ಕಡೂರು: ಮಳೆ ಇಲ್ಲದೆ ಈರುಳ್ಳಿ ಬೆಳೆ ನಾಶ; ಸಾಲಬಾಧೆ ತಾಳಲಾಗದೆ ರೈತ ನೇಣಿಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಕೃಷಿಕರೊಬ್ಬರು ಸಾಲದ ಬಾಧೆ ತಾಳಲಾಗದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸತೀಶ್ (48) ಆತ್ಮಹತ್ಯೆಗೆ ಶರಣಾದ ರೈತ ಎಂದು ತಿಳಿದು ಬಂದಿದೆ. ಈರುಳ್ಳಿ ಬೆಳೆ ನಾಶವಾಗಿ ಸಾಲ... ಮಂಗಳೂರು ಎಸಿ ಕೋರ್ಟ್ ನಲ್ಲಿ 3354 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ!: ಇದರಲ್ಲಿ 164 ಕೇಸ್ 5 ವರ್ಷಕ್ಕೂ ಹೆಚ್ಚು ಹಳೆಯದು!! ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಎಸಿ ನ್ಯಾಯಾಲಯದಲ್ಲಿ 3354 ಪ್ರಕರಣಗಳು ಬಾಕಿ ಇವೆ. ಇದರಲ್ಲಿ 164 ಪ್ರಕರಣ 5 ವರ್ಷಗಳಿಗೂ ಹೆಚ್ಚು ಬಾಕಿ ಇವೆ, 142 ಪ್ರಕರಣ 2 ರಿಂದ 5 ವರ್ಷಳಿಂದ ಬಾಕಿ ಇವೆ. ಕಂದಾಯ ಸಚಿವ ಕೃಷ್ಣೇಭೈರೇಗೌಡ ಅವರು ದಿಢೀರ್ ಆಗಿ ಮಂಗಳೂರಿನ ಮಿನ... 60 ಸೀಟಿನ ಸರಕಾರಿ ಬಸ್ಸಿನಲ್ಲಿ 150ಕ್ಕೂ ಹೆಚ್ಚು ಪ್ರಯಾಣಿಕರು: ಮತ್ತಷ್ಟು ಮಂದಿಯ ಹತ್ತಿಸುವಂತೆ ಕಂಡೆಕ್ಟರ್ ಜತೆ ಮಹಿಳೆಯರ ವಾಗ್ವಾದ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತುಂಬಿ ತುಳುಕುತ್ತಿದ್ದ ಸರಕಾರಿ ಬಸ್ಸಿನಲ್ಲಿ ಮತ್ತಷ್ಟು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ಭಾಗದ ಪ್ರವಾಸಿ ಮಹಿಳೆಯರು ಕಂಡೆಕ್ಟರ್ ಜತೆ ಜಗಳವಾಡಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹ... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳ ಸೆರೆ; 7.83 ಲಕ್ಷದ ಸೊತ್ತು ವಶ ಮಂಗಳೂರು(reporterkarnataka.com): ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಕಾಟಿಪಳ್ಳದ ಶಾಕೀಬ್ ಯಾನೆ ಶಬ್ಬು(33) ಹಾಗೂ ಸುರತ್ಕಲ್ ಚೊಕ್ಕಬೆಟ್ಟುವಿನ ನಿಸಾರ್ ಹು... ಮಧುರೈ ರೈಲು ನಿಲ್ದಾಣದಲ್ಲಿ ಬೆಂಕಿ ಅನಾಹುತ: ಕನಿಷ್ಠ 8 ಮಂದಿ ಸಾವು; ಗ್ಯಾಸ್ ಸಿಲಿಂಡರ್ ದುರಂತಕ್ಕೆ ಕಾರಣ? ಮಧುರೈ(reporterkarnataka.com): ಮಧುರೈ ರೈಲು ನಿಲ್ದಾಣದಲ್ಲಿ ಶನಿವಾರ ನಸುಕಿನ ವೇಳೆ ನಿಲ್ಲಿಸಿದ್ದ ರೈಲು ಕಂಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ, ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿ ದುರಂತಕ್ಕೆ ಕಾರಣವಾಯಿತು ದಕ್ಷಿಣ ರೈಲ್ವೆ ಎಂದು ಹೇಳಿದೆ. ... ಮಂಗಳೂರು