ಕಾನೂನುಬಾಹಿರ ಮರುಳುಗಾರಿಕೆ, ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ: ಉಡುಪಿ ಜಿಲ್ಲೆ ಸಮಸ್ಯೆ ಕುರಿತ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಾನೂನುಬಾಹಿರ ಮರುಳುಗಾರಿಕೆ ಹಾಗೂ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಗಣಿಗಾರಿಕೆಯಿಂದ ಜನರಿಗೆ ತೊಂದರೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆಗಳ ಬಗ... ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಶೃಂಗೇರಿ ಭೇಟಿ: ಸ್ವಾಮೀಜಿ ಜತೆ ಚರ್ಚೆ; ರಾಮ ಮಂದಿರ ಉದ್ಘಾಟನೆಗೆ ಆಹ್ವಾನ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆಯ ಆಶೀರ್ವಾದ ಪಡೆದರು. ಭಾಗವತ್ ಅವರು ಶಾರದಾಂಬೆ ಪೀಠದ ಇಬ್ಬರು ಗುರುವತ್ರಯರ ಆಶೀರ್ವಾದ ಪಡೆದರು. ಒಂದೂವರೆ ಗಂಟೆಗಳ ಕಾಲ ಗುರುಗಳ ಜೊತೆ ಭಾಗವ... ಲೋಕಸಭೆ ಚುನಾವಣೆ: ಜೆಡಿಎಸ್ ಗೆ 3 ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಚಿಂತನೆ; ಗೌಡ್ರು ಒಪ್ಪಿಕೊಂಡ್ರೆ ಒಂದೆರಡು ದಿನಗಳಲ್ಲಿ ಸಖ್ಯ ಪಕ್ಕಾ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಎಲ್ಲವೂ ಅಂದುಕೊಂಡಂತೆ ನಡೆದರೆ ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೆರಡು ದಿನಗಳಲ್ಲಿ ಪಕ್ಕಾ ಆಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಜೆಡಿಎಸ್ ... ‘ಕರೊ ದಿಲ್ ಕಿ ಮರ್ಝಿ ಇಂಡಿಯಾ ವಿದ್ ಕೆಡಿಎಂ’: ವಿಶ್ವ ಕಪ್ ಅಭಿಯಾನ ಆರಂಭಿಸಿದ ಕೆಡಿಎಂ ಬೆಂಗಳೂರು(reporterkarnataka.com): ಭಾರತದಲ್ಲಿನ ಪ್ರಮುಖ ಮೊಬೈಲ್ ಪರಿಕರಗಳ ಬ್ರ್ಯಾಂಡ್ ಕೆಡಿಎಂ, 'ಕರೊ ದಿಲ್ ಕಿ ಮರ್ಝಿ ಇಂಡಿಯಾ ವಿದ್ ಕೆಡಿಎಂ' ಎಂಬ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಿದೆ. ಭಾರತದಲ್ಲಿ ಕ್ರಿಕೆಟ್ ಅನ್ನು ಧರ್ಮವೆಂದು ಆಚರಿಸಲಾಗುತ್ತದೆ ಮತ್ತು ಮುಂಬರುವ ವಿಶ್ವಕಪ್ ಭಾರತದಲ್ಲಿ... ಕದ್ರಿಕಂಬಳ: ವೃದ್ಧ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ಕದ್ರಿಕಂಬಳ ಬಳಿ ಮನೆಯೊಂದರಲ್ಲಿ ಇಬ್ಬರು ವೃದ್ಧ ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಿರುವ ಜಗನ್ನಾಥ್ ಭಂಡಾರಿ(78) ಎಂಬವರ ಪತ್ನಿ ಲತಾ ಭಂಡಾರಿ (70) ಹಾಗೂ ಲತಾ ಭಂಡಾರಿ ಅವರ ಅ... ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ: 2 ವರ್ಷದ ಮಗು ಸೇರಿ ಇಬ್ಬರು ಬಲಿ ಬೆಂಗಳೂರು(reporterkarnataka.com): ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತಕ್ಕೀಡಾದ ಪರಿಣಾಮ 2 ವರ್ಷದ ಮಗು ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸಿಂಧು ಎಂಬ ಮಹಿಳೆ ಹಾಗೂ 2 ವರ್ಷದ ಪ... ನೇಪಾಳದಲ್ಲಿ ಪ್ರಬಲ ಭೂಕಂಪ: ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಭೂಕಂಪನ ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ. ನೇಪಾಳದಲ್ಲಿ ಎರಡು ಭೂಕಂಪಗಳ ನಂತರ ಇಂದು ದೆಹಲಿಯಲ್ಲಿ ಭಾರೀ ಕಂಪನಗಳು ಸಂಭವಿಸಿವೆ . ಒಂದು ರಿಕ್ಟರ್ ಮಾಪಕದಲ್ಲಿ 4.6 ಮತ್ತು ಇನ್ನೊಂದು 6.2 ದಾಖಲಾಗಿದೆ. ಭೂಮಿಯಲ್ಲಿ 5 ಕಿಮೀ ಆ... ಖಾಸಗಿ ಬಸ್ ಮಾಲೀಕ ನೇಣು ಬಿಗಿದು ಆತ್ಮಹತ್ಯೆ: ಕದ್ರಿಕಂಬಳ ಸಮೀಪದ ಅಪಾರ್ಟ್ ಮೆಂಟ್ ನಲ್ಲಿ ಸಾವಿಗೆ ಶರಣು ಮಂಗಳೂರು(reporterkarnataka.com): ಖಾಸಗಿ ಬಸ್ ಮಾಲೀಕರೊಬ್ಬರು ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ಮೃತ ವ್ಯಕ್ತಿ. ಪ್ರಕಾಶ್ ಶೆಟ್ಟಿ ಅವರ ಮೃತದೇಹ ಕದ್ರಿ ಕಂಬಳ ಸಮೀಪದ ಅಪಾರ್ಟ್ ಮೆಂಟ್ ನಲ್ಲಿ ಪತ್... ಕಾಂಗ್ರೆಸ್ ಆಮಿಷೆಯೊಡ್ಡಿ ಬಿಜೆಪಿ ಮಾಜಿ ಶಾಸಕರು, ಮುಖಂಡರನ್ನು ಸೆಳೆಯುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಮ್ಮ ಮುಖಂಡರು, ಮಾಜಿ ಶಾಸಕರಿಗೆ ಆಮಿಷಯೊಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುತ್ತಿದ್ದಾರೆ. ಆಂತರಿಕವಾಗಿ ಕಾಂಗ್ರೆಸ್ ಸೇಫ್ ಇಲ್ಲ, ಕಾಂಗ್ರೆಸ್ ಗಲಿಬಿಲಿಯಲ್ಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಬಿ... ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಉರುಳಿದ 3 ಮರ: ಟ್ರಾಫಿಕ್ ಜಾಮ್; 3 ತಾಸು ಸಂಚಾರ ಸ್ಥಗಿತ; ತಡೆಗೋಡೆ ಕುಸಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಡಿ ಘಾಟ್ ನಲ್ಲಿ ಬೃಹತ್ ಗಾತ್ರದ 3 ಮರಗಳು ರಸ್ತೆಗೆ ಉರುಳಿದ ಪರಿಣಾಮ ಸುಮಾರು 3 ತಾಸು ಸಂಚಾರ ಸ್ಥಗಿತಗೊಂಡಿತು. ಅಣ್ಣಪ್ಪ ಗುಡಿ ಬಳಿ ತಡೆಗೋಡೆ ಕುಸಿದು ಬಿದ್ದಿದೆ. ಕಾಫಿನಾಡ... « Previous Page 1 …156 157 158 159 160 … 279 Next Page » ಜಾಹೀರಾತು