ಹಾಡಹಗಲೇ ಮನೆ ಕಳ್ಳತನ: ಇಬ್ಬರು ಖತರ್ನಾಕ್ ಕಳ್ಳರ ಬಂಧನ; 78 ಗ್ರಾಂ ಚಿನ್ನಾಭರಣ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ನಡೆದ ಮನೆ ದರೋಡೆ ಪ್ರಕರಣ ದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ವಾಮಿ ಮತ್ತು ಸಂಜಯ್ ಎಂದು ಗುರುತ... ಚಂದ್ರನ ಮೇಲೆ ನಡೆದಾಡಿದ ಭಾರತ!: ವಿಕ್ರಂ ಲ್ಯಾಂಡರ್ ನಿಂದ ಹೊರಬಂದ ರೋವರ್; ಶಶಿಯಂಗಳದಲ್ಲಿ ಸಂಶೋಧನೆ ಶುರು ಬೆಂಗಳೂರು(reporterkarnataka.com): ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ವಾಫ್ಟ್ ಲ್ಯಾಂಡಿಂಗ್ ಮಾಡಿದ್ದು, ಇದೀಗ ಲ್ಯಾಂಡರ್ ನಿಂದ Ch-3 ರೋವರ್ ಕೆಳಗಿಳಿದು ಶಶಿಯ ಮೇಲ್ಗಡೆ ನಡೆದಾಡಲಾರಂಭಿಸಿದೆ. ಚಂದ್ರನ ಮೇಲ್ಮೈಯ ಸಂಶೋಧನೆ ನಡೆಸಲು ರೋವರ್ ಸಿದ್ದಪಡಿಸಲಾಗಿತ್ತು. ಇ... ಭಾರತದ ಚಂದ್ರಯಾನ-3 ಯಶಸ್ವಿ: ಚಂದ್ರನ ಸ್ಪರ್ಶಿಸಿದ ವಿಕ್ರಂ ಲ್ಯಾಂಡರ್; ಶಶಿಯ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ಜಗತ್ತಿನ ಮೊದಲ ದೇಶ ಬೆಂಗಳೂರು(reporterkarnataka.com): ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿ ಯಾಗಿದೆ. ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಪಾದರ್ಪಣೆ ಮಾಡಿದೆ. ಇಂದು ಸಂಜೆ 5.20ರಿಂದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯೋ ಪ್ರಕ್ರಿಯೆ ಆರಂಭವಾಯಿತು. ಸಂಜೆ 6.04ರ ಹೊತ್ತಿಗೆ ವಿಕ್ರಂ ಲ್ಯಾಂ... ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಳಿ ಜಿಂಕೆ ಶಿಕಾರಿ: ಬಾಡೂಟಕ್ಕೆ ಸಿದ್ಧತೆ ಮಾಡುತ್ತಿದ್ದ 6 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮೇಲಿನ ಹುಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡುತ್ತಿದ್ದ 6 ಮಂದಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡ... ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ, ಕಲಿಯುಗದಲ್ಲಿ ಸೌಜನ್ಯ; ಆಕೆ ಬರೇ ಹೆಣ್ಣಲ್ಲ, ಶಕ್ತಿ: ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರೆಂದು ಇಡೀ ದಕ್ಷಿಣ ಕನ್ನಡಕ್ಕೆ ಗೊತ್ತು. ನಾವು 11 ವರ್ಷಗಳಿಂದ ನ್ಯಾಯದ ಭಿಕ್ಷೆ ಬೇಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟದ ಸ್ವರೂಪ ಬದಲಾಗಲಿದೆ ... ಮಂಗಳೂರು ಸಮುದ್ರದಿಂದ 340 ಕೆಜಿ ತೂಕದ ಬೃಹತ್ ಅಂಬೂರು ಫಿಶ್ ಚಿಕ್ಕಮಗಳೂರಿಗೆ!: ಮೀನು ನೋಡಲು ಜನಜಾತ್ರೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕರಾವಳಿ ಮಂಗಳೂರಿನ ಸಮುದ್ರದಿಂದ ಚಿಕ್ಕಮಗಳೂರು ನಗರದ ಖಾಸಗಿ ಮೀನು ಅಂಗಡಿಗೆ ಭಾರೀ ಗಾತ್ರದ ಅಂಬೂರು ಫಿಶ್ ಬಂದಿದೆ. ಇದು ಬರೋಬ್ಬರಿ 340 ಕೆಜಿ ಭಾರವಿದೆ. ಭಾರೀ ಗಾತ್ರದ ಮೀನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಚಿ... ಪಕ್ಷ ತೊರೆದವರು ಪ್ರಧಾನಿ ಮೋದಿಗಾಗಿ ಮತ್ತೆ ವಾಪಸ್ ಬನ್ನಿ: ಶೆಟ್ಟರ್, ಸವದಿಗೆ ಕೇಂದ್ರ ಸಚಿವೆ ಕರಂದ್ಲಾಜೆ ಪರೋಕ್ಷ ಆಹ್ವಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯಾರೇ ಬಿಜೆಪಿ ಬಿಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿಗಾಗಿ ಅವರಿಗೆ ಪಕ್ಷದಲ್ಲಿ ಮತ್ತೆ ಸ್ವಾಗತವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿಗೆ ಆಹ್ವಾನ ನೀಡಿ... 50 ಕೋಟಿ ದಾಟಿದ ಜನಧನ ಖಾತೆ; ಮಹಿಳೆಯರದ್ದು ಸಿಂಹಪಾಲು: ಪ್ರಧಾನಿ ಮೋದಿ ಹರ್ಷ ಹೊಸದಿಲ್ಲಿ(reporterkarnataka.com): ಕೇಂದ್ರ ಸರಕಾರದ ಮಹತ್ವಾಂಕ್ಷೆಯ ಜನಧನ ಯೋಜನೆಯಡಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. 50 ಕೋಟಿ ಖಾತೆಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಖಾತೆಗಳು ಮಹಿಳೆಯರಿಗೆ ಸೇರಿರುವ ಕುರಿತು ... ಬೆಂಗಳೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ, ದಟ್ಟ ಹೊಗೆ ಬೆಂಗಳೂರು(reporterkarnataka.com): ನಗರದ ಹೃದಯಭಾಗದಲ್ಲಿರುವ ಮೆಜೆಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ ಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲಿ ಹೊಗೆ ಆವರಿಸಿದೆ. ನಿಲ್ದಾಣದಲ್ಲಿ ಪ್ರಯಾಣಿಕರು ರೈಲಿನಿಂದ ಇಳಿದು ಸುಮಾರು ... ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆ ಬಲಿ; ತಾಯಿ ನೋಡಲು ಬಂದಾಕೆಯ ದಾರುಣ ಅಂತ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಸಕಲೇಶಪುರ ತಾಲೂಕು ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೂರು ಗ್ರಾಮದಲ್ಲಿ ಕವಿತಾ (40) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ವಡೂರು ಗ್ರಾಮದಲ್ಲಿ ತನ್ನ ಅಮ್ಮನನ್... « Previous Page 1 …155 156 157 158 159 … 270 Next Page » ಜಾಹೀರಾತು