ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ: ಬಾಲಕ ಬಲಿ; ಕುಟುಂಬದೊಂದಿಗೆ ನಾಗಮಲೆಯತ್ತ ಹೋಗುತ್ತಿದ್ದಾಗ ದುರ್ಘಟನೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಚಾಮರಾಜನಗರ ಜಿಲ್ಲೆಯಲ್ಲಿ ಮನಕಲಕುವ ಘಟನೆ ಸಂಭವಿಸಿದ್ದು, ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಾದಯಾತ್ರೆ ಹೋಗುತ್ತಿದ್ದ ಬಾಲಕನನ್ನು ಚಿರತೆ ಎಳೆದೊಯ್ದು ಕೊಂದಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನ ಲಗ್ಗೆರೆ ಮೂಲದ ಬಾಲಕ ಹರ್ಷಿತ್ ... ತಮಿಳುನಾಡು ನೂತನ ಸಿಎಂ ಆಗಿ ಸಿ ಜೋಸೆಫ್ ವಿಜಯ್ ಪ್ರಮಾಣ ವಚನ: ಸಿನಿಮಾ ಸ್ಟೈಲ್ನಲ್ಲಿ ಪ್ರಮಾಣವಚನ ಸ್ವೀಕಾರ ಚೆನ್ನೈ(reporterkarnataka.com): ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ಗೆ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಜಯ್ ಜೊತೆಯಲ್ಲಿ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಹುಮತದ ಸಂಖ್ಯೆಯಾದ 118 ಅನ್ನು ಮೀರಿ ಅವರು 120 ಶಾಸ... Bangalore | ಲಾರಿಗೆ ಕಾರು ಡಿಕ್ಕಿ: ಕುಣಿಗಲ್ ಬಳಿ ದಾರಿಯಲ್ಲೇ ನಾಲ್ವರು ದಾರುಣ ಸಾವು ಬೆಂಗಳೂರು(reporterkarnataka.com): ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್... ಮಾಲೀಕನೊಂದಿಗೆ ಲೈಂಗಿಕ ಕ್ರಿಯೆಗೆ ನಿರಾಕರಣೆ; ಹಲ್ಲೆಯಿಂದ ಕೇರಳದ ಮಹಿಳೆ ಸಾವು ತ್ರಿಶೂರು(reporterkarnataka.com): ಕೆಲಸಕ್ಕಿದ್ದ ಮಾಲೀಕನ ಜೊತೆ ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣ ಹಲ್ಲೆ ಒಳಗಾಗಿ ತ್ರಿಶೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ಮಹಿಳೆ ಮೃತಪಟ್ಟಿದ್ದಾರೆ. ಕೇರಳಂ ಸುನೀತಾ ಸ್ಮೀತಾ(47)ಮೃತ ಮಹಿಳೆ. ಮೃತಳ ಪತಿ ಸಿಂಟೋ ಆ್ಯಂಟನಿ ತ್ರಿಶೂರ್ ಪ... ಅಕ್ರಮ ಅಕ್ಕಿ ವ್ಯಾಪಾರ; 3 ಲಕ್ಷ ರೂ. ಹಣ ವಸೂಲಿ: ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಬಂಧನ ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ವ್ಯಾಪಾರ ನಿಯಂತ್ರಿಸಲು ಜಿಲ್ಲೆಯಲ್ಲಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಎಸ್ಪಿ ಸ್ಕ್ವಾಡ್ ಎಂದು ಸ್ವತಃ ಎಸ್ಪಿ... ಕೇರಳ ಶಾಸಕಿಯ ಬಲವಂತವಾಗಿ ಅಪ್ಪಿಕೊಳ್ಳಲು ಕಾಂಗ್ರೆಸ್ ಹಿರಿಯ ನಾಯಕ ಯತ್ನ: ದೂಡಿ ಮುಂದೆ ಹೋದ ನಾಯಕಿ; ವಿಡಿಯೋ ವೈರಲ್ ತಿರುವನಂತಪುರಂ(reporterkarnataka.com): ಕೇರಳ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಚೆರಿಯನ್ ಫಿಲಿಪ್ ಹಾಗೂ ಕೊಲ್ಲಂ ಶಾಸಕಿ ಬಿಂದು ಕೃಷ್ಣ ಅವರ ನಡುವಿನ ಶುಭಾಶಯ ವಿನಿಮಯ ಸಂದರ್ಭದ ವಿಡಿಯೋವೊಂದು ವೈರಲ್ ಆಗಿದ್ದು, ಆನ್ಲೈನ್ನಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ರಾಜಕೀಯ ಪಕ್ಷ... ಯಾದಗಿರಿ | ಪಿಎಸ್ಐ – ಮಹಿಳಾ ಕಾನ್ಸ್ಟೇಬಲ್ ಪ್ರೇಮ ಪ್ರಕರಣ; ಎಸ್ಪಿ ಕಚೇರಿ ತಲುಪಿದ ಖಾಕಿ ಕಿತ್ತಾಟ! ಯಾದಗಿರಿ(reporterkarnataka.com): ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗುಪ್ತಚರ ವಿಭಾಗದ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ವೀರೇಶ್ ಹಾಗೂ ರಾಯಚೂರಿನಲ್ಲಿ ಮಹಿಳಾ ಕಾನ್ಸ್ಟೇಬಲ್ ನಡುವಿನ ಎಂಟು ವರ್ಷಗಳ ಸುದೀರ್ಘ ಸಂಬಂಧ ಈಗ ರಂಪಾಟವಾಗಿದೆ. 2017ರಲ್ಲಿ ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುತ್... ಗ್ಯಾಸ್ ಪೈಪ್ಲೈನ್ ಲೀಕ್ ಆಗಿ ಬೆಂಕಿ: ತಪ್ಪಿದ ಭಾರೀ ದುರಂತ; ಎಫ್ಐಆರ್ ದಾಖಲಿಸಲು ಒತ್ತಾಯ ಬೀದರ್(reporterkarnaraka.com): ಬೀದರ್ ನಗರದ ಜೈಲ್ ಕಾಲನಿಯಲ್ಲಿ ಗ್ಯಾಸ್ ಪೈಪ್ ಲೀಕ್ ಆಗಿ ಆಳೆತ್ತರಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಭಾರೀ ಅನಾಹುತ ತಪ್ಪಿದ್ದು, ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಯಿತು. ಜೈಲ್ ಕಾಲನಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದು, ಹೆ... ಬಾಗಲಕೋಟೆ ಹಿನ್ನೆಡೆ ಒಪ್ಪಿಕೊಳ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರು(reporterkarnataka.com): ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆ... ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ವೇದಿಕೆ ಸಜ್ಜು: ಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ಕೊಲ್ಕತ್ತಾ(reporterkarnataka.com): ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುನ್ನಡೆ ಸಾಧಿಸುತ್ತಿದೆ ಮತ್ತು ಸರ್ಕಾರ ರಚಿಸಲು ಸಜ್ಜಾಗಿದೆ. ಈ ಸಂಖ್ಯೆಗಳು ಬಿಜೆಪಿ ತನ್ನ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಸೂಚಿಸುತ್ತದೆ, ಟಿಎಂಸಿಯ... « Previous Page 1 …13 14 15 16 17 … 309 Next Page » ಜಾಹೀರಾತು