ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಮಹಿಳೆ: ಕಾರು ಹರಿದು ವಿದ್ಯುತ್ ಗುತ್ತಿಗೆದಾರ ದುರಂತ ಸಾವು ಹಾವೇರಿ(reporterkarnataka.com): ಮಹಿಳೆಯೊಬ್ಬರು ಕಾರು ನಿಲ್ಲಿಸುವಾಗ ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಪರಿಣಾಮ ಎದುರಿಗಿದ್ದ ವ್ಯಕ್ತಿ ಮೇಲೆ ಕಾರು ಹರಿದು ದುರ್ಮರಣ ಹೊಂದಿದ ಘಟನೆ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಅಜ್ಜಪ್ಪ ಶಿವಪ್ಪ ಕಳಸಣ್ಣನವ... ದುಬೈನಲ್ಲಿ ಭೀಕರ ರಸ್ತೆ ಅಪಘಾತ: 7 ಭಾರತೀಯರ ದಾರುಣ ಸಾವು; 5 ಮಂದಿ ಗಂಭೀರ ಅಬುದಾಬಿ(reporterkarnataka.com): ದುಬೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವಾರು ಭಾರತೀಯ ಕಾರ್ಮಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ. ರಸ್ತೆಯ ಮಧ್ಯದಲ್ಲಿ ನಿಲ್ಲಿಸಿದ್ದ ಟ್ರಕ್ಗೆ ಮಿನಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆ ಎಮಿರೇ... ಮಾಜಿ ಸಿಎಂಗಳಾದ ಮೊಯ್ಲಿ, ಶೆಟ್ಟರ್, ಡಿವಿಎಸ್ ಜೊತೆ ಸಿಎಂ ಮಾತುಕತೆ: ಎಚ್ ಡಿಕೆ ಭೇಟಿ ಮಾಡಲೂ ಸಿದ್ದ ಎಂದ ಸಿಎಂ ಡಿಕೆಶಿ.!! ಬೆಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಮಾಜಿ ಸಿಎಂ, ಮಾಜಿ ಪ್ರಧಾನಿಯನ್ನು ಭೇಟಿಯಾಗಿದ್ದರು. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಡಿಕೆಶಿ, ಇಬ್ಬರಿಂದಲೂ ಆಶೀರ್ವಾದ ಪಡೆದಿ... ಫೋಕ್ಸೋ ಪ್ರಕರಣ: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ಬೆಂಗಳೂರು(reporterkarnataka.com): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದ... ಮಾಜಿ ಪ್ರಧಾನಿ ದೇವೇಗೌಡರ ಚುನಾವಣಾ ರಾಜಕೀಯ ಅಂತ್ಯ: ಬಿಜೆಪಿಯಿಂದ ನಾಗರಾಜಗೆ ರಾಜ್ಯಸಭೆ ಟಿಕೆಟ್ ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಭಾನುವಾರ ರಾತ್ರಿ ಘೋಷಿಸಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಸಂಸದೀಯ ರಾಜಕೀಯ ಇನಿಂಗ್ಸ್ ಬಹುತೇಕ ತೆರೆಬಿದ್ದಿರುವುದರ ಸ್ಪಷ್ಟ ಸೂಚನೆಯಾಗಿದೆ. *ಬಿಜೆಪಿಯ... ವೀರಪ್ಪನ್ ಹೇಳಿದ ಅಕ್ರಮ ಸಂಬಂಧದ ಕತೆಗೆ 30 ವರ್ಷದ ಬಳಿಕ ಕ್ಲೈಮ್ಯಾಕ್ಸ್: ಸನ್ ಟಿವಿ ವಿರುದ್ಧ ಗೆದ್ದ ಬಹುಭಾಷಾ ನಟಿ ಸುಕನ್ಯಾ ಚೆನ್ನೈ(reporterkarnataka.com): ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾ ರಂಗದಲ್ಲಿ ನಟಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ಸುಕನ್ಯಾ ಮತ್ತು ಸನ್ ಟಿವಿ ನೆಟ್ವರ್ಕ್ ನಡುವೆ ಕಳೆದ 30 ವರ್ಷಗಳಿಂದ ನಡೆಯುತ್ತಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನಟಿ ಸುಕನ್ಯಾ ಪರವಾಗಿ ಮದ್ರಾಸ್ ಹೈಕೋರ್ಟ್ ತೀರ್ಪು... ಕಲಬುರಗಿ: ಲೋಕಾಯುಕ್ತ ದಾಳಿ; ಲಂಚ ಪಡೆಯುವಾಗಲೇ ಎಎಸ್ಐ, ಲೇಡಿ ಕಾನ್ಸ್ಟೇಬಲ್ ಲಾಕ್! ಕಲಬುರಗಿ(reporterkarnataka.com): ಪೊಲೀಸ್ ಠಾಣೆಯಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಎಎಸ್ಐ ಮತ್ತು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಲೋಕಾಯುಕ್ತ ಬಳಿ ಲಾಕ್ ಆಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್... ಶಿವಮೊಗ್ಗ ನಿಧಿ ರಹಸ್ಯ: ಅರ್ಧ ಕೆಜಿ ಚಿನ್ನದ ನಾಣ್ಯ ಆಸೆ ತೋರಿಸಿ 9.60 ಲಕ್ಷ ರೂ. ದೋಚಿದ ಖದೀಮರು..! ಶಿವಮೊಗ್ಗ(reporterkarnataka.com): ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 9.60 ಲಕ್ಷ ರುಪಾಯಿ ನಗದು ಹಾಗೂ ಮೊಬೈಲ್ ಫೋನ್ಗಳನ್ನು ದೋಚಿ ವಂಚಿಸಿರುವ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ... Kodagu | ವಿರಾಜಪೇಟೆ: ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಸಾವು; ಇಬ್ಬರು ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಆಟೋ ಮತ್ತು ವಿರಾಜಪೇಟೆ ಪಟ್ಟಣದ ಪುರಸಭೆ ಕಸ ಸಾಗಿಸುವ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು, ಮತೊರ್ವ ಮಹಿಳೆ ಮತ್ತು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಪ್ರಯಾಣಿಸುತ... ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್: ವಿದ್ಯಾರ್ಥಿನಿ ಜತೆ ಲವ್ವಿಡವ್ವಿ; 3 ಬಾರಿ ಗರ್ಭಪಾತ! ಧಾರವಾಡ(reporterkarnataka.com): ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದಲ್ಲಿ ನಡೆದಿರುವ ಘಟನೆಯೊಂದು ಶಿಕ್ಷಣ ಕ್ಷೇತ್ರಕ್ಕೆ ಕಳಂಕ ತಂದಿದ್ದು, ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ. ಘಟನೆಯ ವಿವರ: ವಿಶ್ವವಿದ್ಯಾಲಯದ ಪಿ... « Previous Page 1 …13 14 15 16 17 … 314 Next Page » ಜಾಹೀರಾತು