ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಫ್ ಹಾವಳಿ: ಇಬ್ಬರು ಬಲಿ; 19 ಸಮಿತಿ ರಚನೆ; ಟೆಲಿ ಮೆಡಿಸಿನ್ ಸೌಲಭ್ಯ ತಿರುವನಂತಪುರಂ(reporterkarnataka.com):ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು,ಈ ಮಧ್ಯೆ ಶಂಕಿತ ವೈರಸ್ ಗೆ ಇಬ್ಬರು ಬಲಿಯಾಗಿದ್ದಾರೆ. ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕೇರಳ ಸರಕಾರ ಸೋಂಕು ಹರಡುವುದನ್ನು ತಡೆ... ಪಡುಬಿದ್ರೆ: ಖಾಸಗಿ ಬಸ್- ಬೈಕ್ ನಡುವೆ ಭೀಕರ ಅಪಘಾತ: ಸವಾರ ದಾರುಣ ಸಾವು ಕಾರ್ಕಳ(reporterkarnataka.com): ಪಡುಬಿದ್ರಿ ಸಮೀಪದ ನಂದೀಕೂರಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದಾರೆ. ಅಜೆಕಾರು ಬೊಂಡುಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ (22) ಬೈಕ್ ಸವಾರ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ... ಭೀಕರ ಸರಣಿ ಅಪಘಾತ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು: 1 ವರ್ಷದ ಮಗು ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಭೀಕರ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಕಾರು, ಟಿಪ... ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ 7 ಕೋಟಿ ರೂ. ವಂಚನೆ: ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ ಉಡುಪಿ(reporterkarnataka.com): ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವದ ಪ್ರತಿಪಾದಕಿ, ಮಹಾನ್ ಭಾಷಣಗಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬಯಿಯ ಉದ್ಯಮಿಯೊಬ್ಬರಿಗೆ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವನ ಸೆರೆ; 2.17 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com):ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ... ಶಿವಮೊಗ್ಗ ಜಿಲ್ಲೆಯಾದ್ಯಂತ 241 ರೌಡಿಗಳ ಮನೆಗೆ ಪೊಲೀಸ್ ದಾಳಿ: ಏಕಕಾಲದಲ್ಲಿ ಭಾರಿ ಕಾರ್ಯಾಚರಣೆ ಶಿವಮೊಗ್ಗ(reporterkarnataka.com):ಶಿವಮೊಗ್ಗ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ವಿವಿಧ ಪೊಲೀಸ್ ತಂಡಗಳು 241 ರೌಡಿಗಳ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಗಿನ ಜಾವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ನೇತೃತ್ವದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪ... ಥಾಣೆ: 40ನೇ ಮಹಡಿಯಿಂದ ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರ ದಾರುಣ ಸಾವು ಮುಂಬೈ(reporterkarnataka.com): ಮಹಾರಾಷ್ಟ್ರ ಥಾಣೆಯಲ್ಲಿ ಲಿಫ್ಟ್ ವೊಂದು ಏಕಾಏಕಿ 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಮೃತಪಟ್ಟವರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾ... ಖಾಸಗಿ ಸಾರಿಗೆ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್: ರಾಜ್ಯ ಸರಕಾರದಿಂದ ಹೆಚ್ಚುವರಿ ಬಸ್ ಸೇವೆ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ ಸೆ.11ರ ಬೆಂಗಳೂರು ಬಂದ್ ಗೆ ಖಾಸಗಿ ಬಸ್, ಆಟೋ. ಕ್ಯಾಬ್ ಚಾಲಕರು ಬೆಂಬಲ ಸೂಚಿಸಿದ್ದು, ಈ ಮಧ್ಯೆ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಹೆಚ್ಚುವರಿ ಸರಕಾರಿ ಬಸ್ ಗಳನ್... ಎತ್ತಿನ ಗಾಡಿ ಸ್ಪರ್ಧೆ: ನೊಗ ತಲೆಗೆ ಬಡಿದು ಯುವಕ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎತ್ತಿನಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಸ್ಥಳ ಸಾವನ್ನಪ್ಪಿದ ಘಟನೆ ಅಜ್ಜಂಪುರದಲ್ಲಿ ನಡೆದಿದೆ. ವೇಗವಾಗಿದ್ದ ಎತ್ತಿನ ಗಾಡಿ ನೊಗ ತಲೆಗೆ ಹೊಡೆದು ಭರತ್ (25) ಎಂಬವರು ಮೃತಪಟ್ಟ ದುರ್ದೈವಿ. ಸ್ಪರ್ಧೆಯ... ಕಾರು ಚಾಲಕನ ಹಠಾತ್ ಬ್ರೇಕ್ : ಜಪ್ಪಿನಮೊಗರು ಬಳಿ ಸರಣಿ ಅಪಘಾತ; ಚಾಲಕ ಅಪಾಯದಿಂದ ಪಾರು ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಗ್ಯಾರೇಜ್ ಬಳಿ ಕಾರು ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಕಾರು, ಲಾರಿ, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕನಿ... « Previous Page 1 …151 152 153 154 155 … 270 Next Page » ಜಾಹೀರಾತು