ನಂಜನಗೂಡಿನಲ್ಲಿ ರಂಗೇರಿದ ಚುನಾವಣಾ ಕಣ: ಕಾಂಗ್ರೆಸ್ ಅಭ್ಯರ್ಥಿ ಪರ ಗ್ರಾಮ ಗ್ರಾಮಗಳಲ್ಲಿ ಭಾರೀ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterarnataka@gmail.com ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಚುನಾವಣಾ ಮತ ಪ್ರಚಾರ ಹಮ್ಮಿಕೊಳ್ಳಲಾಯಿತು. ದೇಬೂರು, ದೇವಿರಮ್ಮನಹಳ್ಳಿ, ನವಿಲೂರು, ಸಿಂಧುವ... ಸ್ಮಾರ್ಟ್ ಸಿಟಿಯಲ್ಲಿ ಜಟಿಲಗೊಳ್ಳುತ್ತಿರುವ ಟ್ರಾಫಿಕ್ ಸಮಸ್ಯೆ: ಪರಿಸ್ಥಿತಿಯನ್ನು ಬಿಗಡಾಯಿಸಿದ ಹೊಸ ಪ್ರಯೋಗಗಳು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಏಷ್ಯಾ ಖಂಡದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಮಂಗಳೂರು ಒಂದು. 80ರ ದಶಕದ ಬಳಿಕ ಮಂಗಳೂರಿನಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ನಗರ ಕೇಂದ್ರದ ಸುತ್ತಮುತ್ತಲಿನ 5 ಕಿಮೀ ವ್ಯಾಪ್ತಿಯಲ್ಲಿ ... ಪ್ರಧಾನಿ ನೋಡಲು ಬಂದವರೆಲ್ಲ ಬಿಜೆಪಿ ವೋಟರ್ಸ್ ಅಲ್ಲ; ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com):ಮೋದಿ ಅವರು ಈ ದೇಶದ ಪ್ರಧಾನಿ. ಅವರು ಮಂಗಳೂರಿಗೆ ಬಂದಿರೋದಕ್ಕೆ ಸ್ವಾಗತ. ಆದರೆ ಅವರು ಬಂದಿರೋ ಉದ್ದೇಶ ಸರಿಯಿಲ್ಲ. ಎಲ್ಲಾ ಕಡೆಯಿಂದ ಪ್ರಧಾನಿ ನೋಡಲು ಜನ ಬಂದಿದ್ದಾರೆ. ಹಾಗಂತ ಬಂದವರೆಲ್ಲ ಬಿಜೆಪಿ ವೋಟರ್ಸ್ ಎಂದು ಹೇಳಲು ಸಾಧ್ಯ ಇಲ್ಲ. ನಾನು ಆ ಸಂದರ್ಭದಲ್ಲಿ ಇರ್ಲ... ಕಡಲನಗರಿಯಲ್ಲಿ ಪ್ರಧಾನಿ ರೋಡ್ ಶೋ: ಜನರ ಹರ್ಷೋದ್ಘಾರ ನಡುವೆ ಕೈಬೀಸುತ್ತಾ 2 ಕಿಮೀ ಸಾಗಿದ ಮೋದಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಭಾನುವಾರ ರೋಡ್ ಶೋ ನಡೆಸಿದರು. ... ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋಗೆ ಕ್ಷಣಗಣನೆ ಆರಂಭ: ಮೈಸೂರಿನಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ವೇದಿಕೆ ಹಂಚಲಿರುವ ಮೋದಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲನಗರಿ ಮಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸುಮಾರು 2 ಕಿಮೀ. ರೋಡ್ ಶೋ ನಡೆಸಲಿದ್ದು, ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಓರ್ವ ಸಾವು; ಮಳೆಗೆ ಮೊದಲ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಭಾರೀ ಮಳೆಯಾಗಿದ್ದು, ತೋಟಕ್ಕೆ ಹೋಗಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದಲ್ಲಿ ನಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈ ವರ್ಷದ ಮಳೆಗೆ ಮೊದಲ ಬಲಿಯಾಗಿದೆ. ... ಬಿಜೆಪಿ, ಆರೆಸ್ಸೆಸ್, ಜನಸಂಘದ ಯಾರಾದ್ರು ಒಬ್ರು ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ನಿವೃತ್ತಿಯಾಗುತ್ತೇನೆ: ಸಿ... *ಬಾಂಡ್ ಮೂಲಕ ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ: ಸಿ.ಎಂ ಪ್ರಶ್ನೆ* *ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ ಮೋದಿಯವರೇ ಎಂದು ಮುಖ್ಯ... ಪ್ರಧಾನಿ ಮೋದಿ ಭೇಟಿ: ಕಡಲನಗರಿ ಮಂಗಳೂರಿನಲ್ಲಿ ಬಿಗಿ ಭದ್ರತೆ; ಎಸ್ ಪಿಜಿ ತಂಡದಿಂದ ಹಲವು ಸುತ್ತಿನ ಭದ್ರತಾ ಪರಿಶೀಲನೆ; ಸಂಚಾರ ಬದಲಾವಣೆ ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ನಗರದ ಆಯಕಟ್ಟಿನ ಪ್ರದೇಶವನ್ನು ಎಸ್ ಪಿಜಿ ಸುಪರ್ದಿಗೆ ವಹಿಸಲಾಗಿದೆ. ಎಸ್ ಪಿಜಿ ತಂಡ ಈಗಾಲೇ ಹಲವು ಸುತ್ತಿನ ಭದ್ರತಾ ಪರಿಶೀಲನೆ ನಡೆಸಿದೆ. ನಗರದಲ್ಲ... ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಎಸ್ಪಿಜಿ ತಂಡದಿಂದ ಭದ್ರತಾ ಪರಿಶೀಲನೆ; ಪೊಲೀಸ್ ಇಲಾಖೆ ಸಾಥ್ ಚಿತ್ರ : ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಏ.14ರಂದುಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಹಿನ್ನಲೆಯಲ್ಲಿ ನಗರದ ರಸ್ತೆಯಲ್ಲಿ ಎಸ್ಪಿಜಿ ಹಾಗೂ ಪೊಲೀಸ್ ತಂಡಗಳಿಂದ ಭದ್ರತಾ ಪರಿಶೀಲನೆ ನಡೆಯಿತು. ... ದ.ಕ. ಲೋಕಸಭೆ ಕ್ಷೇತ್ರ: 3 ದಶಕಗಳ ಬಿಜೆಪಿ ನಾಗಾಲೋಟಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಬ್ರೇಕ್; ತೀವ್ರ ಸ್ಪರ್ಧೆ ಮಂಗಳೂರು(reporterkarnataka.com): ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಎರಡು ಪ್ರಮುಖ ರಾಜಕೀಯ ಪಕ್ಷಗಳು ತೀವ್ರ ಹಣಾಹಣಿಯಲ್ಲಿ ತೊಡಗಿವೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ರಂಗ ರಂಗೇರಲಾರಂಭಿಸಿದೆ. ಆರೋಪ- ಪ್ರತ್ಯಾರೋಪ, ಪ್ರಚಾರ- ಅಪಪ್ರಚಾರ ಎಲ್ಲ ಶುರುವಾಗಿದೆ. ಕಳೆದ... « Previous Page 1 …153 154 155 156 157 … 310 Next Page » ಜಾಹೀರಾತು