ಪೊಲೀಸರ ಕಾರ್ಯಾಚರಣೆ: ತಲೆ ಮರೆಸಿಕೊಂಡು ವಿದೇಶಕ್ಕೆ ಹೋಗಿದ್ದ ಆರೋಪಿಯ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ ಮಂಗಳೂರು(reporterkarnataka.com): ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಲೆಮರೆಸಿಕೊಂಡು ವಿದೇಶಕ್ಕೆ ಹೋಗಿದ್ದ ಆರೋಪಿಯನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುಳಿಹಿತ್ಲು ಅರೇಕೆರೆ ಬೈಲ್ ನಿವಾಸಿತಾದ ಅಭಿಜಿತ್ ಅಲಿಯಾಸ್ ಅಭ... ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ: ನಂಜನಗೂಡಿನಲ್ಲಿ ಮಂಗಳೂರು ಪೊಲೀಸ್ ಕಾರ್ಯಾಚರಣೆ ಮಂಗಳೂರು(reporterkarnataka.com): ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದರೆಯ ನಿವಾಸಿಯಾದ ರಾಜೇಶ್ ಅಲಿಯಾಸ್ ಜಗದೀಶ್ ಪೂಜಾರಿ( 37) ಎಂಬಾತ ಬಹಳ ಸಮಯದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಇದೀಗ ಆತ... ಮುಂದಿನ ವರ್ಷ ಯೂರಿಯಾ ಉತ್ಫಾದನೆಯಲ್ಲಿ ದೇಶ ಸ್ವಾವಲಂಬನೆ: ಕೇಂದ್ರ ಸಚಿವ ಭಗವಂತ ಖೂಬ ಮಂಗಳೂರು(reporterkarnataka.com):- ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಹೇಳಿದರು. ಅವರು ಶುಕ್ರವಾರ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶ... ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಕಾಮಗಾರಿ: ಕೇಂದ್ರ ಸಚಿವ ಭಗವಂತ ಖೂಬಾ ಪರಿಶೀಲನೆ ಮಂಗಳೂರು(reporterkarnataka.com): ನಗರದ ಹೊರವಲಯದ ಗಂಜಿಮಠ ಬಳಿಯ ಪ್ಲಾಸ್ಟಿಕ್ ಪಾಕ್೯ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಯನ್ನು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಅವರು ಶುಕ್ರವಾರ ಪರಿಶೀಲನೆ ನಡೆಸಿದರು. ... ತಹಶೀಲ್ದಾರ್ ಆಗಿದ್ದಾಗ ಸರಕಾರಿ ಭೂಮಿ ಅಕ್ರಮ ಪರಭಾರೆ: ಸೀಬರ್ಡ್ ನೌಕಾನೆಲೆ ಭೂಸ್ವಾಧೀನ ಅಧಿಕಾರಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾವಿರಾರು ಎಕರೆ ಸರಕಾರಿ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದ ಮೇಲೆ ಕಡೂರಿನ ನಿಕಟಪೂರ್ವ ತಹಶೀಲ್ದಾರ್ ಉಮೇಶ್ ಅವರನ್ನು ಬಂಧಿಸಲಾಗಿದೆ. ಕಡೂರು ಪೊಲೀಸರು ಉಮೇಶ್ ಅವರನ್ನು ಬೆಂಗಳೂರಿನಲ್ಲಿ ಸೆರೆ ಹಿಡಿದಿದ್ದಾರೆ... « Previous Page 1 …154 155 156 157 158 … 270 Next Page » ಜಾಹೀರಾತು