡಿದೆ. ಮಳೆ ಗಾಳಿ ಅಬ್ಬರಕ್ಕೆ ಮಲೆನಾಡಿನಲ್ಲಿ ಸಾಲು... Health | ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣಗಳಿವೆ, ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ ಒಂದು ತಿಂಗಳಿಗಾಗುವಷ್ಟು ಕೋವಿಡ್ ಟೆಸ್ಟ್ ಕಿಟ್ ಗಳನ್ನ ತೆಗೆದಿರಿಸಲು ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜ... New Delhi | ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ✅ *ರಾಮನಗರ ಹೆಸರು ಬದಲಿಸಿದ್ದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕೆಂಡ* ✅ *ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?* ✅ *ಮುಂದೆ ಎಲ್ಲವೂ ಬದಲಾಗುತ್ತೆ, ಹೆಸರೂ ಬದಲಾಗುತ್ತದೆ ಎಂದ ಕೇಂದ್ರ ಸಚಿವರು* ✅ *ಹೆಸರು ಬದಲಿಸಿದವರ ಭೂಮಿಗೆ ಬೆಲೆ ಏರಬಹುದು! ಅದಕ್ಕೆ ಹೆಸರು ಬದಲಿಸಿದ್ದಾರೆ* ... Chikkamagaluru | ಚಾರ್ಮಾಡಿ ಘಾಟ್ ಅಗಲೀಕರಣ: ಕಾಮಗಾರಿಗೆ ಕ್ಷಣಗಣನೆ; ಗುಣಮಟ್ಟದ ತಡೆಗೋಡೆಗೆ ಪೆಟ್ಟು ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯ ಅಗಲೀಕರಣ ಕಾಮಗಾರಿಗೆ ಸರಕಾರದಿಂದ 343 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಯೋಜನೆಯು ಶೀಘ್ರದಲ್ಲೇ ಆರಂಭವಾಗಲಿದ್ದು, ಹಲವು ನಿರೀಕ್ಷೆಗಳಿಗೆ ಬಾಗಿಲು ... ಕಾಂಗ್ರೆಸ್ನ ಗೂಂಡಾಗಳಿಂದ ನಾರಾಯಣಸ್ವಾಮಿ ಮೇಲೆ ದಾಳಿ; ಸಚಿವ ಪ್ರಿಯಾಂಕ್ ಖರ್ಗೆ ಕೈವಾಡ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಬೆಂಗಳೂರು(reporterkarnataka.com): ಕಾಂಗ್ರೆಸ್ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನದಲ್ಲಿ ರಾಜ್ಯಪಾಲರಿಗೆ ... ಗೂಗಲ್ ಮ್ಯಾಪ್ ಯಡವಟ್ಟು: ಮೂಡಿಗೆರೆಗೆ ಹೊರಟಿದ್ದ ಟಿಟಿ ವಾಹನ ಆಲ್ದೂರು ಬಳಿ ಗದ್ದೆ ಸಮೀಪ ಲಾಕ್ ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೂಗಲ್ ಮ್ಯಾಪ್ ಯಡವಟ್ಟಿನಿಂದ ಟೆಂಪೋ ಟ್ರಾವೆಲರ್ (ಟಿಟಿ) ಗಾಡಿ ಗದ್ದೆ ಬಳಿ ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ಘಟನೆ ನಡೆದಿದೆ. ಬಾಳೆಹೊನ್ನೂರಿಂದ ಬಂದು ಮೂಡಿಗೆರೆಗೆ ಹೊರಟಿದ್ದ ಬೆಂಗಳೂರು ಮೂಲದ ಟಿಟಿ ... ನಮ್ಮ ಕಾಂಗ್ರೆಸ್ ಸರ್ಕಾರ ನಿಮ್ಮ ಹಣವನ್ನು ಮರಳಿ ನಿಮಗೆ ನೀಡುತ್ತಿದೆ: ಹೊಸಪೇಟೆ ಸಮಾವೇಶದಲ್ಲಿ ರಾಹುಲ್ ಗಾಂಧಿ ಹೊಸಪೇಟೆ(reporterkarnataka.com): ಕರ್ನಾಟಕ ಸರ್ಕಾರ ಯಶಸ್ವಿಯಾಗಿ ಎರಡು ವರ್ಷವನ್ನು ಪೂರೈಸಿದೆ. ನಮ್ಮ ಕಾಂಗ್ರೆಸ್ ಸರ್ಕಾರ ನಿಮ್ಮ ಹಣವನ್ನು ಮರಳಿ ನಿಮಗೆ ನೀಡುತ್ತಿದೆ. ನೀವು ಕಟ್ಟುವ ತೆರಿಗೆಯ ಹಣ ಮರಳಿ ನಿಮಗೆ ಸೇರಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಅದು ಯಶಸ್ವಿಯಾಗಿ ಈಡೇರಿದೆ ಎಂದು ಕಾಂಗ್ರೆ... Hospete | 5 ಗ್ಯಾರಂಟಿಗಳ ಜತೆಗೆ 142 ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ: ಸಿಎಂ ಸಿದ್ದರಾಮಯ್ಯ Hospete | 5 ಗ್ಯಾರಂಟಿಗಳ ಜತೆಗೆ 142 ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ: ಸಿಎಂ ಸಿದ್ದರಾಮಯ್ಯ *ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿ.ಎಂ ಭರವಸೆ* *111111 ಕುಟುಂಬಗ... « Previous Page 1 …13 14 15 16 17 … 247 Next Page » ಜಾಹೀರಾತು